AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದಲ್ಲಿ ಸಾವಿನ ಸಂಖ್ಯೆ 1.3 ಲಕ್ಷ: ಕೊನೆಗೂ MASK ಧರಿಸಿದ ದೊಡ್ಡಣ್ಣ!

ವಾಷಿಂಗ್ಟನ್ ಡಿಸಿ: ಅಮೆರಿಕದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಬೇರೆ ದೇಶಗಳಿಗಿಂತ ಹೆಚ್ಚಿದೆ. ಇಲ್ಲಿ ಕೇವಲ 24 ಗಂಟೆಯಲ್ಲಿ 66,528 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು 33 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 1,37,403 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇಷ್ಟೆಲ್ಲಾ ಆದ್ರೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತ್ರ ಮಾಸ್ಕ್ ಹಾಕದೇ ಓಡಾಡುತ್ತಿದ್ದರು. ಸಭೆಗಳಲ್ಲಿ ಭಾಗಿಯಾಗುತ್ತಿದ್ದರು. ಇವರ ಈ ನಡೆಗೆ ಬಹಳಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು. ಆದರೆ ಈಗ ಅವರಿಗೆ ಯಾವ ದೇವರು ಬುದ್ಧಿ ಕೊಡ್ನೋ […]

ಅಮೆರಿಕದಲ್ಲಿ ಸಾವಿನ ಸಂಖ್ಯೆ 1.3 ಲಕ್ಷ: ಕೊನೆಗೂ MASK ಧರಿಸಿದ ದೊಡ್ಡಣ್ಣ!
ಆಯೇಷಾ ಬಾನು
| Edited By: |

Updated on:Jul 12, 2020 | 1:08 PM

Share

ವಾಷಿಂಗ್ಟನ್ ಡಿಸಿ: ಅಮೆರಿಕದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಬೇರೆ ದೇಶಗಳಿಗಿಂತ ಹೆಚ್ಚಿದೆ. ಇಲ್ಲಿ ಕೇವಲ 24 ಗಂಟೆಯಲ್ಲಿ 66,528 ಜನರಿಗೆ ಕೊರೊನಾ ಸೋಂಕು ತಗುಲಿದೆ. ಒಟ್ಟು 33 ಲಕ್ಷಕ್ಕೂ ಹೆಚ್ಚು ಜನರಿಗೆ ಸೋಂಕು ತಗುಲಿದೆ. 1,37,403 ಜನರು ಕೊರೊನಾಗೆ ಬಲಿಯಾಗಿದ್ದಾರೆ.

ಇಷ್ಟೆಲ್ಲಾ ಆದ್ರೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತ್ರ ಮಾಸ್ಕ್ ಹಾಕದೇ ಓಡಾಡುತ್ತಿದ್ದರು. ಸಭೆಗಳಲ್ಲಿ ಭಾಗಿಯಾಗುತ್ತಿದ್ದರು. ಇವರ ಈ ನಡೆಗೆ ಬಹಳಷ್ಟು ವಿರೋಧ ಕೂಡ ವ್ಯಕ್ತವಾಗಿತ್ತು. ಆದರೆ ಈಗ ಅವರಿಗೆ ಯಾವ ದೇವರು ಬುದ್ಧಿ ಕೊಡ್ನೋ ಗೊತ್ತಿಲ್ಲ. ಮೊದಲ ಬಾರಿಗೆ ಮಾಸ್ಕ್ ಧರಿಸಿದ್ದಾರೆ.

ಡೊನಾಲ್ಡ್ ಟ್ರಂಪ್ ಮೊದಲ ಬಾರಿಗೆ ಮಾಸ್ಕ್​ ಧರಿಸಿ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಸೇನಾ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಅವರು ಡಾರ್ಕ್ ಕಲರ್​ನ ಫೇಸ್ ಮಾಸ್ಕ್ ಧರಿಸಿದ್ರು. ಈ ವೇಳೆ ಮಾತನಾಡಿದ ಟ್ರಂಪ್ ಕೊರೊನಾ ವೈರಸ್ ಹರಡುತ್ತಿದೆ. ಅದಕ್ಕೆ ಮಾಸ್ಕ್​ ಧರಿಸಬೇಕು. ಅದರಲ್ಲೂ ಆಸ್ಪತ್ರೆಗೆ ಭೇಟಿ ನೀಡುವ ವೇಳೆ ಮಾಸ್ಕ್​​ ಧರಿಸೋದು ಕಡ್ಡಾಯ ಎಂದಿದ್ದಾರೆ.

Published On - 9:29 am, Sun, 12 July 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?