AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ವಕೀಲನ ಸ್ವಚ್ಛತಾ ವೈಖರಿಗೆ ಟ್ವಿಟರ್​ನಲ್ಲಿ ಟ್ರೋಲ್ ಸುರಿಮಳೆ

ಡೊನಾಲ್ಡ್ ಟ್ರಂಪ್ ಅವರ ಖಾಸಗಿ ವಕೀಲ ರೂಡಿ ಗ್ಯುಲೈನಿ ಅವರ ಟಿಶ್ಯೂ ಪೇಪರ್ ಅಥವಾ ಕರವಸ್ತ್ರ ಬಳಕೆಯ ವೈಖರಿಗೆ ಟ್ರೋಲ್ಗಳ ಸುರಿಮಳೆಯಾಗಿದೆ. ಅವರು ಮೂಗು ಒರೆಸಿಕೊಂಡ ಟಿಶ್ಯೂ ಪೇಪರ್ ನಿಂದಲೇ ಮುಖವನ್ನು ಸವರಿಕೊಂಡಿರುವ ವಿಡಿಯೋ ಸಾವಿರಾರು ಬಾರಿ ರಿಟ್ವೀಟ್ ಆಗಿದ್ದು, ವ್ಯಂಗ್ಯದ ಕಾಮೆಂಟ್ಗಳ ಮಹಾಪೂರವೇ ಹರಿದು ಬಂದಿದೆ. ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಎದುರು ನಿಂತಿದ್ದಾಗಲೇ ಟಿಶ್ಯೂ ಪೇಪರ್ ಅಡ್ಡ ಹಿಡಿದು ಗ್ಯುಲೈನಿ ಮೂಗು ಸೀದಿದ್ದಾರೆ. ನಂತರ ಅದೇ ವಸ್ತುವಿನಿಂದ ತುಟಿ ಮತ್ತು ಮುಖ ಒರೆಸಿಕೊಂಡಿದ್ದಾರೆ. ಈ ವಿಡಿಯೊ ನೋಡಿದವರು […]

ಟ್ರಂಪ್ ವಕೀಲನ ಸ್ವಚ್ಛತಾ ವೈಖರಿಗೆ ಟ್ವಿಟರ್​ನಲ್ಲಿ ಟ್ರೋಲ್ ಸುರಿಮಳೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 20, 2020 | 6:14 PM

Share

ಡೊನಾಲ್ಡ್ ಟ್ರಂಪ್ ಅವರ ಖಾಸಗಿ ವಕೀಲ ರೂಡಿ ಗ್ಯುಲೈನಿ ಅವರ ಟಿಶ್ಯೂ ಪೇಪರ್ ಅಥವಾ ಕರವಸ್ತ್ರ ಬಳಕೆಯ ವೈಖರಿಗೆ ಟ್ರೋಲ್ಗಳ ಸುರಿಮಳೆಯಾಗಿದೆ. ಅವರು ಮೂಗು ಒರೆಸಿಕೊಂಡ ಟಿಶ್ಯೂ ಪೇಪರ್ ನಿಂದಲೇ ಮುಖವನ್ನು ಸವರಿಕೊಂಡಿರುವ ವಿಡಿಯೋ ಸಾವಿರಾರು ಬಾರಿ ರಿಟ್ವೀಟ್ ಆಗಿದ್ದು, ವ್ಯಂಗ್ಯದ ಕಾಮೆಂಟ್ಗಳ ಮಹಾಪೂರವೇ ಹರಿದು ಬಂದಿದೆ.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಎದುರು ನಿಂತಿದ್ದಾಗಲೇ ಟಿಶ್ಯೂ ಪೇಪರ್ ಅಡ್ಡ ಹಿಡಿದು ಗ್ಯುಲೈನಿ ಮೂಗು ಸೀದಿದ್ದಾರೆ. ನಂತರ ಅದೇ ವಸ್ತುವಿನಿಂದ ತುಟಿ ಮತ್ತು ಮುಖ ಒರೆಸಿಕೊಂಡಿದ್ದಾರೆ.

ಈ ವಿಡಿಯೊ ನೋಡಿದವರು ಅಸಹ್ಯಿಸಿಕೊಂಡು ಕಾಮೆಂಟ್ ಮಾಡಿದ್ದಾರೆ. ಈ ವಿಡಿಯೊದ ಅವತರಣಿಕೆಯೊಂದು 20 ಲಕ್ಷಕ್ಕೂ ಹೆಚ್ಚು ವ್ಯೂಸ್ ಪಡೆದುಕೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು ನೀಡಿದ ಹೇಳಿಕೆಗಿಂತಲೂ ಹೆಚ್ಚಾಗಿ ಗ್ಯುಲೈನಿಯ ಈ ಕೃತ್ಯ ಜನರ ಗಮನ ಸೆಳೆದಿದೆ.

‘ಕೊರೊನಾದಂಥ ಸಾಂಕ್ರಾಮಿಕ ಇರಲಿ, ಇಲ್ಲದಿರಲಿ ಇದಂತೂ ಅಸಹ್ಯದ ನಡವಳಿಕೆ. ಇಂಥ ಸಂದರ್ಭಗಳಲ್ಲಿ ಹೇಗೆ ವರ್ತಿಸಬೇಕೆಂದು ಮಕ್ಕಳಿಗೇ ಚೆನ್ನಾಗಿ ಗೊತ್ತಿರುತ್ತೆ’ ಎಂದು ಹಲವರು ಹರಿಹಾಯ್ದಿದ್ದಾರೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು