AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಂಪ್ ವಕೀಲನ ಸ್ವಚ್ಛತಾ ವೈಖರಿಗೆ ಟ್ವಿಟರ್​ನಲ್ಲಿ ಟ್ರೋಲ್ ಸುರಿಮಳೆ

ಡೊನಾಲ್ಡ್ ಟ್ರಂಪ್ ಅವರ ಖಾಸಗಿ ವಕೀಲ ರೂಡಿ ಗ್ಯುಲೈನಿ ಅವರ ಟಿಶ್ಯೂ ಪೇಪರ್ ಅಥವಾ ಕರವಸ್ತ್ರ ಬಳಕೆಯ ವೈಖರಿಗೆ ಟ್ರೋಲ್ಗಳ ಸುರಿಮಳೆಯಾಗಿದೆ. ಅವರು ಮೂಗು ಒರೆಸಿಕೊಂಡ ಟಿಶ್ಯೂ ಪೇಪರ್ ನಿಂದಲೇ ಮುಖವನ್ನು ಸವರಿಕೊಂಡಿರುವ ವಿಡಿಯೋ ಸಾವಿರಾರು ಬಾರಿ ರಿಟ್ವೀಟ್ ಆಗಿದ್ದು, ವ್ಯಂಗ್ಯದ ಕಾಮೆಂಟ್ಗಳ ಮಹಾಪೂರವೇ ಹರಿದು ಬಂದಿದೆ. ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಎದುರು ನಿಂತಿದ್ದಾಗಲೇ ಟಿಶ್ಯೂ ಪೇಪರ್ ಅಡ್ಡ ಹಿಡಿದು ಗ್ಯುಲೈನಿ ಮೂಗು ಸೀದಿದ್ದಾರೆ. ನಂತರ ಅದೇ ವಸ್ತುವಿನಿಂದ ತುಟಿ ಮತ್ತು ಮುಖ ಒರೆಸಿಕೊಂಡಿದ್ದಾರೆ. ಈ ವಿಡಿಯೊ ನೋಡಿದವರು […]

ಟ್ರಂಪ್ ವಕೀಲನ ಸ್ವಚ್ಛತಾ ವೈಖರಿಗೆ ಟ್ವಿಟರ್​ನಲ್ಲಿ ಟ್ರೋಲ್ ಸುರಿಮಳೆ
ಸಾಧು ಶ್ರೀನಾಥ್​
|

Updated on: Nov 20, 2020 | 6:14 PM

Share

ಡೊನಾಲ್ಡ್ ಟ್ರಂಪ್ ಅವರ ಖಾಸಗಿ ವಕೀಲ ರೂಡಿ ಗ್ಯುಲೈನಿ ಅವರ ಟಿಶ್ಯೂ ಪೇಪರ್ ಅಥವಾ ಕರವಸ್ತ್ರ ಬಳಕೆಯ ವೈಖರಿಗೆ ಟ್ರೋಲ್ಗಳ ಸುರಿಮಳೆಯಾಗಿದೆ. ಅವರು ಮೂಗು ಒರೆಸಿಕೊಂಡ ಟಿಶ್ಯೂ ಪೇಪರ್ ನಿಂದಲೇ ಮುಖವನ್ನು ಸವರಿಕೊಂಡಿರುವ ವಿಡಿಯೋ ಸಾವಿರಾರು ಬಾರಿ ರಿಟ್ವೀಟ್ ಆಗಿದ್ದು, ವ್ಯಂಗ್ಯದ ಕಾಮೆಂಟ್ಗಳ ಮಹಾಪೂರವೇ ಹರಿದು ಬಂದಿದೆ.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರ ಎದುರು ನಿಂತಿದ್ದಾಗಲೇ ಟಿಶ್ಯೂ ಪೇಪರ್ ಅಡ್ಡ ಹಿಡಿದು ಗ್ಯುಲೈನಿ ಮೂಗು ಸೀದಿದ್ದಾರೆ. ನಂತರ ಅದೇ ವಸ್ತುವಿನಿಂದ ತುಟಿ ಮತ್ತು ಮುಖ ಒರೆಸಿಕೊಂಡಿದ್ದಾರೆ.

ಈ ವಿಡಿಯೊ ನೋಡಿದವರು ಅಸಹ್ಯಿಸಿಕೊಂಡು ಕಾಮೆಂಟ್ ಮಾಡಿದ್ದಾರೆ. ಈ ವಿಡಿಯೊದ ಅವತರಣಿಕೆಯೊಂದು 20 ಲಕ್ಷಕ್ಕೂ ಹೆಚ್ಚು ವ್ಯೂಸ್ ಪಡೆದುಕೊಂಡಿದೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದವರು ನೀಡಿದ ಹೇಳಿಕೆಗಿಂತಲೂ ಹೆಚ್ಚಾಗಿ ಗ್ಯುಲೈನಿಯ ಈ ಕೃತ್ಯ ಜನರ ಗಮನ ಸೆಳೆದಿದೆ.

‘ಕೊರೊನಾದಂಥ ಸಾಂಕ್ರಾಮಿಕ ಇರಲಿ, ಇಲ್ಲದಿರಲಿ ಇದಂತೂ ಅಸಹ್ಯದ ನಡವಳಿಕೆ. ಇಂಥ ಸಂದರ್ಭಗಳಲ್ಲಿ ಹೇಗೆ ವರ್ತಿಸಬೇಕೆಂದು ಮಕ್ಕಳಿಗೇ ಚೆನ್ನಾಗಿ ಗೊತ್ತಿರುತ್ತೆ’ ಎಂದು ಹಲವರು ಹರಿಹಾಯ್ದಿದ್ದಾರೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು