AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಡಿಯೋ ಟೇಪ್​ ಲೀಕ್​: ಬಯಲಾಯ್ತು ಡೊನಾಲ್ಡ್ ಟ್ರಂಪ್ ಮೋಸ

ಅಮೆರಿಕದ ಸ್ಥಳೀಯ ಮಾಧ್ಯಮಗಳು ಟ್ರಂಪ್ ಜಾರ್ಜಿಯಾದ ಚುನಾವಣಾ ಅಧಿಕಾರಿಗಳ ಜೊತೆ ಮಾತನಾಡಿದ​ ಆಡಿಯೋ ಒಂದನ್ನು ಲೀಕ್​ ಮಾಡಿದೆ. ಇದರಲ್ಲಿ ಚುನಾವಣಾ ಅಧಿಕಾರಿಗಳ ಬಳಿ ಸಹಾಯ ಮಾಡುವಂತೆ ಟ್ರಂಪ್​ ಒತ್ತಡ ಹಾಕಿದ್ದಾರೆ.

ಆಡಿಯೋ ಟೇಪ್​ ಲೀಕ್​: ಬಯಲಾಯ್ತು ಡೊನಾಲ್ಡ್ ಟ್ರಂಪ್ ಮೋಸ
ಡೊನಾಲ್ಡ್​ ಟ್ರಂಪ್ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Jan 04, 2021 | 3:27 PM

Share

ವಾಷಿಂಗ್ಟನ್​: ಡೊನಾಲ್ಡ್ ಟ್ರಂಪ್​​ ಅವರು ಇನ್ನು ವೈಟ್​ಹೌಸ್​ನಲ್ಲಿ ಉಳಿಯುವುದು ಕೆಲವೇ ದಿನ ಮಾತ್ರ. ಅಧ್ಯಕ್ಷರಾಗಿ ಟ್ರಂಪ್​​ ಕೊನೆಯ ದಿನಗಳಲ್ಲೂ ಸಾಕಷ್ಟು ಹಗರಣಗಳು ಹೊರ ಬೀಳುತ್ತಿವೆ. ಈಗ ಟ್ರಂಪ್​ ಅವರ ಹೊಸ ಆಡಿಯೋ ಟೇಪ್​ ಒಂದು ಲೀಕ್​ ಆಗಿದ್ದು, ಮತ ಪಡೆಯಲು ಚುನಾವಣಾ ಅಧಿಕಾರಿಗಳಿಗೆ ಒತ್ತಡ ಹೇರಿರುವುದು ಕಂಡು ಬಂದಿದೆ.

ಅಮೆರಿಕದ ಸ್ಥಳೀಯ ಮಾಧ್ಯಮಗಳು ಟ್ರಂಪ್ ಜಾರ್ಜಿಯಾದ ಚುನಾವಣಾ ಅಧಿಕಾರಿಗಳ ಜೊತೆ ಮಾತನಾಡಿದ​ ಆಡಿಯೋ ಒಂದನ್ನು ಲೀಕ್​ ಮಾಡಿದೆ. ಇದರಲ್ಲಿ ಚುನಾವಣಾ ಅಧಿಕಾರಿಗಳ ಬಳಿ ಸಹಾಯ ಮಾಡುವಂತೆ ಟ್ರಂಪ್​ ಒತ್ತಡ ಹಾಕಿದ್ದಾರೆ.

ನನ್ನನ್ನು ಗೆಲ್ಲಿಸಲು ಹೆಚ್ಚೆಚ್ಚು ಮತಗಳನ್ನು ಹುಡುಕಿ ಎಂದು ಚುನಾವಣಾ ಅಧಿಕಾರಿಗಳಿಗೆ ಟ್ರಂಪ್​ ಒತ್ತಡ ಹಾಕಿರುವುದು ಆಡಿಯೋದಲ್ಲಿ ಕೇಳಿ ಬಂದಿದೆ. ಸದ್ಯ, ಈ ಆಡಿಯೋ ಅಮೆರಿಕದಲ್ಲಿ ದೊಡ್ಡ ಪ್ರಮಾಣದಲ್ಲಿ ಸಂಚಲನ ಸೃಷ್ಟಿಸಿದೆ.

ಈ ಆಡಿಯೋ ಹೊರ ಬರುತ್ತಿದ್ದಂತೆ ಡೊನಾಲ್ಡ್​​ ಟ್ರಂಪ್​ ಟ್ವೀಟ್​ ಮಾಡಿದ್ದು, ವೋಟರ್​ ಸ್ಕ್ಯಾಮ್​ ಬಗ್ಗೆ ನಾನು ರಾಜ್ಯ ಕಾರ್ಯದರ್ಶಿ ಬ್ರಾಡ್ ರಾಫೆನ್ಸ್‌ಪರ್ಗರ್ ಜೊತೆ ಮಾತನಾಡಲು ಪ್ರಯತ್ನಿಸಿದ್ದೆ. ಆದರೆ, ಈ ಬಗ್ಗೆ ಅವರು ಉತ್ತರಿಸಲು ನಿರಾಕರಿಸಿದ್ದಾರೆ ಎಂದಿದ್ದಾರೆ.

ಇದಕ್ಕೆ ಜಾರ್ಜಿಯಾ ಚುನಾವಣಾ ಅಧಿಕಾರಿ ಉತ್ತರ ನೀಡಿದ್ದು, ಇದು ಸಂಪೂರ್ಣ ಸುಳ್ಳು. ಈ ಆಡಿಯೋದಲ್ಲಿ ಹುರುಳಿಲ್ಲ ಎಂದು ಹೇಳಿದ್ದಾರೆ.

ಬಿಡೆನ್ ಪರ ಎಫ್​ಬಿಐ ಶಾಮೀಲು: ಡೊನಾಲ್ಡ್​ ಟ್ರಂಪ್ ಹೊಸ ಆರೋಪ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ