AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಸಲಹೆ ಪಡೆಯದೇ ಈ ಮಾತ್ರೆ ಬಳಸಬೇಡಿ, ತಜ್ಞರ ಎಚ್ಚರಿಕೆ!

ವೈದ್ಯರ ಬಳಿ ಸಲಹೆ ಪಡೆಯದೇ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಸಿದ್ರೆ ಹೃದಯಾಘಾತ ಸಂಭವಿಸಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿ, ಕೊರೊನಾ ವೈರಸ್​ಗೆ ಈ ಮಾತ್ರೆ ರಾಮಬಾಣ ಎಂದಿದ್ದರು. ಇದೀಗ ಅದು ಹುಸಿಯಾಗಿದೆ. ಉಲ್ಟಾ ಹೊಡೆದರಾ ಅಧ್ಯಕ್ಷ ಟ್ರಂಪ್..? ದೇಹದಲ್ಲಿ ಕೊರೊನಾ ವೈರಸ್ ಸಾಯಿಸಲು ಬ್ಲೀಚ್ ಇಂಜೆಕ್ಟ್ ಮಾಡಬೇಕು ಅಂತಾ ಟ್ರಂಪ್ ಕೊಟ್ಟ ಹೇಳಿಕೆಗೆ ಸದ್ಯ ಭಾರಿ ವಿವಾದಕ್ಕೆ ಕಾರಣವಾಗಿದೆ. ಇನ್ನು ತಮ್ಮನ್ನು ಟ್ರೋಲ್ ಮಾಡುತ್ತಿರುವ ವಿಚಾರ ತಿಳಿದ ಅಮೆರಿಕ ಅಧ್ಯಕ್ಷರೀಗ, ಉಲ್ಟಾ […]

ವೈದ್ಯರ ಸಲಹೆ ಪಡೆಯದೇ ಈ ಮಾತ್ರೆ ಬಳಸಬೇಡಿ, ತಜ್ಞರ ಎಚ್ಚರಿಕೆ!
ಸಾಧು ಶ್ರೀನಾಥ್​
|

Updated on:Apr 26, 2020 | 12:53 PM

Share

ವೈದ್ಯರ ಬಳಿ ಸಲಹೆ ಪಡೆಯದೇ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಸಿದ್ರೆ ಹೃದಯಾಘಾತ ಸಂಭವಿಸಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿ, ಕೊರೊನಾ ವೈರಸ್​ಗೆ ಈ ಮಾತ್ರೆ ರಾಮಬಾಣ ಎಂದಿದ್ದರು. ಇದೀಗ ಅದು ಹುಸಿಯಾಗಿದೆ.

ಉಲ್ಟಾ ಹೊಡೆದರಾ ಅಧ್ಯಕ್ಷ ಟ್ರಂಪ್..? ದೇಹದಲ್ಲಿ ಕೊರೊನಾ ವೈರಸ್ ಸಾಯಿಸಲು ಬ್ಲೀಚ್ ಇಂಜೆಕ್ಟ್ ಮಾಡಬೇಕು ಅಂತಾ ಟ್ರಂಪ್ ಕೊಟ್ಟ ಹೇಳಿಕೆಗೆ ಸದ್ಯ ಭಾರಿ ವಿವಾದಕ್ಕೆ ಕಾರಣವಾಗಿದೆ. ಇನ್ನು ತಮ್ಮನ್ನು ಟ್ರೋಲ್ ಮಾಡುತ್ತಿರುವ ವಿಚಾರ ತಿಳಿದ ಅಮೆರಿಕ ಅಧ್ಯಕ್ಷರೀಗ, ಉಲ್ಟಾ ಹೊಡೆದಿದ್ದು ಈ ಹೇಳಿಕೆಯನ್ನ ತಮಾಷೆಗೆ ಹೇಳಿದ್ದೆ ಎಂದಿದ್ದಾರೆ.

2 ಲಕ್ಷ ದಾಟಿದ ಸಾವಿನ ಸಂಖ್ಯೆ: ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು, ಇದುವರೆಗೆ 2 ಲಕ್ಷಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಮೆರಿಕದ ಪರಿಸ್ಥಿತಿಯಂತೂ ಮತ್ತಷ್ಟು ಗಂಭೀರವಾಗಿದ್ದು, ನಿನ್ನೆ ಕೂಡ ಒಂದೇ ದಿನಕ್ಕೆ 2000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಮೆರಿಕದಲ್ಲಿ ಈವರೆಗೆ 54 ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.

Published On - 12:52 pm, Sun, 26 April 20

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?