AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈದ್ಯರ ಸಲಹೆ ಪಡೆಯದೇ ಈ ಮಾತ್ರೆ ಬಳಸಬೇಡಿ, ತಜ್ಞರ ಎಚ್ಚರಿಕೆ!

ವೈದ್ಯರ ಬಳಿ ಸಲಹೆ ಪಡೆಯದೇ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಸಿದ್ರೆ ಹೃದಯಾಘಾತ ಸಂಭವಿಸಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿ, ಕೊರೊನಾ ವೈರಸ್​ಗೆ ಈ ಮಾತ್ರೆ ರಾಮಬಾಣ ಎಂದಿದ್ದರು. ಇದೀಗ ಅದು ಹುಸಿಯಾಗಿದೆ. ಉಲ್ಟಾ ಹೊಡೆದರಾ ಅಧ್ಯಕ್ಷ ಟ್ರಂಪ್..? ದೇಹದಲ್ಲಿ ಕೊರೊನಾ ವೈರಸ್ ಸಾಯಿಸಲು ಬ್ಲೀಚ್ ಇಂಜೆಕ್ಟ್ ಮಾಡಬೇಕು ಅಂತಾ ಟ್ರಂಪ್ ಕೊಟ್ಟ ಹೇಳಿಕೆಗೆ ಸದ್ಯ ಭಾರಿ ವಿವಾದಕ್ಕೆ ಕಾರಣವಾಗಿದೆ. ಇನ್ನು ತಮ್ಮನ್ನು ಟ್ರೋಲ್ ಮಾಡುತ್ತಿರುವ ವಿಚಾರ ತಿಳಿದ ಅಮೆರಿಕ ಅಧ್ಯಕ್ಷರೀಗ, ಉಲ್ಟಾ […]

ವೈದ್ಯರ ಸಲಹೆ ಪಡೆಯದೇ ಈ ಮಾತ್ರೆ ಬಳಸಬೇಡಿ, ತಜ್ಞರ ಎಚ್ಚರಿಕೆ!
ಸಾಧು ಶ್ರೀನಾಥ್​
|

Updated on:Apr 26, 2020 | 12:53 PM

Share

ವೈದ್ಯರ ಬಳಿ ಸಲಹೆ ಪಡೆಯದೇ ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಸಿದ್ರೆ ಹೃದಯಾಘಾತ ಸಂಭವಿಸಬಹುದೆಂದು ತಜ್ಞರು ಎಚ್ಚರಿಸಿದ್ದಾರೆ. ಈ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ನೀಡಿ, ಕೊರೊನಾ ವೈರಸ್​ಗೆ ಈ ಮಾತ್ರೆ ರಾಮಬಾಣ ಎಂದಿದ್ದರು. ಇದೀಗ ಅದು ಹುಸಿಯಾಗಿದೆ.

ಉಲ್ಟಾ ಹೊಡೆದರಾ ಅಧ್ಯಕ್ಷ ಟ್ರಂಪ್..? ದೇಹದಲ್ಲಿ ಕೊರೊನಾ ವೈರಸ್ ಸಾಯಿಸಲು ಬ್ಲೀಚ್ ಇಂಜೆಕ್ಟ್ ಮಾಡಬೇಕು ಅಂತಾ ಟ್ರಂಪ್ ಕೊಟ್ಟ ಹೇಳಿಕೆಗೆ ಸದ್ಯ ಭಾರಿ ವಿವಾದಕ್ಕೆ ಕಾರಣವಾಗಿದೆ. ಇನ್ನು ತಮ್ಮನ್ನು ಟ್ರೋಲ್ ಮಾಡುತ್ತಿರುವ ವಿಚಾರ ತಿಳಿದ ಅಮೆರಿಕ ಅಧ್ಯಕ್ಷರೀಗ, ಉಲ್ಟಾ ಹೊಡೆದಿದ್ದು ಈ ಹೇಳಿಕೆಯನ್ನ ತಮಾಷೆಗೆ ಹೇಳಿದ್ದೆ ಎಂದಿದ್ದಾರೆ.

2 ಲಕ್ಷ ದಾಟಿದ ಸಾವಿನ ಸಂಖ್ಯೆ: ಕೊರೊನಾ ಸೋಂಕಿನ ಅಟ್ಟಹಾಸ ಮುಂದುವರಿದಿದ್ದು, ಇದುವರೆಗೆ 2 ಲಕ್ಷಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಮೆರಿಕದ ಪರಿಸ್ಥಿತಿಯಂತೂ ಮತ್ತಷ್ಟು ಗಂಭೀರವಾಗಿದ್ದು, ನಿನ್ನೆ ಕೂಡ ಒಂದೇ ದಿನಕ್ಕೆ 2000ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಅಮೆರಿಕದಲ್ಲಿ ಈವರೆಗೆ 54 ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ.

Published On - 12:52 pm, Sun, 26 April 20

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್