AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Syria Drone Attack:ಸಿರಿಯಾದಲ್ಲಿ ಅಮೆರಿಕ ಸೇನೆ ಮೇಲೆ ಡ್ರೋನ್ ದಾಳಿ, ಮೂವರು ಸಾವು

ಸಿರಿಯಾ-ಜೋರ್ಡಾನ್ ಗಡಿಯಲ್ಲಿ ಅಮೆರಿಕ ಸೇನೆ ಮೇಲೆ ಡ್ರೋನ್ ದಾಳಿ ನಡೆದಿದೆ. ಇದು ಇರಾನ್ ಬೆಂಬಲಿತ ಉಗ್ರಗಾಮಿಗಳದ್ದೇ ಕೈವಾಡ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಆರೋಪಿಸಿದ್ದಾರೆ. ಈ ದಾಳಿಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಸಿರಿಯಾ ಗಡಿ ಸಮೀಪವಿರುವ ಈಶಾನ್ಯ ಜೋರ್ಡಾನ್​ನಲ್ಲಿ ನಮ್ಮ ಪಡೆಗಳ ಮೇಲೆ ದಾಳಿ ನಡೆದಿದೆ, ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಬೈಡನ್ ಹೇಳಿಕೊಂಡಿದ್ದಾರೆ. ಹಾಗೆಯೇ ಇದಕ್ಕೆ ತಕ್ಕ ಉತ್ತರವನ್ನು ಅಮೆರಿಕ ನೀಡಲಿದೆ ಎಂದೂ ಹೇಳಿದ್ದಾರೆ.

Syria Drone Attack:ಸಿರಿಯಾದಲ್ಲಿ ಅಮೆರಿಕ ಸೇನೆ ಮೇಲೆ ಡ್ರೋನ್ ದಾಳಿ, ಮೂವರು ಸಾವು
ಡ್ರೋನ್ ದಾಳಿImage Credit source: India TV
ನಯನಾ ರಾಜೀವ್
|

Updated on:Jan 29, 2024 | 10:30 AM

Share

ಸಿರಿಯಾ-ಜೋರ್ಡಾನ್ ಗಡಿಯಲ್ಲಿ ಅಮೆರಿಕ ಸೇನೆ ಮೇಲೆ ಡ್ರೋನ್ ದಾಳಿ ನಡೆದಿದೆ. ಇದು ಇರಾನ್ ಬೆಂಬಲಿತ ಉಗ್ರಗಾಮಿಗಳದ್ದೇ ಕೈವಾಡ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್(Joe Biden) ಆರೋಪಿಸಿದ್ದಾರೆ. ಈ ದಾಳಿಯಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಸಿರಿಯಾ ಗಡಿ ಸಮೀಪವಿರುವ ಈಶಾನ್ಯ ಜೋರ್ಡಾನ್​ನಲ್ಲಿ ನಮ್ಮ ಪಡೆಗಳ ಮೇಲೆ ದಾಳಿ ನಡೆದಿದೆ, ಮೂವರು ಸಾವನ್ನಪ್ಪಿದ್ದು ಹಲವರು ಗಾಯಗೊಂಡಿದ್ದಾರೆ ಎಂದು ಬೈಡನ್ ಹೇಳಿಕೊಂಡಿದ್ದಾರೆ. ಹಾಗೆಯೇ ಇದಕ್ಕೆ ತಕ್ಕ ಉತ್ತರವನ್ನು ಅಮೆರಿಕ ನೀಡಲಿದೆ ಎಂದೂ ಹೇಳಿದ್ದಾರೆ.

ಹಮಾಸ್​ನೊಂದಿಗೆ ಇಸ್ರೇಲ್​ನಲ್ಲಿ ಯುದ್ಧ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ಮಧ್ಯಪ್ರಾಚ್ಯದಲ್ಲಿ ಯುಎಸ್​ ಮಿಲಿಟರಿ ಸಿಬ್ಬಂದಿಯನ್ನು ನೇರವಾಗಿ ಗುರಿಯಾಗಿಸಲಾಗಿದೆ. ಹಮಾಸ್ ವಕ್ತಾರ ಸಮಿ ಅಬು ಝಹ್ರಿ ಮಾತನಾಡಿ, ಈ ದಾಳಿಯು ಅಮೆರಿಕದ ಆಡಳಿತಕ್ಕೆ ಸಂದೇಶ ಎಂದಿದ್ದಾರೆ.

ಈ ತಿಂಗಳ ಆರಂಭದಲ್ಲಿ ಯುಎಸ್ ಮತ್ತು ಯುಕೆ ಯೆಮೆನ್‌ನಲ್ಲಿ ಇರಾನ್ ಬೆಂಬಲಿತ ಹೌತಿಗಳ ಮೇಲೆ ಹಲವಾರು ದಾಳಿಗಳನ್ನು ನಡೆಸಿದ್ದರಿಂದ ಇದು ಸಂಭವಿಸುತ್ತದೆ. ಅಕ್ಟೋಬರ್ 17 ರಿಂದ ಇರಾಕ್ ಮತ್ತು ಸಿರಿಯಾದಲ್ಲಿ ಯುಎಸ್ ಶಿಬಿರಗಳ ಮೇಲೆ 150 ಕ್ಕೂ ಹೆಚ್ಚು ಬಾರಿ ದಾಳಿ ಮಾಡಲಾಗಿದೆ.

ಮತ್ತಷ್ಟು ಓದಿ: ಇಸ್ರೇಲ್​ನಿಂದ ವೈಮಾನಿಕ ದಾಳಿ, 8 ಸಿರಿಯಾ ಸೈನಿಕರು ಸಾವು

ಇರಾಕ್ ಮತ್ತು ಸಿರಿಯಾದಲ್ಲಿ ಕಾರ್ಯನಿರ್ವಹಿಸುತ್ತಿರುವ ಇರಾನಿನ ಬೆಂಬಲಿತ ಸೇನಾಪಡೆಗಳ ಒಕ್ಕೂಟವಾದ ಇಸ್ಲಾಮಿಕ್ ರೆಸಿಸ್ಟೆನ್ಸ್ ಇನ್ ಇರಾಕ್, ಇತ್ತೀಚಿನ ಏಕಮುಖ ಆತ್ಮಹತ್ಯಾ ಡ್ರೋನ್ ದಾಳಿಯ ಜವಾಬ್ದಾರಿಯನ್ನು ಅಧಿಕೃತವಾಗಿ ವಹಿಸಿಕೊಂಡಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:04 am, Mon, 29 January 24

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!