AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​​ಲ್ಯಾಂಡ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿಯ ವಿಡಿಯೋ ಸಿಕ್ಕಾಪಟೆ ವೈರಲ್​; ನೀವು ಒಮ್ಮೆ ನೋಡಿ.. ಅದೆಷ್ಟು ರೌದ್ರ- ಸುಂದರ !

ಐಸ್​ಲ್ಯಾಂಡ್​ ಪದೇಪದೆ ಭೂಕಂಪಕ್ಕೆ ತುತ್ತಾಗುತ್ತಿರುವ ಪರಿಣಾಮ ಇದೀಗ ಜ್ವಾಲಾಮುಖಿ ಎದ್ದಿದೆ ಎಂದು ತಜ್ಞರು ಹೇಳಿದ್ದಾರೆ. ಈ ಜ್ವಾಲಾಮುಖಿ ಸಣ್ಣಪ್ರಮಾಣದಲ್ಲಿ ಸ್ಫೋಟಗೊಂಡಿದ್ದು, ಅಷ್ಟೇನೂ ಹಾನಿಯಾಗುವುದಿಲ್ಲ ಎಂದೂ ಹೇಳಲಾಗಿದೆ.

ಐಸ್​​ಲ್ಯಾಂಡ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿಯ ವಿಡಿಯೋ ಸಿಕ್ಕಾಪಟೆ ವೈರಲ್​; ನೀವು ಒಮ್ಮೆ ನೋಡಿ.. ಅದೆಷ್ಟು ರೌದ್ರ- ಸುಂದರ !
ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಎದ್ದಿರುವ ಜ್ವಾಲಾಮುಖಿ
Lakshmi Hegde
|

Updated on:Mar 23, 2021 | 7:15 PM

Share

ಐಸ್​ಲ್ಯಾಂಡ್​​ನ ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಎದ್ದಿರುವ ಜ್ವಾಲಾಮುಖಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಈ ಜೀವಂತ ಜ್ವಾಲಾಮುಖಿ ನೋಡಲು ಭಯಾನಕವಾಗಿದ್ದರೂ, ತುಂಬ ಸುಂದರವಾಗಿದೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಐಸ್​ಲ್ಯಾಂಡ್​​ನ ರಾಜಧಾನಿ ರೆಯ್ಕ್​ಜಾವಿಕ್​​ನಿಂದ 40 ಕಿಮೀ ದೂರದಲ್ಲಿರುವ ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಮಾರ್ಚ್​ 19ರಂದು ಸ್ಫೋಟಗೊಂಡಿದೆ. ಕಳೆದ 800 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಎದ್ದಿರುವ ಜ್ವಲಾಮುಖಿ ಇದಾಗಿದೆ. ​

ಐಸ್​ಲ್ಯಾಂಡ್​ ಪದೇಪದೆ ಭೂಕಂಪಕ್ಕೆ ತುತ್ತಾಗುತ್ತಿರುವ ಪರಿಣಾಮ ಇದೀಗ ಜ್ವಾಲಾಮುಖಿ ಎದ್ದಿದೆ ಎಂದು ತಜ್ಞರು ಹೇಳಿದ್ದಾರೆ. ಈ ಜ್ವಾಲಾಮುಖಿ ಸಣ್ಣಪ್ರಮಾಣದಲ್ಲಿ ಸ್ಫೋಟಗೊಂಡಿದ್ದು, ಅಷ್ಟೇನೂ ಹಾನಿಯಾಗುವುದಿಲ್ಲ ಎಂದೂ ಹೇಳಲಾಗಿದೆ. ಆದರೆ ಡ್ರೋನ್​​ ಕ್ಯಾಮರಾದಲ್ಲಿ ಸೆರೆಯಾದ ಅದರ ಫೋಟೋ ಮತ್ತು ವಿಡಿಯೋಗಳು ತುಂಬ ಸುಂದರವಾಗಿಯೂ, ಭಯಹುಟ್ಟಿಸುವಂತೆಯೂ ಇದೆ. ಜಾರ್ನ್ ಸ್ಟೈನ್ಬೆಕ್​​ರವರು ಸೆರೆಹಿಡಿದ ವೈಮಾನಿಕ ವಿಡಿಯೋ, ಫೋಟೋಗಳನ್ನು ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

Published On - 7:04 pm, Tue, 23 March 21

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ