AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​​ಲ್ಯಾಂಡ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿಯ ವಿಡಿಯೋ ಸಿಕ್ಕಾಪಟೆ ವೈರಲ್​; ನೀವು ಒಮ್ಮೆ ನೋಡಿ.. ಅದೆಷ್ಟು ರೌದ್ರ- ಸುಂದರ !

ಐಸ್​ಲ್ಯಾಂಡ್​ ಪದೇಪದೆ ಭೂಕಂಪಕ್ಕೆ ತುತ್ತಾಗುತ್ತಿರುವ ಪರಿಣಾಮ ಇದೀಗ ಜ್ವಾಲಾಮುಖಿ ಎದ್ದಿದೆ ಎಂದು ತಜ್ಞರು ಹೇಳಿದ್ದಾರೆ. ಈ ಜ್ವಾಲಾಮುಖಿ ಸಣ್ಣಪ್ರಮಾಣದಲ್ಲಿ ಸ್ಫೋಟಗೊಂಡಿದ್ದು, ಅಷ್ಟೇನೂ ಹಾನಿಯಾಗುವುದಿಲ್ಲ ಎಂದೂ ಹೇಳಲಾಗಿದೆ.

ಐಸ್​​ಲ್ಯಾಂಡ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿಯ ವಿಡಿಯೋ ಸಿಕ್ಕಾಪಟೆ ವೈರಲ್​; ನೀವು ಒಮ್ಮೆ ನೋಡಿ.. ಅದೆಷ್ಟು ರೌದ್ರ- ಸುಂದರ !
ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಎದ್ದಿರುವ ಜ್ವಾಲಾಮುಖಿ
Follow us
Lakshmi Hegde
|

Updated on:Mar 23, 2021 | 7:15 PM

ಐಸ್​ಲ್ಯಾಂಡ್​​ನ ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಎದ್ದಿರುವ ಜ್ವಾಲಾಮುಖಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಈ ಜೀವಂತ ಜ್ವಾಲಾಮುಖಿ ನೋಡಲು ಭಯಾನಕವಾಗಿದ್ದರೂ, ತುಂಬ ಸುಂದರವಾಗಿದೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಐಸ್​ಲ್ಯಾಂಡ್​​ನ ರಾಜಧಾನಿ ರೆಯ್ಕ್​ಜಾವಿಕ್​​ನಿಂದ 40 ಕಿಮೀ ದೂರದಲ್ಲಿರುವ ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಮಾರ್ಚ್​ 19ರಂದು ಸ್ಫೋಟಗೊಂಡಿದೆ. ಕಳೆದ 800 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಎದ್ದಿರುವ ಜ್ವಲಾಮುಖಿ ಇದಾಗಿದೆ. ​

ಐಸ್​ಲ್ಯಾಂಡ್​ ಪದೇಪದೆ ಭೂಕಂಪಕ್ಕೆ ತುತ್ತಾಗುತ್ತಿರುವ ಪರಿಣಾಮ ಇದೀಗ ಜ್ವಾಲಾಮುಖಿ ಎದ್ದಿದೆ ಎಂದು ತಜ್ಞರು ಹೇಳಿದ್ದಾರೆ. ಈ ಜ್ವಾಲಾಮುಖಿ ಸಣ್ಣಪ್ರಮಾಣದಲ್ಲಿ ಸ್ಫೋಟಗೊಂಡಿದ್ದು, ಅಷ್ಟೇನೂ ಹಾನಿಯಾಗುವುದಿಲ್ಲ ಎಂದೂ ಹೇಳಲಾಗಿದೆ. ಆದರೆ ಡ್ರೋನ್​​ ಕ್ಯಾಮರಾದಲ್ಲಿ ಸೆರೆಯಾದ ಅದರ ಫೋಟೋ ಮತ್ತು ವಿಡಿಯೋಗಳು ತುಂಬ ಸುಂದರವಾಗಿಯೂ, ಭಯಹುಟ್ಟಿಸುವಂತೆಯೂ ಇದೆ. ಜಾರ್ನ್ ಸ್ಟೈನ್ಬೆಕ್​​ರವರು ಸೆರೆಹಿಡಿದ ವೈಮಾನಿಕ ವಿಡಿಯೋ, ಫೋಟೋಗಳನ್ನು ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

Published On - 7:04 pm, Tue, 23 March 21

ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ನೀಟ್​​ ಪರೀಕ್ಷೆಯಲ್ಲಿ ದೇಶಕ್ಕೆ 3ನೇ ಸ್ಥಾನ ಪಡೆದ ಕೃಶಾಂಗ್ ಹೇಳಿದ್ದಿಷ್ಟು
ನೀಟ್​​ ಪರೀಕ್ಷೆಯಲ್ಲಿ ದೇಶಕ್ಕೆ 3ನೇ ಸ್ಥಾನ ಪಡೆದ ಕೃಶಾಂಗ್ ಹೇಳಿದ್ದಿಷ್ಟು