AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸ್​​ಲ್ಯಾಂಡ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿಯ ವಿಡಿಯೋ ಸಿಕ್ಕಾಪಟೆ ವೈರಲ್​; ನೀವು ಒಮ್ಮೆ ನೋಡಿ.. ಅದೆಷ್ಟು ರೌದ್ರ- ಸುಂದರ !

ಐಸ್​ಲ್ಯಾಂಡ್​ ಪದೇಪದೆ ಭೂಕಂಪಕ್ಕೆ ತುತ್ತಾಗುತ್ತಿರುವ ಪರಿಣಾಮ ಇದೀಗ ಜ್ವಾಲಾಮುಖಿ ಎದ್ದಿದೆ ಎಂದು ತಜ್ಞರು ಹೇಳಿದ್ದಾರೆ. ಈ ಜ್ವಾಲಾಮುಖಿ ಸಣ್ಣಪ್ರಮಾಣದಲ್ಲಿ ಸ್ಫೋಟಗೊಂಡಿದ್ದು, ಅಷ್ಟೇನೂ ಹಾನಿಯಾಗುವುದಿಲ್ಲ ಎಂದೂ ಹೇಳಲಾಗಿದೆ.

ಐಸ್​​ಲ್ಯಾಂಡ್​ನಲ್ಲಿ ಸ್ಫೋಟಗೊಂಡಿರುವ ಜ್ವಾಲಾಮುಖಿಯ ವಿಡಿಯೋ ಸಿಕ್ಕಾಪಟೆ ವೈರಲ್​; ನೀವು ಒಮ್ಮೆ ನೋಡಿ.. ಅದೆಷ್ಟು ರೌದ್ರ- ಸುಂದರ !
ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಎದ್ದಿರುವ ಜ್ವಾಲಾಮುಖಿ
Lakshmi Hegde
|

Updated on:Mar 23, 2021 | 7:15 PM

Share

ಐಸ್​ಲ್ಯಾಂಡ್​​ನ ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಎದ್ದಿರುವ ಜ್ವಾಲಾಮುಖಿಯ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿದೆ. ಈ ಜೀವಂತ ಜ್ವಾಲಾಮುಖಿ ನೋಡಲು ಭಯಾನಕವಾಗಿದ್ದರೂ, ತುಂಬ ಸುಂದರವಾಗಿದೆ ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಐಸ್​ಲ್ಯಾಂಡ್​​ನ ರಾಜಧಾನಿ ರೆಯ್ಕ್​ಜಾವಿಕ್​​ನಿಂದ 40 ಕಿಮೀ ದೂರದಲ್ಲಿರುವ ಫಾಗ್ರಾಡಾಲ್ಸ್‌ಫಾಲ್ ಪರ್ವತದಲ್ಲಿ ಮಾರ್ಚ್​ 19ರಂದು ಸ್ಫೋಟಗೊಂಡಿದೆ. ಕಳೆದ 800 ವರ್ಷಗಳಲ್ಲಿ ಇದೇ ಮೊದಲಬಾರಿಗೆ ಎದ್ದಿರುವ ಜ್ವಲಾಮುಖಿ ಇದಾಗಿದೆ. ​

ಐಸ್​ಲ್ಯಾಂಡ್​ ಪದೇಪದೆ ಭೂಕಂಪಕ್ಕೆ ತುತ್ತಾಗುತ್ತಿರುವ ಪರಿಣಾಮ ಇದೀಗ ಜ್ವಾಲಾಮುಖಿ ಎದ್ದಿದೆ ಎಂದು ತಜ್ಞರು ಹೇಳಿದ್ದಾರೆ. ಈ ಜ್ವಾಲಾಮುಖಿ ಸಣ್ಣಪ್ರಮಾಣದಲ್ಲಿ ಸ್ಫೋಟಗೊಂಡಿದ್ದು, ಅಷ್ಟೇನೂ ಹಾನಿಯಾಗುವುದಿಲ್ಲ ಎಂದೂ ಹೇಳಲಾಗಿದೆ. ಆದರೆ ಡ್ರೋನ್​​ ಕ್ಯಾಮರಾದಲ್ಲಿ ಸೆರೆಯಾದ ಅದರ ಫೋಟೋ ಮತ್ತು ವಿಡಿಯೋಗಳು ತುಂಬ ಸುಂದರವಾಗಿಯೂ, ಭಯಹುಟ್ಟಿಸುವಂತೆಯೂ ಇದೆ. ಜಾರ್ನ್ ಸ್ಟೈನ್ಬೆಕ್​​ರವರು ಸೆರೆಹಿಡಿದ ವೈಮಾನಿಕ ವಿಡಿಯೋ, ಫೋಟೋಗಳನ್ನು ನೋಡಿ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

Published On - 7:04 pm, Tue, 23 March 21

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ