AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದೆ ಹುಟ್ಟಲಿರುವ ಮಗುವಿನ ಲಿಂಗವನ್ನು ಹೀಗೂ ಹೇಳಬಹುದಾ?

ದುಬೈ ಮೂಲದ ದಂಪತಿಗಳು ಮುಂದೆ ಹುಟ್ಟಲಿರುವ ತಮ್ಮ ಮಗುವಿನ ಲಿಂಗವನ್ನು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಹಿರಂಗಪಡಿಸಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.   ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಅನಸ್ ಮಾರ್ವಾ ಮತ್ತು ಅಸಲಾ ಮಾಲೆಹ್ ಎಂಬ ದಂಪತಿಗಳು ಈ ಕೆಲಸ ಮಾಡಿದ್ದು, ತಮ್ಮ ಕುಟುಂಬಸ್ಥರು, ಗೆಳೆಯರು ಹಾಗೂ ಮಗಳೊಂದಿಗೆ ಬುರ್ಜ್ ಖಲೀಫಾ ಕಟ್ಟಡದ ಬಳಿ ಹಾಜರಿದ್ದರು. ಬುರ್ಜ್ ಖಲೀಫಾ ಕಟ್ಟಡದಲ್ಲಿ 10 ರ ಎಣಿಕೆ ನಂತರ, ಕಟ್ಟಡದ ಮೇಲೆ […]

ಮುಂದೆ ಹುಟ್ಟಲಿರುವ ಮಗುವಿನ ಲಿಂಗವನ್ನು ಹೀಗೂ ಹೇಳಬಹುದಾ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 12, 2020 | 8:03 AM

Share

ದುಬೈ ಮೂಲದ ದಂಪತಿಗಳು ಮುಂದೆ ಹುಟ್ಟಲಿರುವ ತಮ್ಮ ಮಗುವಿನ ಲಿಂಗವನ್ನು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಹಿರಂಗಪಡಿಸಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.   ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಅನಸ್ ಮಾರ್ವಾ ಮತ್ತು ಅಸಲಾ ಮಾಲೆಹ್ ಎಂಬ ದಂಪತಿಗಳು ಈ ಕೆಲಸ ಮಾಡಿದ್ದು, ತಮ್ಮ ಕುಟುಂಬಸ್ಥರು, ಗೆಳೆಯರು ಹಾಗೂ ಮಗಳೊಂದಿಗೆ ಬುರ್ಜ್ ಖಲೀಫಾ ಕಟ್ಟಡದ ಬಳಿ ಹಾಜರಿದ್ದರು. ಬುರ್ಜ್ ಖಲೀಫಾ ಕಟ್ಟಡದಲ್ಲಿ 10 ರ ಎಣಿಕೆ ನಂತರ, ಕಟ್ಟಡದ ಮೇಲೆ ನೀಲಿ ಬಣ್ಣದಲ್ಲಿ ದಂಪತಿಗಳ ಮುಂದಿನ ಮಗು ಗಂಡು ಎಂಬುದನ್ನು ಪ್ರದರ್ಶಿಸಲಾಯಿತು.   2000 ಇಸವಿಯ ಬಳಿಕ ಲಿಂಗ ಬಹಿರಂಗ ಪಾರ್ಟಿಗಳು ಜಗತ್ತಿನಾದ್ಯಂತ ಬಹಳ ಸಾಮಾನ್ಯವಾಗುತ್ತಿವೆ. ಈ ದಿನಗಳಲ್ಲಿ ದಂಪತಿಗಳು ತಮ್ಮ ಹುಟ್ಟಲಿರುವ ಮಗುವಿನ ಲಿಂಗವನ್ನು ತಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ಬಹಿರಂಗಪಡಿಸುವಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ

https://www.instagram.com/p/CE7NMiUAeCb/?utm_source=ig_web_copy_link

Published On - 8:00 am, Sat, 12 September 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ