AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದೆ ಹುಟ್ಟಲಿರುವ ಮಗುವಿನ ಲಿಂಗವನ್ನು ಹೀಗೂ ಹೇಳಬಹುದಾ?

ದುಬೈ ಮೂಲದ ದಂಪತಿಗಳು ಮುಂದೆ ಹುಟ್ಟಲಿರುವ ತಮ್ಮ ಮಗುವಿನ ಲಿಂಗವನ್ನು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಹಿರಂಗಪಡಿಸಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.   ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಅನಸ್ ಮಾರ್ವಾ ಮತ್ತು ಅಸಲಾ ಮಾಲೆಹ್ ಎಂಬ ದಂಪತಿಗಳು ಈ ಕೆಲಸ ಮಾಡಿದ್ದು, ತಮ್ಮ ಕುಟುಂಬಸ್ಥರು, ಗೆಳೆಯರು ಹಾಗೂ ಮಗಳೊಂದಿಗೆ ಬುರ್ಜ್ ಖಲೀಫಾ ಕಟ್ಟಡದ ಬಳಿ ಹಾಜರಿದ್ದರು. ಬುರ್ಜ್ ಖಲೀಫಾ ಕಟ್ಟಡದಲ್ಲಿ 10 ರ ಎಣಿಕೆ ನಂತರ, ಕಟ್ಟಡದ ಮೇಲೆ […]

ಮುಂದೆ ಹುಟ್ಟಲಿರುವ ಮಗುವಿನ ಲಿಂಗವನ್ನು ಹೀಗೂ ಹೇಳಬಹುದಾ?
ಸಾಧು ಶ್ರೀನಾಥ್​
|

Updated on:Sep 12, 2020 | 8:03 AM

Share

ದುಬೈ ಮೂಲದ ದಂಪತಿಗಳು ಮುಂದೆ ಹುಟ್ಟಲಿರುವ ತಮ್ಮ ಮಗುವಿನ ಲಿಂಗವನ್ನು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಹಿರಂಗಪಡಿಸಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.   ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಅನಸ್ ಮಾರ್ವಾ ಮತ್ತು ಅಸಲಾ ಮಾಲೆಹ್ ಎಂಬ ದಂಪತಿಗಳು ಈ ಕೆಲಸ ಮಾಡಿದ್ದು, ತಮ್ಮ ಕುಟುಂಬಸ್ಥರು, ಗೆಳೆಯರು ಹಾಗೂ ಮಗಳೊಂದಿಗೆ ಬುರ್ಜ್ ಖಲೀಫಾ ಕಟ್ಟಡದ ಬಳಿ ಹಾಜರಿದ್ದರು. ಬುರ್ಜ್ ಖಲೀಫಾ ಕಟ್ಟಡದಲ್ಲಿ 10 ರ ಎಣಿಕೆ ನಂತರ, ಕಟ್ಟಡದ ಮೇಲೆ ನೀಲಿ ಬಣ್ಣದಲ್ಲಿ ದಂಪತಿಗಳ ಮುಂದಿನ ಮಗು ಗಂಡು ಎಂಬುದನ್ನು ಪ್ರದರ್ಶಿಸಲಾಯಿತು.   2000 ಇಸವಿಯ ಬಳಿಕ ಲಿಂಗ ಬಹಿರಂಗ ಪಾರ್ಟಿಗಳು ಜಗತ್ತಿನಾದ್ಯಂತ ಬಹಳ ಸಾಮಾನ್ಯವಾಗುತ್ತಿವೆ. ಈ ದಿನಗಳಲ್ಲಿ ದಂಪತಿಗಳು ತಮ್ಮ ಹುಟ್ಟಲಿರುವ ಮಗುವಿನ ಲಿಂಗವನ್ನು ತಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ಬಹಿರಂಗಪಡಿಸುವಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ

https://www.instagram.com/p/CE7NMiUAeCb/?utm_source=ig_web_copy_link

Published On - 8:00 am, Sat, 12 September 20

Follow Us
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ