AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದೆ ಹುಟ್ಟಲಿರುವ ಮಗುವಿನ ಲಿಂಗವನ್ನು ಹೀಗೂ ಹೇಳಬಹುದಾ?

ದುಬೈ ಮೂಲದ ದಂಪತಿಗಳು ಮುಂದೆ ಹುಟ್ಟಲಿರುವ ತಮ್ಮ ಮಗುವಿನ ಲಿಂಗವನ್ನು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಹಿರಂಗಪಡಿಸಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.   ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಅನಸ್ ಮಾರ್ವಾ ಮತ್ತು ಅಸಲಾ ಮಾಲೆಹ್ ಎಂಬ ದಂಪತಿಗಳು ಈ ಕೆಲಸ ಮಾಡಿದ್ದು, ತಮ್ಮ ಕುಟುಂಬಸ್ಥರು, ಗೆಳೆಯರು ಹಾಗೂ ಮಗಳೊಂದಿಗೆ ಬುರ್ಜ್ ಖಲೀಫಾ ಕಟ್ಟಡದ ಬಳಿ ಹಾಜರಿದ್ದರು. ಬುರ್ಜ್ ಖಲೀಫಾ ಕಟ್ಟಡದಲ್ಲಿ 10 ರ ಎಣಿಕೆ ನಂತರ, ಕಟ್ಟಡದ ಮೇಲೆ […]

ಮುಂದೆ ಹುಟ್ಟಲಿರುವ ಮಗುವಿನ ಲಿಂಗವನ್ನು ಹೀಗೂ ಹೇಳಬಹುದಾ?
ಸಾಧು ಶ್ರೀನಾಥ್​
|

Updated on:Sep 12, 2020 | 8:03 AM

Share

ದುಬೈ ಮೂಲದ ದಂಪತಿಗಳು ಮುಂದೆ ಹುಟ್ಟಲಿರುವ ತಮ್ಮ ಮಗುವಿನ ಲಿಂಗವನ್ನು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಹಿರಂಗಪಡಿಸಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.   ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಅನಸ್ ಮಾರ್ವಾ ಮತ್ತು ಅಸಲಾ ಮಾಲೆಹ್ ಎಂಬ ದಂಪತಿಗಳು ಈ ಕೆಲಸ ಮಾಡಿದ್ದು, ತಮ್ಮ ಕುಟುಂಬಸ್ಥರು, ಗೆಳೆಯರು ಹಾಗೂ ಮಗಳೊಂದಿಗೆ ಬುರ್ಜ್ ಖಲೀಫಾ ಕಟ್ಟಡದ ಬಳಿ ಹಾಜರಿದ್ದರು. ಬುರ್ಜ್ ಖಲೀಫಾ ಕಟ್ಟಡದಲ್ಲಿ 10 ರ ಎಣಿಕೆ ನಂತರ, ಕಟ್ಟಡದ ಮೇಲೆ ನೀಲಿ ಬಣ್ಣದಲ್ಲಿ ದಂಪತಿಗಳ ಮುಂದಿನ ಮಗು ಗಂಡು ಎಂಬುದನ್ನು ಪ್ರದರ್ಶಿಸಲಾಯಿತು.   2000 ಇಸವಿಯ ಬಳಿಕ ಲಿಂಗ ಬಹಿರಂಗ ಪಾರ್ಟಿಗಳು ಜಗತ್ತಿನಾದ್ಯಂತ ಬಹಳ ಸಾಮಾನ್ಯವಾಗುತ್ತಿವೆ. ಈ ದಿನಗಳಲ್ಲಿ ದಂಪತಿಗಳು ತಮ್ಮ ಹುಟ್ಟಲಿರುವ ಮಗುವಿನ ಲಿಂಗವನ್ನು ತಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ಬಹಿರಂಗಪಡಿಸುವಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ

https://www.instagram.com/p/CE7NMiUAeCb/?utm_source=ig_web_copy_link

Published On - 8:00 am, Sat, 12 September 20

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ