Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದೆ ಹುಟ್ಟಲಿರುವ ಮಗುವಿನ ಲಿಂಗವನ್ನು ಹೀಗೂ ಹೇಳಬಹುದಾ?

ದುಬೈ ಮೂಲದ ದಂಪತಿಗಳು ಮುಂದೆ ಹುಟ್ಟಲಿರುವ ತಮ್ಮ ಮಗುವಿನ ಲಿಂಗವನ್ನು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಹಿರಂಗಪಡಿಸಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.   ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಅನಸ್ ಮಾರ್ವಾ ಮತ್ತು ಅಸಲಾ ಮಾಲೆಹ್ ಎಂಬ ದಂಪತಿಗಳು ಈ ಕೆಲಸ ಮಾಡಿದ್ದು, ತಮ್ಮ ಕುಟುಂಬಸ್ಥರು, ಗೆಳೆಯರು ಹಾಗೂ ಮಗಳೊಂದಿಗೆ ಬುರ್ಜ್ ಖಲೀಫಾ ಕಟ್ಟಡದ ಬಳಿ ಹಾಜರಿದ್ದರು. ಬುರ್ಜ್ ಖಲೀಫಾ ಕಟ್ಟಡದಲ್ಲಿ 10 ರ ಎಣಿಕೆ ನಂತರ, ಕಟ್ಟಡದ ಮೇಲೆ […]

ಮುಂದೆ ಹುಟ್ಟಲಿರುವ ಮಗುವಿನ ಲಿಂಗವನ್ನು ಹೀಗೂ ಹೇಳಬಹುದಾ?
Follow us
ಸಾಧು ಶ್ರೀನಾಥ್​
|

Updated on:Sep 12, 2020 | 8:03 AM

ದುಬೈ ಮೂಲದ ದಂಪತಿಗಳು ಮುಂದೆ ಹುಟ್ಟಲಿರುವ ತಮ್ಮ ಮಗುವಿನ ಲಿಂಗವನ್ನು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾದಲ್ಲಿ ಬಹಿರಂಗಪಡಿಸಿರುವುದು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿದೆ.   ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದ ಅನಸ್ ಮಾರ್ವಾ ಮತ್ತು ಅಸಲಾ ಮಾಲೆಹ್ ಎಂಬ ದಂಪತಿಗಳು ಈ ಕೆಲಸ ಮಾಡಿದ್ದು, ತಮ್ಮ ಕುಟುಂಬಸ್ಥರು, ಗೆಳೆಯರು ಹಾಗೂ ಮಗಳೊಂದಿಗೆ ಬುರ್ಜ್ ಖಲೀಫಾ ಕಟ್ಟಡದ ಬಳಿ ಹಾಜರಿದ್ದರು. ಬುರ್ಜ್ ಖಲೀಫಾ ಕಟ್ಟಡದಲ್ಲಿ 10 ರ ಎಣಿಕೆ ನಂತರ, ಕಟ್ಟಡದ ಮೇಲೆ ನೀಲಿ ಬಣ್ಣದಲ್ಲಿ ದಂಪತಿಗಳ ಮುಂದಿನ ಮಗು ಗಂಡು ಎಂಬುದನ್ನು ಪ್ರದರ್ಶಿಸಲಾಯಿತು.   2000 ಇಸವಿಯ ಬಳಿಕ ಲಿಂಗ ಬಹಿರಂಗ ಪಾರ್ಟಿಗಳು ಜಗತ್ತಿನಾದ್ಯಂತ ಬಹಳ ಸಾಮಾನ್ಯವಾಗುತ್ತಿವೆ. ಈ ದಿನಗಳಲ್ಲಿ ದಂಪತಿಗಳು ತಮ್ಮ ಹುಟ್ಟಲಿರುವ ಮಗುವಿನ ಲಿಂಗವನ್ನು ತಮ್ಮ ಕುಟುಂಬ ಮತ್ತು ಸ್ನೇಹಿತರಿಗೆ ಬಹಿರಂಗಪಡಿಸುವಲ್ಲಿ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ

https://www.instagram.com/p/CE7NMiUAeCb/?utm_source=ig_web_copy_link

Published On - 8:00 am, Sat, 12 September 20

ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ