AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ದುಬೈ ಪ್ರಿನ್ಸ್​ನ ದುಬಾರಿ ಕಾರಿನ ಮೇಲೆ ಗೂಡು ಕಟ್ಟಿ, ಮರಿ ಮಾಡಿದ ಹಕ್ಕಿ! ಪ್ರಿನ್ಸ್ ಮಾಡಿದ್ದೇನು ಗೊತ್ತಾ?

ತನ್ನ ದುಬಾರಿ ಬೆಲೆಯ ಐಷಾರಾಮಿ ಮರ್ಸಿಡಿಸ್ ಕಾರಿನ ಮೇಲೆ ಹಕ್ಕಿಯೊಂದು ಮೊಟ್ಟೆ ಇಟ್ಟಿರುವುದರಿಂದ, ಆ ಹಕ್ಕಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ನಿಶ್ಚಯಿಸಿರುವ ದುಬೈನ ಕ್ರೌನ್ ಪ್ರಿನ್ಸ್, ತಮ್ಮ ಕಾರನ್ನು ಬಳಸದೆ ಇರಲು ನಿರ್ಧರಿಸಿದ್ದಾರೆ. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ಭಾರಿ ವೈರಲ್​ ಆಗಿದ್ದು, ಕ್ರೌನ್ ಪ್ರಿನ್ಸ್ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಪ್ರಾಣಿಪ್ರಿಯ ಹಾಗೂ ಪರಿಸರವಾದಿ ಎಂದು ಖ್ಯಾತಿಯಾಗಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಕಾರಿನ ಮೇಲೆ ಮಾಮ […]

Video ದುಬೈ ಪ್ರಿನ್ಸ್​ನ ದುಬಾರಿ ಕಾರಿನ ಮೇಲೆ ಗೂಡು ಕಟ್ಟಿ, ಮರಿ ಮಾಡಿದ ಹಕ್ಕಿ! ಪ್ರಿನ್ಸ್ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on:Aug 14, 2020 | 4:11 PM

Share

ತನ್ನ ದುಬಾರಿ ಬೆಲೆಯ ಐಷಾರಾಮಿ ಮರ್ಸಿಡಿಸ್ ಕಾರಿನ ಮೇಲೆ ಹಕ್ಕಿಯೊಂದು ಮೊಟ್ಟೆ ಇಟ್ಟಿರುವುದರಿಂದ, ಆ ಹಕ್ಕಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ನಿಶ್ಚಯಿಸಿರುವ ದುಬೈನ ಕ್ರೌನ್ ಪ್ರಿನ್ಸ್, ತಮ್ಮ ಕಾರನ್ನು ಬಳಸದೆ ಇರಲು ನಿರ್ಧರಿಸಿದ್ದಾರೆ. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ಭಾರಿ ವೈರಲ್​ ಆಗಿದ್ದು, ಕ್ರೌನ್ ಪ್ರಿನ್ಸ್ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಪ್ರಾಣಿಪ್ರಿಯ ಹಾಗೂ ಪರಿಸರವಾದಿ ಎಂದು ಖ್ಯಾತಿಯಾಗಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಕಾರಿನ ಮೇಲೆ ಮಾಮ ಹಕ್ಕಿಯು ಮೊಟ್ಟೆ ಇಟ್ಟಿರುವುದರಿಂದ ಆ ಕಾರನ್ನು ಬಳಸದಿರಲು ನಿಶ್ಚಯಿಸಿದ್ದಾರೆ.

ಜೊತೆಗೆ ಆ ಪಕ್ಷಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ಯಾರು ಸಹ ಆ ಪಕ್ಷಿಯ ಹತ್ತಿರ ಸುಳಿಯಬಾರದು ಎಂದು ಪ್ರಿನ್ಸ್ ತಮ್ಮ ಸಿಬ್ಬಂದಿಗೆ ಎಚ್ಚರಿಸಿ, ತಿಳಿಸಿದ್ದಾರೆ. ಈ ವಿಚಾರವನ್ನು ಸ್ವತಹ ಪ್ರಿನ್ಸ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಫಜ್ಜಾ ಎಂದು ಜನಪ್ರಿಯವಾಗಿರುವ ದುಬೈನ ಕ್ರೌನ್ ಪ್ರಿನ್ಸ್ ಕೆಲವು ದಿನಗಳ ನಂತರ ಮತ್ತೆ ಇನ್​ಸ್ಟಾಗ್ರಾಂ ಖಾತೆಯಲ್ಲಿ ಮೊಟ್ಟೆಗಳಿಂದ ಹೊರಬಂದಿರುವ ತನ್ನ ಮಕ್ಕಳನ್ನು ಮಾಮ ಹಕ್ಕಿಯು ಐಷಾರಾಮಿ ವಾಹನದ ಮೇಲೆ ನೋಡಿಕೊಳ್ಳುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

https://www.instagram.com/tv/CDyiYDxpPKb/?igshid=1ee45965cv68y

Published On - 2:51 pm, Fri, 14 August 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ