AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ದುಬೈ ಪ್ರಿನ್ಸ್​ನ ದುಬಾರಿ ಕಾರಿನ ಮೇಲೆ ಗೂಡು ಕಟ್ಟಿ, ಮರಿ ಮಾಡಿದ ಹಕ್ಕಿ! ಪ್ರಿನ್ಸ್ ಮಾಡಿದ್ದೇನು ಗೊತ್ತಾ?

ತನ್ನ ದುಬಾರಿ ಬೆಲೆಯ ಐಷಾರಾಮಿ ಮರ್ಸಿಡಿಸ್ ಕಾರಿನ ಮೇಲೆ ಹಕ್ಕಿಯೊಂದು ಮೊಟ್ಟೆ ಇಟ್ಟಿರುವುದರಿಂದ, ಆ ಹಕ್ಕಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ನಿಶ್ಚಯಿಸಿರುವ ದುಬೈನ ಕ್ರೌನ್ ಪ್ರಿನ್ಸ್, ತಮ್ಮ ಕಾರನ್ನು ಬಳಸದೆ ಇರಲು ನಿರ್ಧರಿಸಿದ್ದಾರೆ. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ಭಾರಿ ವೈರಲ್​ ಆಗಿದ್ದು, ಕ್ರೌನ್ ಪ್ರಿನ್ಸ್ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಪ್ರಾಣಿಪ್ರಿಯ ಹಾಗೂ ಪರಿಸರವಾದಿ ಎಂದು ಖ್ಯಾತಿಯಾಗಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಕಾರಿನ ಮೇಲೆ ಮಾಮ […]

Video ದುಬೈ ಪ್ರಿನ್ಸ್​ನ ದುಬಾರಿ ಕಾರಿನ ಮೇಲೆ ಗೂಡು ಕಟ್ಟಿ, ಮರಿ ಮಾಡಿದ ಹಕ್ಕಿ! ಪ್ರಿನ್ಸ್ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on:Aug 14, 2020 | 4:11 PM

Share

ತನ್ನ ದುಬಾರಿ ಬೆಲೆಯ ಐಷಾರಾಮಿ ಮರ್ಸಿಡಿಸ್ ಕಾರಿನ ಮೇಲೆ ಹಕ್ಕಿಯೊಂದು ಮೊಟ್ಟೆ ಇಟ್ಟಿರುವುದರಿಂದ, ಆ ಹಕ್ಕಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ನಿಶ್ಚಯಿಸಿರುವ ದುಬೈನ ಕ್ರೌನ್ ಪ್ರಿನ್ಸ್, ತಮ್ಮ ಕಾರನ್ನು ಬಳಸದೆ ಇರಲು ನಿರ್ಧರಿಸಿದ್ದಾರೆ. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ಭಾರಿ ವೈರಲ್​ ಆಗಿದ್ದು, ಕ್ರೌನ್ ಪ್ರಿನ್ಸ್ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಪ್ರಾಣಿಪ್ರಿಯ ಹಾಗೂ ಪರಿಸರವಾದಿ ಎಂದು ಖ್ಯಾತಿಯಾಗಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಕಾರಿನ ಮೇಲೆ ಮಾಮ ಹಕ್ಕಿಯು ಮೊಟ್ಟೆ ಇಟ್ಟಿರುವುದರಿಂದ ಆ ಕಾರನ್ನು ಬಳಸದಿರಲು ನಿಶ್ಚಯಿಸಿದ್ದಾರೆ.

ಜೊತೆಗೆ ಆ ಪಕ್ಷಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ಯಾರು ಸಹ ಆ ಪಕ್ಷಿಯ ಹತ್ತಿರ ಸುಳಿಯಬಾರದು ಎಂದು ಪ್ರಿನ್ಸ್ ತಮ್ಮ ಸಿಬ್ಬಂದಿಗೆ ಎಚ್ಚರಿಸಿ, ತಿಳಿಸಿದ್ದಾರೆ. ಈ ವಿಚಾರವನ್ನು ಸ್ವತಹ ಪ್ರಿನ್ಸ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಫಜ್ಜಾ ಎಂದು ಜನಪ್ರಿಯವಾಗಿರುವ ದುಬೈನ ಕ್ರೌನ್ ಪ್ರಿನ್ಸ್ ಕೆಲವು ದಿನಗಳ ನಂತರ ಮತ್ತೆ ಇನ್​ಸ್ಟಾಗ್ರಾಂ ಖಾತೆಯಲ್ಲಿ ಮೊಟ್ಟೆಗಳಿಂದ ಹೊರಬಂದಿರುವ ತನ್ನ ಮಕ್ಕಳನ್ನು ಮಾಮ ಹಕ್ಕಿಯು ಐಷಾರಾಮಿ ವಾಹನದ ಮೇಲೆ ನೋಡಿಕೊಳ್ಳುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

https://www.instagram.com/tv/CDyiYDxpPKb/?igshid=1ee45965cv68y

Published On - 2:51 pm, Fri, 14 August 20

ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?