AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ದುಬೈ ಪ್ರಿನ್ಸ್​ನ ದುಬಾರಿ ಕಾರಿನ ಮೇಲೆ ಗೂಡು ಕಟ್ಟಿ, ಮರಿ ಮಾಡಿದ ಹಕ್ಕಿ! ಪ್ರಿನ್ಸ್ ಮಾಡಿದ್ದೇನು ಗೊತ್ತಾ?

ತನ್ನ ದುಬಾರಿ ಬೆಲೆಯ ಐಷಾರಾಮಿ ಮರ್ಸಿಡಿಸ್ ಕಾರಿನ ಮೇಲೆ ಹಕ್ಕಿಯೊಂದು ಮೊಟ್ಟೆ ಇಟ್ಟಿರುವುದರಿಂದ, ಆ ಹಕ್ಕಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ನಿಶ್ಚಯಿಸಿರುವ ದುಬೈನ ಕ್ರೌನ್ ಪ್ರಿನ್ಸ್, ತಮ್ಮ ಕಾರನ್ನು ಬಳಸದೆ ಇರಲು ನಿರ್ಧರಿಸಿದ್ದಾರೆ. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ಭಾರಿ ವೈರಲ್​ ಆಗಿದ್ದು, ಕ್ರೌನ್ ಪ್ರಿನ್ಸ್ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಪ್ರಾಣಿಪ್ರಿಯ ಹಾಗೂ ಪರಿಸರವಾದಿ ಎಂದು ಖ್ಯಾತಿಯಾಗಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಕಾರಿನ ಮೇಲೆ ಮಾಮ […]

Video ದುಬೈ ಪ್ರಿನ್ಸ್​ನ ದುಬಾರಿ ಕಾರಿನ ಮೇಲೆ ಗೂಡು ಕಟ್ಟಿ, ಮರಿ ಮಾಡಿದ ಹಕ್ಕಿ! ಪ್ರಿನ್ಸ್ ಮಾಡಿದ್ದೇನು ಗೊತ್ತಾ?
ಸಾಧು ಶ್ರೀನಾಥ್​
|

Updated on:Aug 14, 2020 | 4:11 PM

Share

ತನ್ನ ದುಬಾರಿ ಬೆಲೆಯ ಐಷಾರಾಮಿ ಮರ್ಸಿಡಿಸ್ ಕಾರಿನ ಮೇಲೆ ಹಕ್ಕಿಯೊಂದು ಮೊಟ್ಟೆ ಇಟ್ಟಿರುವುದರಿಂದ, ಆ ಹಕ್ಕಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ನಿಶ್ಚಯಿಸಿರುವ ದುಬೈನ ಕ್ರೌನ್ ಪ್ರಿನ್ಸ್, ತಮ್ಮ ಕಾರನ್ನು ಬಳಸದೆ ಇರಲು ನಿರ್ಧರಿಸಿದ್ದಾರೆ. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ಭಾರಿ ವೈರಲ್​ ಆಗಿದ್ದು, ಕ್ರೌನ್ ಪ್ರಿನ್ಸ್ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಪ್ರಾಣಿಪ್ರಿಯ ಹಾಗೂ ಪರಿಸರವಾದಿ ಎಂದು ಖ್ಯಾತಿಯಾಗಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಕಾರಿನ ಮೇಲೆ ಮಾಮ ಹಕ್ಕಿಯು ಮೊಟ್ಟೆ ಇಟ್ಟಿರುವುದರಿಂದ ಆ ಕಾರನ್ನು ಬಳಸದಿರಲು ನಿಶ್ಚಯಿಸಿದ್ದಾರೆ.

ಜೊತೆಗೆ ಆ ಪಕ್ಷಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ಯಾರು ಸಹ ಆ ಪಕ್ಷಿಯ ಹತ್ತಿರ ಸುಳಿಯಬಾರದು ಎಂದು ಪ್ರಿನ್ಸ್ ತಮ್ಮ ಸಿಬ್ಬಂದಿಗೆ ಎಚ್ಚರಿಸಿ, ತಿಳಿಸಿದ್ದಾರೆ. ಈ ವಿಚಾರವನ್ನು ಸ್ವತಹ ಪ್ರಿನ್ಸ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಫಜ್ಜಾ ಎಂದು ಜನಪ್ರಿಯವಾಗಿರುವ ದುಬೈನ ಕ್ರೌನ್ ಪ್ರಿನ್ಸ್ ಕೆಲವು ದಿನಗಳ ನಂತರ ಮತ್ತೆ ಇನ್​ಸ್ಟಾಗ್ರಾಂ ಖಾತೆಯಲ್ಲಿ ಮೊಟ್ಟೆಗಳಿಂದ ಹೊರಬಂದಿರುವ ತನ್ನ ಮಕ್ಕಳನ್ನು ಮಾಮ ಹಕ್ಕಿಯು ಐಷಾರಾಮಿ ವಾಹನದ ಮೇಲೆ ನೋಡಿಕೊಳ್ಳುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

https://www.instagram.com/tv/CDyiYDxpPKb/?igshid=1ee45965cv68y

Published On - 2:51 pm, Fri, 14 August 20

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ