Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ದುಬೈ ಪ್ರಿನ್ಸ್​ನ ದುಬಾರಿ ಕಾರಿನ ಮೇಲೆ ಗೂಡು ಕಟ್ಟಿ, ಮರಿ ಮಾಡಿದ ಹಕ್ಕಿ! ಪ್ರಿನ್ಸ್ ಮಾಡಿದ್ದೇನು ಗೊತ್ತಾ?

ತನ್ನ ದುಬಾರಿ ಬೆಲೆಯ ಐಷಾರಾಮಿ ಮರ್ಸಿಡಿಸ್ ಕಾರಿನ ಮೇಲೆ ಹಕ್ಕಿಯೊಂದು ಮೊಟ್ಟೆ ಇಟ್ಟಿರುವುದರಿಂದ, ಆ ಹಕ್ಕಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ನಿಶ್ಚಯಿಸಿರುವ ದುಬೈನ ಕ್ರೌನ್ ಪ್ರಿನ್ಸ್, ತಮ್ಮ ಕಾರನ್ನು ಬಳಸದೆ ಇರಲು ನಿರ್ಧರಿಸಿದ್ದಾರೆ. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ಭಾರಿ ವೈರಲ್​ ಆಗಿದ್ದು, ಕ್ರೌನ್ ಪ್ರಿನ್ಸ್ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಪ್ರಾಣಿಪ್ರಿಯ ಹಾಗೂ ಪರಿಸರವಾದಿ ಎಂದು ಖ್ಯಾತಿಯಾಗಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಕಾರಿನ ಮೇಲೆ ಮಾಮ […]

Video ದುಬೈ ಪ್ರಿನ್ಸ್​ನ ದುಬಾರಿ ಕಾರಿನ ಮೇಲೆ ಗೂಡು ಕಟ್ಟಿ, ಮರಿ ಮಾಡಿದ ಹಕ್ಕಿ! ಪ್ರಿನ್ಸ್ ಮಾಡಿದ್ದೇನು ಗೊತ್ತಾ?
Follow us
ಸಾಧು ಶ್ರೀನಾಥ್​
|

Updated on:Aug 14, 2020 | 4:11 PM

ತನ್ನ ದುಬಾರಿ ಬೆಲೆಯ ಐಷಾರಾಮಿ ಮರ್ಸಿಡಿಸ್ ಕಾರಿನ ಮೇಲೆ ಹಕ್ಕಿಯೊಂದು ಮೊಟ್ಟೆ ಇಟ್ಟಿರುವುದರಿಂದ, ಆ ಹಕ್ಕಿಗೆ ಯಾವುದೆ ತೊಂದರೆಯಾಗದಂತೆ ನೋಡಿಕೊಳ್ಳಲು ನಿಶ್ಚಯಿಸಿರುವ ದುಬೈನ ಕ್ರೌನ್ ಪ್ರಿನ್ಸ್, ತಮ್ಮ ಕಾರನ್ನು ಬಳಸದೆ ಇರಲು ನಿರ್ಧರಿಸಿದ್ದಾರೆ. ಈ ವಿಚಾರ ಸಾಮಾಜಿಕ ತಾಣಗಳಲ್ಲಿ ಭಾರಿ ವೈರಲ್​ ಆಗಿದ್ದು, ಕ್ರೌನ್ ಪ್ರಿನ್ಸ್ ಈ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ.

ಪ್ರಾಣಿಪ್ರಿಯ ಹಾಗೂ ಪರಿಸರವಾದಿ ಎಂದು ಖ್ಯಾತಿಯಾಗಿರುವ ಶೇಖ್ ಹಮ್ದಾನ್ ಬಿನ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ತಮ್ಮ ಕಾರಿನ ಮೇಲೆ ಮಾಮ ಹಕ್ಕಿಯು ಮೊಟ್ಟೆ ಇಟ್ಟಿರುವುದರಿಂದ ಆ ಕಾರನ್ನು ಬಳಸದಿರಲು ನಿಶ್ಚಯಿಸಿದ್ದಾರೆ.

ಜೊತೆಗೆ ಆ ಪಕ್ಷಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುವುದಕ್ಕಾಗಿ ಯಾರು ಸಹ ಆ ಪಕ್ಷಿಯ ಹತ್ತಿರ ಸುಳಿಯಬಾರದು ಎಂದು ಪ್ರಿನ್ಸ್ ತಮ್ಮ ಸಿಬ್ಬಂದಿಗೆ ಎಚ್ಚರಿಸಿ, ತಿಳಿಸಿದ್ದಾರೆ. ಈ ವಿಚಾರವನ್ನು ಸ್ವತಹ ಪ್ರಿನ್ಸ್ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಫಜ್ಜಾ ಎಂದು ಜನಪ್ರಿಯವಾಗಿರುವ ದುಬೈನ ಕ್ರೌನ್ ಪ್ರಿನ್ಸ್ ಕೆಲವು ದಿನಗಳ ನಂತರ ಮತ್ತೆ ಇನ್​ಸ್ಟಾಗ್ರಾಂ ಖಾತೆಯಲ್ಲಿ ಮೊಟ್ಟೆಗಳಿಂದ ಹೊರಬಂದಿರುವ ತನ್ನ ಮಕ್ಕಳನ್ನು ಮಾಮ ಹಕ್ಕಿಯು ಐಷಾರಾಮಿ ವಾಹನದ ಮೇಲೆ ನೋಡಿಕೊಳ್ಳುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ.

https://www.instagram.com/tv/CDyiYDxpPKb/?igshid=1ee45965cv68y

Published On - 2:51 pm, Fri, 14 August 20

ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂ​ನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್
ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಗೌರವ ನೀಡದಿದ್ದರೆ ಹೇಗೆ? ಯುಟಿ ಖಾದರ್