AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬ್ಲಿನ್​ನಲ್ಲಿ ಶಾಲೆಯ ಎದುರು ಮಕ್ಕಳಿಗೆ ಚಾಕು ಇರಿತ, ಪರಿಸ್ಥಿತಿ ಉದ್ವಿಗ್ನ

ಐರ್​ಲೆಂಡ್​ನ ರಾಜಧಾನಿ ಡಬ್ಲಿನ್​ನಲ್ಲಿ ಶಾಲೆಯ ಹೊರಭಾಗ ಮೂವರು ಮಕ್ಕಳಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಈ ಕಾರಣದಿಂದ ಪ್ರತಿಭಟನಾಕಾರರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಕಾನ್ನೆಲ್ ಸೇತುವೆ ಬಳಿ ಲಿಫೆ ನದಿಯ ಮೇಲೆ ಕಾರುಗಳು ಹಾಗೂ ಬಸ್​ಗಳಿಗೆ ಬೆಂಕಿ ಹಚ್ಚಲಾಗಿತ್ತು. ಕೆಲವು ಜನರು ಇದೇ ಸಂದರ್ಭದಲ್ಲಿ ಅಂಗಡಿಗಳನ್ನು ಕೂಡ ಲೂಟಿ ಮಾಡಿದರು. ಡಬ್ಲಿನ್​ನ ಪಾರ್ನೆಲ್ ಸ್ಕ್ವೇರ್ ಈಸ್ಟ್​ನಲ್ಲಿ ನಡೆದ ಚೂರಿ ಇರಿತದಲ್ಲಿ ಐದು ವರ್ಷದ ಬಾಲಕಿಗೆ ಗಂಭೀರ ಗಾಯಗಳಾಗಿವೆ.

ಡಬ್ಲಿನ್​ನಲ್ಲಿ ಶಾಲೆಯ ಎದುರು ಮಕ್ಕಳಿಗೆ ಚಾಕು ಇರಿತ, ಪರಿಸ್ಥಿತಿ ಉದ್ವಿಗ್ನ
ಪ್ರತಿಭಟನೆImage Credit source: NDTV
ನಯನಾ ರಾಜೀವ್
|

Updated on: Nov 24, 2023 | 8:11 AM

Share

ಐರ್​ಲೆಂಡ್​ನ ರಾಜಧಾನಿ ಡಬ್ಲಿನ್​ನಲ್ಲಿ ಶಾಲೆಯ ಹೊರಭಾಗ ಮೂವರು ಮಕ್ಕಳಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಈ ಕಾರಣದಿಂದ ಪ್ರತಿಭಟನಾಕಾರರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಕಾನ್ನೆಲ್ ಸೇತುವೆ ಬಳಿ ಲಿಫೆ ನದಿಯ ಮೇಲೆ ಕಾರುಗಳು ಹಾಗೂ ಬಸ್​ಗಳಿಗೆ ಬೆಂಕಿ ಹಚ್ಚಲಾಗಿತ್ತು. ಕೆಲವು ಜನರು ಇದೇ ಸಂದರ್ಭದಲ್ಲಿ ಅಂಗಡಿಗಳನ್ನು ಕೂಡ ಲೂಟಿ ಮಾಡಿದರು. ಡಬ್ಲಿನ್​ನ ಪಾರ್ನೆಲ್ ಸ್ಕ್ವೇರ್ ಈಸ್ಟ್​ನಲ್ಲಿ ನಡೆದ ಚೂರಿ ಇರಿತದಲ್ಲಿ ಐದು ವರ್ಷದ ಬಾಲಕಿಗೆ ಗಂಭೀರ ಗಾಯಗಳಾಗಿವೆ.

ಆದರೆ ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಭಟನಾಕಾರರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗಳು ನಡೆಯುತ್ತಿವೆ, ಹಲವಾರು ವಾಹನಗಳು ಮತ್ತು ಟ್ರಾಮ್‌ಗೆ ಬೆಂಕಿ ಹಚ್ಚಲಾಗಿದೆ, ಪಟಾಕಿಗಳನ್ನು ಹಚ್ಚಲಾಗುತ್ತಿದೆ.

ಮತ್ತಷ್ಟು ಓದಿ: ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕರ ನಡುವೆ ಗಲಾಟೆ; 3 ಮಂದಿಗೆ ಚಾಕು ಇರಿತ

ಗಾಯಗೊಂಡವರಲ್ಲಿ ಮೂವರು ಚಿಕ್ಕ ಮಕ್ಕಳು, ಉಳಿದವರು ಅವರ ಪೋಷಕರಾಗಿದ್ದಾರೆ. ಇಬ್ಬರು ಬಾಲಕಿಯರು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಐದು ವರ್ಷದ ಬಾಲಕ ಡಿಸ್ಚಾರ್ಜ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಪೋಷಕರು ಆಸ್ಪತ್ರೆಯಲ್ಲಿಯೇ ಇದ್ದಾರೆ. ದಾಳಿಯು ಭಯೋತ್ಪಾದನೆಗೆ ಸಂಬಂಧಿಸಿದ್ದಲ್ಲ ಎನ್ನಲಾಗಿದೆ. 50ರ ಆಸುಪಾಸಿನ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!