Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಬ್ಲಿನ್​ನಲ್ಲಿ ಶಾಲೆಯ ಎದುರು ಮಕ್ಕಳಿಗೆ ಚಾಕು ಇರಿತ, ಪರಿಸ್ಥಿತಿ ಉದ್ವಿಗ್ನ

ಐರ್​ಲೆಂಡ್​ನ ರಾಜಧಾನಿ ಡಬ್ಲಿನ್​ನಲ್ಲಿ ಶಾಲೆಯ ಹೊರಭಾಗ ಮೂವರು ಮಕ್ಕಳಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಈ ಕಾರಣದಿಂದ ಪ್ರತಿಭಟನಾಕಾರರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಕಾನ್ನೆಲ್ ಸೇತುವೆ ಬಳಿ ಲಿಫೆ ನದಿಯ ಮೇಲೆ ಕಾರುಗಳು ಹಾಗೂ ಬಸ್​ಗಳಿಗೆ ಬೆಂಕಿ ಹಚ್ಚಲಾಗಿತ್ತು. ಕೆಲವು ಜನರು ಇದೇ ಸಂದರ್ಭದಲ್ಲಿ ಅಂಗಡಿಗಳನ್ನು ಕೂಡ ಲೂಟಿ ಮಾಡಿದರು. ಡಬ್ಲಿನ್​ನ ಪಾರ್ನೆಲ್ ಸ್ಕ್ವೇರ್ ಈಸ್ಟ್​ನಲ್ಲಿ ನಡೆದ ಚೂರಿ ಇರಿತದಲ್ಲಿ ಐದು ವರ್ಷದ ಬಾಲಕಿಗೆ ಗಂಭೀರ ಗಾಯಗಳಾಗಿವೆ.

ಡಬ್ಲಿನ್​ನಲ್ಲಿ ಶಾಲೆಯ ಎದುರು ಮಕ್ಕಳಿಗೆ ಚಾಕು ಇರಿತ, ಪರಿಸ್ಥಿತಿ ಉದ್ವಿಗ್ನ
ಪ್ರತಿಭಟನೆImage Credit source: NDTV
Follow us
ನಯನಾ ರಾಜೀವ್
|

Updated on: Nov 24, 2023 | 8:11 AM

ಐರ್​ಲೆಂಡ್​ನ ರಾಜಧಾನಿ ಡಬ್ಲಿನ್​ನಲ್ಲಿ ಶಾಲೆಯ ಹೊರಭಾಗ ಮೂವರು ಮಕ್ಕಳಿಗೆ ಚಾಕು ಇರಿದಿರುವ ಘಟನೆ ನಡೆದಿದೆ. ಈ ಕಾರಣದಿಂದ ಪ್ರತಿಭಟನಾಕಾರರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು, ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಕಾನ್ನೆಲ್ ಸೇತುವೆ ಬಳಿ ಲಿಫೆ ನದಿಯ ಮೇಲೆ ಕಾರುಗಳು ಹಾಗೂ ಬಸ್​ಗಳಿಗೆ ಬೆಂಕಿ ಹಚ್ಚಲಾಗಿತ್ತು. ಕೆಲವು ಜನರು ಇದೇ ಸಂದರ್ಭದಲ್ಲಿ ಅಂಗಡಿಗಳನ್ನು ಕೂಡ ಲೂಟಿ ಮಾಡಿದರು. ಡಬ್ಲಿನ್​ನ ಪಾರ್ನೆಲ್ ಸ್ಕ್ವೇರ್ ಈಸ್ಟ್​ನಲ್ಲಿ ನಡೆದ ಚೂರಿ ಇರಿತದಲ್ಲಿ ಐದು ವರ್ಷದ ಬಾಲಕಿಗೆ ಗಂಭೀರ ಗಾಯಗಳಾಗಿವೆ.

ಆದರೆ ಈ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮಧ್ಯಾಹ್ನ 1.30ರ ಸುಮಾರಿಗೆ ಘಟನೆ ನಡೆದಿದ್ದು, ಇಬ್ಬರು ಮಕ್ಕಳು ಹಾಗೂ ಇಬ್ಬರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿಭಟನಾಕಾರರು ಮತ್ತು ಪೊಲೀಸ್ ಅಧಿಕಾರಿಗಳ ನಡುವೆ ಘರ್ಷಣೆಗಳು ನಡೆಯುತ್ತಿವೆ, ಹಲವಾರು ವಾಹನಗಳು ಮತ್ತು ಟ್ರಾಮ್‌ಗೆ ಬೆಂಕಿ ಹಚ್ಚಲಾಗಿದೆ, ಪಟಾಕಿಗಳನ್ನು ಹಚ್ಚಲಾಗುತ್ತಿದೆ.

ಮತ್ತಷ್ಟು ಓದಿ: ಶಿವಮೊಗ್ಗ: ವೈಯಕ್ತಿಕ ಕಾರಣಕ್ಕೆ ಯುವಕರ ನಡುವೆ ಗಲಾಟೆ; 3 ಮಂದಿಗೆ ಚಾಕು ಇರಿತ

ಗಾಯಗೊಂಡವರಲ್ಲಿ ಮೂವರು ಚಿಕ್ಕ ಮಕ್ಕಳು, ಉಳಿದವರು ಅವರ ಪೋಷಕರಾಗಿದ್ದಾರೆ. ಇಬ್ಬರು ಬಾಲಕಿಯರು ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದು, ಐದು ವರ್ಷದ ಬಾಲಕ ಡಿಸ್ಚಾರ್ಜ್ ಆಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಇಬ್ಬರು ಪೋಷಕರು ಆಸ್ಪತ್ರೆಯಲ್ಲಿಯೇ ಇದ್ದಾರೆ. ದಾಳಿಯು ಭಯೋತ್ಪಾದನೆಗೆ ಸಂಬಂಧಿಸಿದ್ದಲ್ಲ ಎನ್ನಲಾಗಿದೆ. 50ರ ಆಸುಪಾಸಿನ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಆಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್