AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಶಾಲೆ ಆರಂಭಿಸದಿರಲು ಕೀನ್ಯಾ ಸರ್ಕಾರ ಮಹತ್ವದ ನಿರ್ಧಾರ

ಕೊರೊನಾ ಮಹಾಮಾರಿಯನ್ನು ಊರಲ್ಲಿ ಇಟ್ಕೊಂಡು ಶಾಲೆಗಳನ್ನು ಆರಂಭಿಸಲು ಆಗದು. ಮೊದಲು ಅದಕ್ಕೊಂದು ಗತಿ ಕಾಣಿಸಿ, ಆಮೇಲೆ ಅಂದ್ರೆ ಮುಂದಿನ ವರ್ಷದಿಂದ ಶಾಲೆಗಳನ್ನು ತೆರೆಯುವ ಬಗ್ಗೆ ಆಲೋಚಿಸುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ. ಕೀನ್ಯಾದಲ್ಲಿ ಶೈಕ್ಷಣಿಕ ವರ್ಷ ಜನವರಿಯಲ್ಲಿ ಪ್ರಾರಂಭವಾಗಿ ನವೆಂಬರ್​ ತಿಂಗಳಲ್ಲಿ ಕೊನೆಗೊಳ್ಳುತ್ತದೆ. ಹಾಗಾಗಿ ಪ್ರೈಮರಿ ಮತ್ತು ಸೆಕೆಂಡೆರಿ ಶಾಲಾ ಮಕ್ಕಳು ಜನವರಿ ನಂತರವಷ್ಟೇ ಶಾಲೆಗಳಿಗೆ ಬರಲಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಹಾಗಾದ್ರೆ ಪ್ರಸ್ತುತ ಶೈಕ್ಷಣಿಕ ವರ್ಷದ ಲೆಕ್ಕಾಚಾರ ಹೇಗೆ ಎಂದು ಕೇಳಿದಾಗ ಅಲ್ಲಿನ ಶಿಕ್ಷಣ ಸಚಿವ ಜಾರ್ಜ್​ […]

ಈ ವರ್ಷ ಶಾಲೆ ಆರಂಭಿಸದಿರಲು ಕೀನ್ಯಾ ಸರ್ಕಾರ ಮಹತ್ವದ ನಿರ್ಧಾರ
ಸಾಧು ಶ್ರೀನಾಥ್​
| Edited By: |

Updated on:Jul 08, 2020 | 7:42 PM

Share

ಕೊರೊನಾ ಮಹಾಮಾರಿಯನ್ನು ಊರಲ್ಲಿ ಇಟ್ಕೊಂಡು ಶಾಲೆಗಳನ್ನು ಆರಂಭಿಸಲು ಆಗದು. ಮೊದಲು ಅದಕ್ಕೊಂದು ಗತಿ ಕಾಣಿಸಿ, ಆಮೇಲೆ ಅಂದ್ರೆ ಮುಂದಿನ ವರ್ಷದಿಂದ ಶಾಲೆಗಳನ್ನು ತೆರೆಯುವ ಬಗ್ಗೆ ಆಲೋಚಿಸುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ.

ಕೀನ್ಯಾದಲ್ಲಿ ಶೈಕ್ಷಣಿಕ ವರ್ಷ ಜನವರಿಯಲ್ಲಿ ಪ್ರಾರಂಭವಾಗಿ ನವೆಂಬರ್​ ತಿಂಗಳಲ್ಲಿ ಕೊನೆಗೊಳ್ಳುತ್ತದೆ. ಹಾಗಾಗಿ ಪ್ರೈಮರಿ ಮತ್ತು ಸೆಕೆಂಡೆರಿ ಶಾಲಾ ಮಕ್ಕಳು ಜನವರಿ ನಂತರವಷ್ಟೇ ಶಾಲೆಗಳಿಗೆ ಬರಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಹಾಗಾದ್ರೆ ಪ್ರಸ್ತುತ ಶೈಕ್ಷಣಿಕ ವರ್ಷದ ಲೆಕ್ಕಾಚಾರ ಹೇಗೆ ಎಂದು ಕೇಳಿದಾಗ ಅಲ್ಲಿನ ಶಿಕ್ಷಣ ಸಚಿವ ಜಾರ್ಜ್​ ಮಗೊಹಾ ಅವರು ‘2020ನೇ ಸಾಲಿನ ಶೈಕ್ಷಣಿಕ ವರ್ಷ ಕೊರೊನಾ ವೈರಸ್ ನಿರ್ಬಂಧಗಳಿಂದಾಗಿ ಕೊನೆಗೊಂಡಿದೆ ಎಂದು ಪರಿಗಣಿಸಲಾಗುವುದು. ಜೊತೆಗೆ ಯಾವುದೇ ಪರೀಕ್ಷೆಯನ್ನು ಸಹ ನಡೆಸುವುದಿಲ್ಲ’ ಎಂದು ಸಾರಿದ್ದಾರೆ.

ಮಾರ್ಚ್ ತಿಂಗಳಲ್ಲಿ ಕೀನ್ಯಾದಲ್ಲಿ 3 ಕೊವಿಡ್ ಕೇಸ್​ಗಳು ಪತ್ತೆಯಾಗುತ್ತಿದ್ದಂತೆ ಅದೇ ತಿಂಗಳು 25ರಿಂದ ಶಾಲೆಗಳನ್ನು ಮುಚ್ಚಲಾಗಿದೆ. ತಾಜಾ ಮಾಹಿತಿ ಪ್ರಕಾರ ಪೂರ್ವ ಆಫ್ರಿಕಾ ರಾಷ್ಟ್ರವಾದ ಕೀನ್ಯಾದಲ್ಲಿ 8 ಸಾವಿರ ಸೋಂಕು ಪತ್ತೆಯಾಗಿದೆ. ಸೋಂಕಿಗೆ 164 ಮಂದಿ ಪ್ರಾಣ ತೆತ್ತಿದ್ದಾರೆ.

Published On - 3:49 pm, Wed, 8 July 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!