AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷ ಶಾಲೆ ಆರಂಭಿಸದಿರಲು ಕೀನ್ಯಾ ಸರ್ಕಾರ ಮಹತ್ವದ ನಿರ್ಧಾರ

ಕೊರೊನಾ ಮಹಾಮಾರಿಯನ್ನು ಊರಲ್ಲಿ ಇಟ್ಕೊಂಡು ಶಾಲೆಗಳನ್ನು ಆರಂಭಿಸಲು ಆಗದು. ಮೊದಲು ಅದಕ್ಕೊಂದು ಗತಿ ಕಾಣಿಸಿ, ಆಮೇಲೆ ಅಂದ್ರೆ ಮುಂದಿನ ವರ್ಷದಿಂದ ಶಾಲೆಗಳನ್ನು ತೆರೆಯುವ ಬಗ್ಗೆ ಆಲೋಚಿಸುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ. ಕೀನ್ಯಾದಲ್ಲಿ ಶೈಕ್ಷಣಿಕ ವರ್ಷ ಜನವರಿಯಲ್ಲಿ ಪ್ರಾರಂಭವಾಗಿ ನವೆಂಬರ್​ ತಿಂಗಳಲ್ಲಿ ಕೊನೆಗೊಳ್ಳುತ್ತದೆ. ಹಾಗಾಗಿ ಪ್ರೈಮರಿ ಮತ್ತು ಸೆಕೆಂಡೆರಿ ಶಾಲಾ ಮಕ್ಕಳು ಜನವರಿ ನಂತರವಷ್ಟೇ ಶಾಲೆಗಳಿಗೆ ಬರಲಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಹಾಗಾದ್ರೆ ಪ್ರಸ್ತುತ ಶೈಕ್ಷಣಿಕ ವರ್ಷದ ಲೆಕ್ಕಾಚಾರ ಹೇಗೆ ಎಂದು ಕೇಳಿದಾಗ ಅಲ್ಲಿನ ಶಿಕ್ಷಣ ಸಚಿವ ಜಾರ್ಜ್​ […]

ಈ ವರ್ಷ ಶಾಲೆ ಆರಂಭಿಸದಿರಲು ಕೀನ್ಯಾ ಸರ್ಕಾರ ಮಹತ್ವದ ನಿರ್ಧಾರ
ಸಾಧು ಶ್ರೀನಾಥ್​
| Edited By: |

Updated on:Jul 08, 2020 | 7:42 PM

Share

ಕೊರೊನಾ ಮಹಾಮಾರಿಯನ್ನು ಊರಲ್ಲಿ ಇಟ್ಕೊಂಡು ಶಾಲೆಗಳನ್ನು ಆರಂಭಿಸಲು ಆಗದು. ಮೊದಲು ಅದಕ್ಕೊಂದು ಗತಿ ಕಾಣಿಸಿ, ಆಮೇಲೆ ಅಂದ್ರೆ ಮುಂದಿನ ವರ್ಷದಿಂದ ಶಾಲೆಗಳನ್ನು ತೆರೆಯುವ ಬಗ್ಗೆ ಆಲೋಚಿಸುವುದಾಗಿ ಕೀನ್ಯಾ ಸರ್ಕಾರ ಘೋಷಿಸಿದೆ.

ಕೀನ್ಯಾದಲ್ಲಿ ಶೈಕ್ಷಣಿಕ ವರ್ಷ ಜನವರಿಯಲ್ಲಿ ಪ್ರಾರಂಭವಾಗಿ ನವೆಂಬರ್​ ತಿಂಗಳಲ್ಲಿ ಕೊನೆಗೊಳ್ಳುತ್ತದೆ. ಹಾಗಾಗಿ ಪ್ರೈಮರಿ ಮತ್ತು ಸೆಕೆಂಡೆರಿ ಶಾಲಾ ಮಕ್ಕಳು ಜನವರಿ ನಂತರವಷ್ಟೇ ಶಾಲೆಗಳಿಗೆ ಬರಲಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಹಾಗಾದ್ರೆ ಪ್ರಸ್ತುತ ಶೈಕ್ಷಣಿಕ ವರ್ಷದ ಲೆಕ್ಕಾಚಾರ ಹೇಗೆ ಎಂದು ಕೇಳಿದಾಗ ಅಲ್ಲಿನ ಶಿಕ್ಷಣ ಸಚಿವ ಜಾರ್ಜ್​ ಮಗೊಹಾ ಅವರು ‘2020ನೇ ಸಾಲಿನ ಶೈಕ್ಷಣಿಕ ವರ್ಷ ಕೊರೊನಾ ವೈರಸ್ ನಿರ್ಬಂಧಗಳಿಂದಾಗಿ ಕೊನೆಗೊಂಡಿದೆ ಎಂದು ಪರಿಗಣಿಸಲಾಗುವುದು. ಜೊತೆಗೆ ಯಾವುದೇ ಪರೀಕ್ಷೆಯನ್ನು ಸಹ ನಡೆಸುವುದಿಲ್ಲ’ ಎಂದು ಸಾರಿದ್ದಾರೆ.

ಮಾರ್ಚ್ ತಿಂಗಳಲ್ಲಿ ಕೀನ್ಯಾದಲ್ಲಿ 3 ಕೊವಿಡ್ ಕೇಸ್​ಗಳು ಪತ್ತೆಯಾಗುತ್ತಿದ್ದಂತೆ ಅದೇ ತಿಂಗಳು 25ರಿಂದ ಶಾಲೆಗಳನ್ನು ಮುಚ್ಚಲಾಗಿದೆ. ತಾಜಾ ಮಾಹಿತಿ ಪ್ರಕಾರ ಪೂರ್ವ ಆಫ್ರಿಕಾ ರಾಷ್ಟ್ರವಾದ ಕೀನ್ಯಾದಲ್ಲಿ 8 ಸಾವಿರ ಸೋಂಕು ಪತ್ತೆಯಾಗಿದೆ. ಸೋಂಕಿಗೆ 164 ಮಂದಿ ಪ್ರಾಣ ತೆತ್ತಿದ್ದಾರೆ.

Published On - 3:49 pm, Wed, 8 July 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ