AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕೇಕೆಯಿಂದ ಕೋಟ್ಯಂತರ ಉದ್ಯೋಗಕ್ಕೆ ಕತ್ತರಿ, ತಜ್ಞರು ಏನ್ ಹೇಳಿದ್ದಾರೆ ಕೇಳಿ

ಕೊರೊನಾ ವೈರಸ್‌ನ ಹಾವಳಿಯಿಂದ ಬಚಾವ್‌ ಆದ ಯಾರೂ ಈ ಭೂಮಿಯ ಮೇಲೆ ಇಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಕೊರೊನಾ ಚೀನಾದಲ್ಲಿ ಹುಟ್ಟಿದ್ದೇ ಬಂತು ಪೂರ್ವದಿಂದ ಪಶ್ಚಿಮದ ಅಂತ್ಯದವರೆಗೂ ರಣಕೇಕೆ ಹಾಕುತ್ತಿದೆ. ಇದರ ಪರಿಣಾಮ ಈಗ ವಿಶ್ವದ ಪ್ರವಾಸೋದ್ಯಮವೂ ಕೂಡಾ ಸಾಕಷ್ಟು ನಷ್ಟ ಅನುಭವಿಸಿದೆ. ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್‌ ಪ್ರಕಾರ ಕಳೆದ ಐದು ತಿಂಗಳಲ್ಲಿ ಕೊರೊನಾದಿಂದಾಗಿ ವಿಶ್ವ ಪ್ರವಾಸೋದ್ಯಮಕ್ಕೆ ಸುಮಾರು 320 ಬಿಲಿಯನ್‌ ಡಾಲರ್‌ ನಷ್ಟವಾಗಿದೆ. ಹಾಗೇನೆ ಸುಮಾರು 120 ಮಿಲಿಯನ್‌ಗೂ ಹೆಚ್ಚು ಉದ್ಯೋಗಿಗಳು […]

ಕೊರೊನಾ ಕೇಕೆಯಿಂದ ಕೋಟ್ಯಂತರ ಉದ್ಯೋಗಕ್ಕೆ ಕತ್ತರಿ, ತಜ್ಞರು ಏನ್ ಹೇಳಿದ್ದಾರೆ ಕೇಳಿ
Guru
Guru| Edited By: ಸಾಧು ಶ್ರೀನಾಥ್​|

Updated on: Aug 26, 2020 | 11:50 AM

Share

ಕೊರೊನಾ ವೈರಸ್‌ನ ಹಾವಳಿಯಿಂದ ಬಚಾವ್‌ ಆದ ಯಾರೂ ಈ ಭೂಮಿಯ ಮೇಲೆ ಇಲ್ಲ ಅಂತಾ ಕಾಣುತ್ತೆ. ಯಾಕಂದ್ರೆ ಕೊರೊನಾ ಚೀನಾದಲ್ಲಿ ಹುಟ್ಟಿದ್ದೇ ಬಂತು ಪೂರ್ವದಿಂದ ಪಶ್ಚಿಮದ ಅಂತ್ಯದವರೆಗೂ ರಣಕೇಕೆ ಹಾಕುತ್ತಿದೆ. ಇದರ ಪರಿಣಾಮ ಈಗ ವಿಶ್ವದ ಪ್ರವಾಸೋದ್ಯಮವೂ ಕೂಡಾ ಸಾಕಷ್ಟು ನಷ್ಟ ಅನುಭವಿಸಿದೆ.

ವಿಶ್ವ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೋ ಗುಟೆರೆಸ್‌ ಪ್ರಕಾರ ಕಳೆದ ಐದು ತಿಂಗಳಲ್ಲಿ ಕೊರೊನಾದಿಂದಾಗಿ ವಿಶ್ವ ಪ್ರವಾಸೋದ್ಯಮಕ್ಕೆ ಸುಮಾರು 320 ಬಿಲಿಯನ್‌ ಡಾಲರ್‌ ನಷ್ಟವಾಗಿದೆ. ಹಾಗೇನೆ ಸುಮಾರು 120 ಮಿಲಿಯನ್‌ಗೂ ಹೆಚ್ಚು ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ವಿಶ್ವ ಪ್ರವಾಸೋದ್ಯಮ ವಿಶ್ವದ ಮೂರನೇ ಅತ್ಯಂತ ದೊಡ್ಡ ಉದ್ಯಮವಾಗಿದ್ದು, ವಿಶ್ವದ ಒಟ್ಟು ಜಿಡಿಪಿಯಲ್ಲಿ ಇದರ ಪಾಲೇ ಶೇ.7ರಷ್ಟಿದೆ. ವಿಶ್ವದ ಪ್ರತಿ 10 ಜನರಲ್ಲಿ ಒಬ್ಬರು ಪ್ರವಾಸೋದ್ಯಮಕ್ಕೆ ಸಂಬಂಧಿಸಿ ಕೆಲಸ ಮಾಡುತ್ತಾರೆ. ಒಟ್ಟು ಕೋಟ್ಯಂತರ ಜನರು ಪ್ರವಾಸೋದ್ಯಮದ ಮೇಲೆಯೇ ಅವಲಂಬಿತರಾಗಿದ್ದಾರೆ.

ವಿಶ್ವ ಸಂಸ್ಥೆಯ ಪ್ರವಾಸೋದ್ಯಮ ವಿಭಾಗದ ಮುಖ್ಯಸ್ಥರ ಪ್ರಕಾರ 2020ರಲ್ಲಿ ಪ್ರವಾಸೋದ್ಯಮ ಸುಮಾರು 910 ಬಿಲಿಯನ್‌ ಡಾಲರ್‌ನಿಂದ ಸುಮಾರು 1.2 ಟ್ರಿಲಿಯನ್‌ ಡಾಲರ್‌ನಷ್ಟು ನಷ್ಟ ಅನುಭವಸಲಿದೆ ಎಂದು ಅಂದಾಜಿಸಲಾಗಿದೆ. ಹಾಗೇನೆ ಸುಮಾರು 144 ಮಿಲಿಯನ್‌ ಜನರು ಉದ್ಯೋಗ ಕಳೆದುಕೊಳ್ಳುವ ಸಾಧ್ಯತೆ ಇದೆ. ಇನ್ನು ಆರ್ಥಿಕವಾಗಿ ಹೇಳೋದಾದ್ರೆ ವಿಶ್ವದ ಜಿಡಿಪಿಯಲ್ಲಿ ಸುಮಾರು 1.5% ನಿಂದ 2.8% ರಷ್ಟು ಕುಸಿತವಾಗಲಿದೆ ಎಂದು ಅಂದಾಜಿಸಲಾಗಿದೆ.

Follow Us
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಥಾಣೆಯಲ್ಲಿ ಕಟ್ಟಡದಿಂದ ವಾಹನಗಳ ಮೇಲೆ ಬಿದ್ದ ಕ್ರೇನ್, ಓರ್ವ ಸಾವು
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?