Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು

ಆಗ್ನೇಯ ಬ್ರೆಜಿಲ್‌ನ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು
ಬ್ರೆಜಿಲ್​ನಲ್ಲಿ ಉಂಟಾದ ಭೂಕುಸಿತ
Follow us
TV9 Web
| Updated By: ವಿವೇಕ ಬಿರಾದಾರ

Updated on: Feb 20, 2023 | 8:47 AM

ಬ್ರೆಜಿಲ್​: ಆಗ್ನೇಯ ಬ್ರೆಜಿಲ್‌ನ (Brazil) ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ (Landslides) ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ. ತೆರವು ಕಾರ್ಯಾಚರಣೆ ನಡೆದಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿದವರನ್ನು ಹೊರ ತೆಗೆಯಲಾಗುತ್ತಿದೆ. ಗುಡ್ಡ ಕುಸಿತದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ನಿರ್ಭಂದಿಸಲಾಗಿದೆ. ಇನ್ನು ಬ್ರೆಜಿಲ್​ನ ಕಾರನಿವಲ್​​ ಸಂಭ್ರಮಾಚರಣೆಗೆ ತೆರಳುತ್ತಿದ್ದವರು ಇದರಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ಸಂಪರ್ಕಿಸಲಾಗುತ್ತಿದೆ.

ಬ್ರೆಜಿಲ್​ನ ಶ್ರೀಮಂತ ರಾಜ್ಯ ಸಾವ್ ಪಾಲೊ ಸರ್ಕಾರದ ಪ್ರಕಾರ 19 ಜನರು ಸಾವನ್ನಪ್ಪಿದ್ದಾರೆ. ಮತ್ತು 566 ಜನ ನಿರಾಶ್ರಿತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಇನ್ನು ಈ ಬಾರಿ 600 ಮಿಲಿಮೀಟರ್​ ಕ್ಕಿಂತಲೂ ಅಧಿಕ ಮಳೆಯಾಗಿದೆ ಎಂದು ಸರ್ಕಾರ ಹೇಳಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಸಾವ್ ಪಾಲೊ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗಲಿದ್ದು, ಇದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಲಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸರ್ಕಾರ ಈಗಾಗಲೆ ನಿರಾಶ್ರಿತರ ಮತ್ತು ಮೃತ ಹೊಂದಿದವರ ಕುಟಂಬದವರ ಸಂಪರ್ಕದಲ್ಲಿದ್ದು, ತನ್ನ ಸಚಿವರನ್ನು ಸ್ಥಳಕ್ಕೆ ಕಳುಹಿಸಿದೆ. ಈಗಾಗಲೆ ನಗರ ಮರು ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
ಧನ್ವೀರ್ ಮದುವೆಗೆ ಯಾವ ಬಟ್ಟೆ ಧರಿಸಬೇಕು? ಪ್ಲ್ಯಾನ್ ರಿವೀಲ್ ಮಾಡಿದ ದಾಸ
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
VIDEO: ರಶೀದ್ ಖಾನ್ ವಿಚಿತ್ರ ಶಾಟ್, ಯಶಸ್ವಿ ಜೈಸ್ವಾಲ್ ಅದ್ಭುತ ಕ್ಯಾಚ್
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
ಅತಿಥಿಗಳಿಗೆ ನೀಡುವ ಆಹಾರದ ಪುಣ್ಯ ಹೇಗೆ ಸಿಗುತ್ತೆ ಗೊತ್ತಾ?
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
Daily Horoscope: ಈ ರಾಶಿಯವರಿಗೆ ವಿವಾಹ ಯೋಗ ಕೂಡಿಬರಲಿದೆ
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ಬೆನ್ನು ನೋವಿದ್ದರೂ ಕುಂಟುತ್ತಾ ಬಂದು ‘ವಾಮನ’ ಸಿನಿಮಾ ನೋಡಿದ ದರ್ಶನ್
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ