AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು

ಆಗ್ನೇಯ ಬ್ರೆಜಿಲ್‌ನ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು
ಬ್ರೆಜಿಲ್​ನಲ್ಲಿ ಉಂಟಾದ ಭೂಕುಸಿತ
TV9 Web
| Edited By: |

Updated on: Feb 20, 2023 | 8:47 AM

Share

ಬ್ರೆಜಿಲ್​: ಆಗ್ನೇಯ ಬ್ರೆಜಿಲ್‌ನ (Brazil) ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ (Landslides) ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ. ತೆರವು ಕಾರ್ಯಾಚರಣೆ ನಡೆದಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿದವರನ್ನು ಹೊರ ತೆಗೆಯಲಾಗುತ್ತಿದೆ. ಗುಡ್ಡ ಕುಸಿತದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ನಿರ್ಭಂದಿಸಲಾಗಿದೆ. ಇನ್ನು ಬ್ರೆಜಿಲ್​ನ ಕಾರನಿವಲ್​​ ಸಂಭ್ರಮಾಚರಣೆಗೆ ತೆರಳುತ್ತಿದ್ದವರು ಇದರಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ಸಂಪರ್ಕಿಸಲಾಗುತ್ತಿದೆ.

ಬ್ರೆಜಿಲ್​ನ ಶ್ರೀಮಂತ ರಾಜ್ಯ ಸಾವ್ ಪಾಲೊ ಸರ್ಕಾರದ ಪ್ರಕಾರ 19 ಜನರು ಸಾವನ್ನಪ್ಪಿದ್ದಾರೆ. ಮತ್ತು 566 ಜನ ನಿರಾಶ್ರಿತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಇನ್ನು ಈ ಬಾರಿ 600 ಮಿಲಿಮೀಟರ್​ ಕ್ಕಿಂತಲೂ ಅಧಿಕ ಮಳೆಯಾಗಿದೆ ಎಂದು ಸರ್ಕಾರ ಹೇಳಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಸಾವ್ ಪಾಲೊ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗಲಿದ್ದು, ಇದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಲಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸರ್ಕಾರ ಈಗಾಗಲೆ ನಿರಾಶ್ರಿತರ ಮತ್ತು ಮೃತ ಹೊಂದಿದವರ ಕುಟಂಬದವರ ಸಂಪರ್ಕದಲ್ಲಿದ್ದು, ತನ್ನ ಸಚಿವರನ್ನು ಸ್ಥಳಕ್ಕೆ ಕಳುಹಿಸಿದೆ. ಈಗಾಗಲೆ ನಗರ ಮರು ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು