AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು

ಆಗ್ನೇಯ ಬ್ರೆಜಿಲ್‌ನ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು
ಬ್ರೆಜಿಲ್​ನಲ್ಲಿ ಉಂಟಾದ ಭೂಕುಸಿತ
TV9 Web
| Edited By: |

Updated on: Feb 20, 2023 | 8:47 AM

Share

ಬ್ರೆಜಿಲ್​: ಆಗ್ನೇಯ ಬ್ರೆಜಿಲ್‌ನ (Brazil) ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ (Landslides) ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ. ತೆರವು ಕಾರ್ಯಾಚರಣೆ ನಡೆದಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿದವರನ್ನು ಹೊರ ತೆಗೆಯಲಾಗುತ್ತಿದೆ. ಗುಡ್ಡ ಕುಸಿತದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ನಿರ್ಭಂದಿಸಲಾಗಿದೆ. ಇನ್ನು ಬ್ರೆಜಿಲ್​ನ ಕಾರನಿವಲ್​​ ಸಂಭ್ರಮಾಚರಣೆಗೆ ತೆರಳುತ್ತಿದ್ದವರು ಇದರಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ಸಂಪರ್ಕಿಸಲಾಗುತ್ತಿದೆ.

ಬ್ರೆಜಿಲ್​ನ ಶ್ರೀಮಂತ ರಾಜ್ಯ ಸಾವ್ ಪಾಲೊ ಸರ್ಕಾರದ ಪ್ರಕಾರ 19 ಜನರು ಸಾವನ್ನಪ್ಪಿದ್ದಾರೆ. ಮತ್ತು 566 ಜನ ನಿರಾಶ್ರಿತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಇನ್ನು ಈ ಬಾರಿ 600 ಮಿಲಿಮೀಟರ್​ ಕ್ಕಿಂತಲೂ ಅಧಿಕ ಮಳೆಯಾಗಿದೆ ಎಂದು ಸರ್ಕಾರ ಹೇಳಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಸಾವ್ ಪಾಲೊ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗಲಿದ್ದು, ಇದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಲಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸರ್ಕಾರ ಈಗಾಗಲೆ ನಿರಾಶ್ರಿತರ ಮತ್ತು ಮೃತ ಹೊಂದಿದವರ ಕುಟಂಬದವರ ಸಂಪರ್ಕದಲ್ಲಿದ್ದು, ತನ್ನ ಸಚಿವರನ್ನು ಸ್ಥಳಕ್ಕೆ ಕಳುಹಿಸಿದೆ. ಈಗಾಗಲೆ ನಗರ ಮರು ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ವಿಚಿತ್ರ ಮನೆ: 3*20 ಅಡಿಯಲ್ಲಿ ಕಟ್ಟಡ; ನೋಡಿದ್ರೆ ದಿಗ್ಭ್ರಮೆ ಗ್ಯಾರಂಟಿ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ
ಚಾರ್ಮಾಡಿ ಘಾಟ್, ಕೊಟ್ಟಿಗೆಹಾರದಲ್ಲಿ ಧಾರಾಕಾರ ಮಳೆ