AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು

ಆಗ್ನೇಯ ಬ್ರೆಜಿಲ್‌ನ ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ.

Brazil: ಬ್ರೆಜಿಲ್‌ನಲ್ಲಿ ಭೂಕುಸಿತದಿಂದ ಮಣ್ಣಿನ ಗುಡ್ಡ ಕುಸಿದು 24 ಜನ ಸಾವು
ಬ್ರೆಜಿಲ್​ನಲ್ಲಿ ಉಂಟಾದ ಭೂಕುಸಿತ
TV9 Web
| Updated By: ವಿವೇಕ ಬಿರಾದಾರ|

Updated on: Feb 20, 2023 | 8:47 AM

Share

ಬ್ರೆಜಿಲ್​: ಆಗ್ನೇಯ ಬ್ರೆಜಿಲ್‌ನ (Brazil) ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಿಂದ ಭೂಕುಸಿತದಿಂದ (Landslides) ಮಣ್ಣಿನ ಗುಡ್ಡ ಕುಸಿದು 24 ಜನ ಸಾವನ್ನಪ್ಪಿದ್ದಾರೆ. ತೆರವು ಕಾರ್ಯಾಚರಣೆ ನಡೆದಿದ್ದು, ಮಣ್ಣಿನ ಅಡಿಯಲ್ಲಿ ಸಿಲುಕಿದವರನ್ನು ಹೊರ ತೆಗೆಯಲಾಗುತ್ತಿದೆ. ಗುಡ್ಡ ಕುಸಿತದಿಂದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ನಿರ್ಭಂದಿಸಲಾಗಿದೆ. ಇನ್ನು ಬ್ರೆಜಿಲ್​ನ ಕಾರನಿವಲ್​​ ಸಂಭ್ರಮಾಚರಣೆಗೆ ತೆರಳುತ್ತಿದ್ದವರು ಇದರಲ್ಲಿ ಸಿಲುಕಿರುವ ಸಾಧ್ಯತೆ ಇದ್ದು, ಅವರನ್ನು ಸಂಪರ್ಕಿಸಲಾಗುತ್ತಿದೆ.

ಬ್ರೆಜಿಲ್​ನ ಶ್ರೀಮಂತ ರಾಜ್ಯ ಸಾವ್ ಪಾಲೊ ಸರ್ಕಾರದ ಪ್ರಕಾರ 19 ಜನರು ಸಾವನ್ನಪ್ಪಿದ್ದಾರೆ. ಮತ್ತು 566 ಜನ ನಿರಾಶ್ರಿತರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಇನ್ನು ಈ ಬಾರಿ 600 ಮಿಲಿಮೀಟರ್​ ಕ್ಕಿಂತಲೂ ಅಧಿಕ ಮಳೆಯಾಗಿದೆ ಎಂದು ಸರ್ಕಾರ ಹೇಳಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಸಾವ್ ಪಾಲೊ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗಲಿದ್ದು, ಇದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಲಿದ್ದು, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಸರ್ಕಾರ ಈಗಾಗಲೆ ನಿರಾಶ್ರಿತರ ಮತ್ತು ಮೃತ ಹೊಂದಿದವರ ಕುಟಂಬದವರ ಸಂಪರ್ಕದಲ್ಲಿದ್ದು, ತನ್ನ ಸಚಿವರನ್ನು ಸ್ಥಳಕ್ಕೆ ಕಳುಹಿಸಿದೆ. ಈಗಾಗಲೆ ನಗರ ಮರು ನಿರ್ಮಾಣ ಕಾಮಗಾರಿ ಪ್ರಾರಂಭವಾಗಿದೆ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ