AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake in Afghanistan: ಅಫ್ಘಾನಿಸ್ತಾನದ ಫೈಜಾಬಾದ್​ನಲ್ಲಿ 4.3 ತೀವ್ರತೆಯ ಭೂಕಂಪ

ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪವು ಇಂದು 6.30ಕ್ಕೆ ಸಂಭವಿಸಿದೆ.

Earthquake in Afghanistan: ಅಫ್ಘಾನಿಸ್ತಾನದ ಫೈಜಾಬಾದ್​ನಲ್ಲಿ 4.3 ತೀವ್ರತೆಯ ಭೂಕಂಪ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Dec 28, 2021 | 8:10 PM

Share

ಫೈಜಾಬಾದ್: ಅಫ್ಘಾನಿಸ್ತಾನದ ಫೈಜಾಬಾದ್​​ನಲ್ಲಿ ಇಂದು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 4.3ರಷ್ಟು ತೀವ್ರತೆಯ ಭೂಕಂಪನವಾಗಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರ (National Centre for Seismology) ತಿಳಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಅಫ್ಘಾನಿಸ್ತಾನದ ಫೈಜಾಬಾದ್‌ನಲ್ಲಿ ಮಂಗಳವಾರ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ. ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪವು ಇಂದು 6.30ಕ್ಕೆ ಸಂಭವಿಸಿದೆ. ಅಫ್ಘಾನಿಸ್ತಾನದ ಫೈಜಾಬಾದ್‌ನ 76 ಕಿಮೀ ಎಸ್‌ಎಸ್‌ಇಯಲ್ಲಿ ಭೂಕಂಪ ಸಂಭವಿಸಿದೆ.

ಅಫ್ಘಾನಿಸ್ತಾನದ ಭೂಕಂಪದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಇದನ್ನೂ ಓದಿ: ಅಫ್ಘಾನಿಸ್ತಾನ- ಪಾಕಿಸ್ತಾನದ ಗಡಿ ಸಂಘರ್ಷ; ಡ್ಯುರಾಂಡ್​ ಲೈನ್​ನಲ್ಲಿ ಉಭಯ ರಾಷ್ಟ್ರಗಳಿಂದ ಗುಂಡಿನ ದಾಳಿ

Bengaluru Earthquake: ಬೆಳಗ್ಗೆ 7 ಗಂಟೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಲವೆಡೆ ಲಘು ಭೂಕಂಪ, ಆತಂಕ ಪಡಬೇಡಿ ಎಂದು ಜಿಲ್ಲಾಧಿಕಾರಿ ಲತಾ ಅಭಯ

Follow Us
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ