AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indonesia Earthquake: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 162ಕ್ಕೆ ಏರಿಕೆ!

ಇಂಡೋನೇಷ್ಯಾದಲ್ಲಿ ಭೂಕಂಪ ಸಂಭವಿಸಿದೆ. ಈ ದುರಂತದಲ್ಲಿ ಸಾವಿನ ಸಂಖ್ಯೆ 162ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

Indonesia Earthquake: ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ, ಸಾವಿನ ಸಂಖ್ಯೆ 162ಕ್ಕೆ ಏರಿಕೆ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 21, 2022 | 10:56 PM

Share

ಇಂಡೋನೇಷ್ಯಾ: ಇಂಡೋನೇಷ್ಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವಿನ ಏರುತ್ತಲೇ ಇದೆ. ಇದೀಗ ಬಂದ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 162ಕ್ಕೆ ಏರಿಕೆಯಾಗಿದ್ದು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಇಂದು (ನವೆಂಬರ್ 21) ಮಧ್ಯಾಹ್ನ ಇಂಡೋನೇಷ್ಯಾದ ಪ್ರಮುಖ ದ್ವೀಪವಾದ ಜಾವಾದಲ್ಲಿ 5.6 ತೀವ್ರತೆಯ ಭೂಕಂಪವು ಸಂಭವಿಸಿತ್ತು.  ಭೂಕಂಪವು ರಾಜಧಾನಿ ಜಕಾರ್ತಾದಿಂದ ಆಗ್ನೇಯಕ್ಕೆ 75 ಕಿಮೀ ದೂರದಲ್ಲಿರುವ ಸಿಯಾಂಜೂರ್‌ನಲ್ಲಿ ಮತ್ತು 10 ಕಿಮೀ (6.2 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು ಹವಾಮಾನ ಮತ್ತು ಭೂಭೌತಶಾಸ್ತ್ರ ಸಂಸ್ಥೆ (ಬಿಎಂಕೆಜಿ) ತಿಳಿಸಿದೆ.

ಹೆಚ್ಚಿನವರು ಕಟ್ಟಡಗಳ ಅವಶೇಷಗಳ ಒಳಗೆ ಸಿಲುಕಿಕೊಂಡಿದ್ದಾರೆ ಎಂದು  ಸಿಯಾಂಜೂರ್ ಆಡಳಿತದ ಮುಖ್ಯಸ್ಥ ಹರ್ಮನ್ ಸುಹೆರ್ಮನ್ ಹೇಳಿದರು.

ರಾಷ್ಟ್ರೀಯ ವಿಪತ್ತು ಏಜೆನ್ಸಿ ಪ್ರಕಾರ ಈ ಪ್ರದೇಶದಲ್ಲಿ ಹಲವಾರು ಮನೆಗಳು ಮತ್ತು ಇಸ್ಲಾಮಿಕ್ ಬೋರ್ಡಿಂಗ್ ಶಾಲೆಗೆ ಹಾನಿಯಾಗಿದೆ ಎಂದು ಹೇಳಿದರು. ಈ ಬಗ್ಗೆ ಒಂದು ವಿಡಿಯೋ ಕೂಡ ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಸಿಯಾಂಜೂರ್‌ನಲ್ಲಿ ಭೂಕುಸಿತದಲ್ಲಿ ಸಿಲುಕಿದ್ದ ಇಬ್ಬರನ್ನು ರಕ್ಷಿಸಲಾಗಿದೆ ಆದರೆ ಇನ್ನೊಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾವು ಒಬ್ಬ ಮಹಿಳೆ ಮತ್ತು ಮಗುವನ್ನು ಜೀವಂತವಾಗಿ ಸ್ಥಳಾಂತರಿಸಿದ್ದೇವೆ ಎಂದು ಸಿಯಾಂಜೂರ್ ಪೊಲೀಸ್ ಮುಖ್ಯಸ್ಥ ಡೋನಿ ಹೆರ್ಮಾವಾನ್ ಬ್ರಾಡ್‌ಕಾಸ್ಟರ್ ಮೆಟ್ರೋ ಟಿವಿಗೆ ತಿಳಿಸಿದ್ದಾರೆ,

Published On - 2:11 pm, Mon, 21 November 22

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ