AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake ಮಣಿಪುರ, ಅಫ್ಘಾನಿಸ್ತಾನ, ತಜಿಕಿಸ್ತಾನದಲ್ಲೂ ಲಘು ಭೂಕಂಪ

ಮಣಿಪುರ, ಅಫ್ಘಾನಿಸ್ತಾನ ಹಾಗೂ ತಜಿಕಿಸ್ತಾನದಲ್ಲೂ ಲಘು ಭೂಕಂಪ (Earthquake) ಸಂಭವಿಸಿದೆ.

Earthquake ಮಣಿಪುರ, ಅಫ್ಘಾನಿಸ್ತಾನ, ತಜಿಕಿಸ್ತಾನದಲ್ಲೂ ಲಘು ಭೂಕಂಪ
ಭೂಕಂಪ
TV9 Web
| Edited By: |

Updated on: Feb 28, 2023 | 6:38 AM

Share

ನವದೆಹಲಿ:  ಮಣಿಪುರ, ಅಫ್ಘಾನಿಸ್ತಾನ ಹಾಗೂ ತಜಿಕಿಸ್ತಾನದಲ್ಲೂ ಲಘು ಭೂಕಂಪ (Earthquake) ಸಂಭವಿಸಿರುವುದು ವರದಿಯಾಗಿದೆ. ಸೋಮವಾರ ಮಧ್ಯರಾತ್ರಿ ರಾತ್ರಿ 2 ಗಂಟೆ 46ರ ವೇಳೆ ಸಂಭವಿಸಿದ ಭೂಕಂಪ ರಿಕ್ಟರ್ ಮಾಪಕದಲ್ಲಿ ತೀವ್ರತೆ 3.2ರಷ್ಟು ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (National Seismology Center) ತಿಳಿಸಿದೆ.

ಇನ್ನು ಅಫ್ಘಾನಿಸ್ತಾನದಲ್ಲಿ ಇಂದು (ಮಂಗಳವಾರ) ಮತ್ತೆ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.1ರಷ್ಟು ದಾಖಲಾಗಿದೆ. ನಿನ್ನೆ (ಫೆ.27) ಸಹ ಅಫ್ಘಾನಿಸ್ತಾನ ಭೂಕಂಪ ಆಗಿತ್ತು. ಇದೀಗ 24ಗಂಟೆಗಳಲ್ಲಿ ಇದು ಎರಡನೇ ಬಾರಿ ಭೂಕಂಪ ಸಂಭವಿಸಿದ್ದು, ಯಾವುದೇ ಹಾನಿಯಾದ ವರದಿಗಳು ತಿಳಿದುಬಂದಿಲ್ಲ.

ತಜಿಕಿಸ್ತಾನದಲ್ಲೂ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4.3ರಷ್ಟು ದಾಖಲಾಗಿದೆ.

Follow Us
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಅಮಿತ್ ಶಾರನ್ನು ನೋಡಿ ಚಾಣಕ್ಯನೂ ಶಾಕ್ ಆಗುತ್ತಿದ್ದ;ಪ್ರಿಯಾಂಕಾ ಗಾಂಧಿ ಲೇವಡಿ
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಐಪಿಎಲ್‌ನಲ್ಲಿ ವಿಶೇಷ ಶತಕ ಪೂರೈಸಿದ ಅರ್ಶ್‌ದೀಪ್ ಸಿಂಗ್
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ಮಂತ್ರಾಲಯ ಬಳಿ ಅಪಘಾತ: ಘಟನೆ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟ ಗಾಯಾಳು
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ದೆಹಲಿ ವಿಮಾನ ನಿಲ್ದಾಣದಲ್ಲಿ ಆಕಾಶ ವಿಮಾನಕ್ಕೆ ಡಿಕ್ಕಿ ಹೊಡೆದ ಸ್ಪೈಸ್‌ಜೆಟ್
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ವಿನಯ್ ಕೇಸ್‌ ತೀರ್ಪು ನೀಡಿದ್ದ ಜಡ್ಜ್​ ಸೇರಿ 114 ನ್ಯಾಯಾಧೀಶರ ವರ್ಗಾವಣೆ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಬಿರು ಬಿಸಿಲಲ್ಲೂ ಬಿರಿಯಾನಿ, ಸೀರೆಗಾಗಿ ಮುಗ್ಗಿಬಿದ್ದ ಜನ
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ಲಕ್ನೋದಲ್ಲಿ ಸುಟ್ಟು ಕರಕಲಾದ ಗುಡಿಸಲುಗಳ ವಿಡಿಯೋ ವೈರಲ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ದರ್ಶನ್​ಗೆ ಮುಖ ತೋರಿಸಲು ಸಾಧ್ಯವಾಗದೇ ಊರು ಬಿಟ್ಟೆ: ಮಲ್ಲಿಕಾರ್ಜುನ್
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ಪೆಟ್ರೋಲ್ ಟ್ಯಾಂಕರ್​​ಗೆ ಬೆಂಕಿ, ರಸ್ತೆ ಪಕ್ಕದ ಅರಣ್ಯಕ್ಕೂ ಅವರಿಸಿದ ಜ್ವಾಲೆ
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?
ದರ್ಶನ್ ಅವರಿಗೆ 1 ಕೋಟಿ ಮೋಸ ಮಾಡಿದರೇ ಮಾಜಿ ಮ್ಯಾನೇಜರ್?