AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pakistan Earthquake: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ 9 ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ

ಪಾಕಿಸ್ತಾನದಲ್ಲಿ ಹಲವೆಡೆ ಪ್ರಬಲ ಭೂಕಂಪ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, 6 ಜನರು ಗಾಯಗೊಂಡಿದ್ದಾರೆ.

Pakistan Earthquake: ಪಾಕಿಸ್ತಾನದಲ್ಲಿ ಪ್ರಬಲ ಭೂಕಂಪ 9 ಸಾವು, 150ಕ್ಕೂ ಹೆಚ್ಚು ಜನರಿಗೆ ಗಾಯ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Mar 22, 2023 | 7:24 AM

Share

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ (Pakistan) ಹಲವೆಡೆ ಪ್ರಬಲ ಭೂಕಂಪ (Earthquake) ಸಂಭವಿಸಿ 9 ಜನರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮಂಗಳವಾರ (ಮಾ.21) ರಾಜಧಾನಿ ಇಸ್ಲಾಮಾಬಾದ್​​ (Islamabad) , ಲಾಹೋರ್ (Lahore), ಪೇಶಾವರ, ರಾವಲ್ಪಿಂಡಿ ಸೇರಿ ಹಲವು ನಗರಗಳಲ್ಲಿ ಭೂಮಿ ಕಂಪಿಸಿದ ಅನುಭವಾಗಿದೆ. ಭೂಮಿಯ 180 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟೆರ್​ ಮಾಪಕದಲ್ಲಿ ತೀರ್ವತೆ 6.8ರಷ್ಟಿದೆ. ಗುಜ್ರಾನ್‌ವಾಲಾ, ಗುಜರಾತ್‌, ಸಿಯಾಲ್‌ಕೋಟ್‌, ಕೋಟ್‌ ಮೊಮಿನ್‌, ಮಧ್‌ ರಂಝಾ, ಚಕ್ವಾಲ್‌, ಕೊಹತ್‌ ಮತ್ತು ಗಿಲ್ಗಿಟ್‌-ಬಾಲ್ಟಿಸ್ತಾನ್‌ ಪ್ರದೇಶಗಳಲ್ಲಿಯೂ ಪ್ರಬಲ ಕಂಪನ ಸಂಭವಿಸಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಂಪನದಿಂದ ಹಲವು ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡಿದ್ದಾರೆ. ಸ್ವಾತ್ ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದರೇ ಮತ್ತು 150 ಮಂದಿ ಗಾಯಗೊಂಡಿದ್ದಾರೆ, ಅವರನ್ನು ಚಿಕಿತ್ಸೆಗಾಗಿ ಸೈದು ಬೋಧನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭೂಕಂಪದ ಸಮಯದಲ್ಲಿ, ರಾವಲ್ಪಿಂಡಿಯ ಮಾರುಕಟ್ಟೆಗಳಲ್ಲಿ ಕಾಲ್ತುಳಿತ ಸಂಭವಿಸಿದೆ.

ಇದನ್ನೂ ಓದಿ: ದೆಹಲಿ ಸೇರಿ ಉತ್ತರ ಭಾರತದ ಕೆಲವೆಡೆ ಭೂಕಂಪ; ನಿಮಿಷಗಳ ಕಾಲ ಕಂಪಿಸಿದ ಭೂಮಿ

ಪಾಕಿಸ್ತಾನ ಹೊರತಾಗಿ, ಭಾರತ, ಅಫ್ಘಾನಿಸ್ತಾನ, ತುರ್ಕಮೆನಿಸ್ತಾನ್, ಕಜಕಿಸ್ತಾನ್, ತಜಕಿಸ್ತಾನ್, ಉಜ್ಬೇಕಿಸ್ತಾನ್, ಚೀನಾ ಮತ್ತು ಕಿರ್ಗಿಸ್ತಾನ್‌ನಲ್ಲಿಯೂ ಕಂಪನದ ಅನುಭವವಾಗಿದೆ ಅಂತರಾಷ್ಟ್ರೀಯ ಭೂಕಂಪನ ಕೇಂದ್ರ ಹೇಳಿದೆ. ಈ ವರ್ಷಜನವರಿಯಲ್ಲಿ ಇಸ್ಲಾಮಾಬಾದ್‌ನಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿತ್ತು.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?