AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Earthquake: ಅಫ್ಘಾನಿಸ್ತಾನದಲ್ಲಿ 5.1 ತೀವ್ರತೆಯ ಭೂಕಂಪ ದಾಖಲು

ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿಯಲ್ಲಿ ಇಂದು (ಶನಿವಾರ) ಸಂಜೆ 6.45ಕ್ಕೆ 5.1 ತೀವ್ರತೆಯ ಭೂಕಂಪನದ ಅನುಭವವಾಗಿದೆ.

Afghanistan Earthquake: ಅಫ್ಘಾನಿಸ್ತಾನದಲ್ಲಿ 5.1 ತೀವ್ರತೆಯ ಭೂಕಂಪ ದಾಖಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 01, 2022 | 8:11 PM

Share

ಕಾಬೂಲ್: ಅಫ್ಘಾನಿಸ್ತಾನ-ತಜಕಿಸ್ತಾನ ಗಡಿಯಲ್ಲಿ ಭೂಕಂಪನವಾಗಿದೆ. ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 5.1ರಷ್ಟು ದಾಖಲಾಗಿದೆ. ಅಫ್ಘಾನಿಸ್ತಾನ-ತಜಿಕಿಸ್ತಾನ್ ಗಡಿಯಲ್ಲಿ ಇಂದು (ಶನಿವಾರ) ಸಂಜೆ 6.45ಕ್ಕೆ 5.1 ತೀವ್ರತೆಯ ಭೂಕಂಪನದ ಅನುಭವವಾಗಿದೆ. ಹಾಗೇ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ನಿಯಂತ್ರಣ ರೇಖೆಯ ಸುತ್ತಲಿನ ಇತರ ಪ್ರದೇಶಗಳಲ್ಲಿಯೂ ಭೂಕಂಪನದ ಅನುಭವವಾಗಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಟ್ವೀಟ್‌ನಲ್ಲಿ ಅಫ್ಘಾನಿಸ್ತಾನದಲ್ಲಿ 5.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.

ವರದಿಗಳ ಪ್ರಕಾರ, ಭೂಕಂಪವಾಗಿದ್ದರಿಂದ ಭಯಭೀತರಾದ ಜನರು ತಮ್ಮ ಮನೆಗಳಿಂದ ಓಡಿ ಬಂದಿದ್ದಾರೆ. ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಇದನ್ನೂ ಓದಿ: Earthquake in Afghanistan: ಅಫ್ಘಾನಿಸ್ತಾನದ ಫೈಜಾಬಾದ್​ನಲ್ಲಿ 4.3 ತೀವ್ರತೆಯ ಭೂಕಂಪ

Bengaluru Earthquake: ಬೆಳಗ್ಗೆ 7 ಗಂಟೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಲವೆಡೆ ಲಘು ಭೂಕಂಪ, ಆತಂಕ ಪಡಬೇಡಿ ಎಂದು ಜಿಲ್ಲಾಧಿಕಾರಿ ಲತಾ ಅಭಯ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ