AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು. ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ […]

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!
ಸಾಧು ಶ್ರೀನಾಥ್​
|

Updated on:Jan 09, 2020 | 12:01 PM

Share

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು.

ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ ದಾಖಲಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷದ ನಡುವೆಯೇ ಭೂಕಂಪನವಾಗಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ. ಆದ್ರೆ ಇದು ನೈಸರ್ಗಿಕವಾಗಿ ಸಂಭವಿಸಿರುವ ಭೂಕಂಪ ಎಂದು ವರದಿಯಾಗಿದೆ.

ಬಾಗ್ದಾದ್‌ನಲ್ಲಿನ ಅಮೆರಿಕದ ಎರಡು ವಾಯುನೆಲೆಗಳ ಮೇಲೆ ಇರಾನ್‌ ನಿನ್ನೆ ಸಂಜೆ ಕ್ಷಿಪಣಿ ದಾಳಿ ನಡೆಸಿದೆ. ಏರ್​ಬೇಸ್ ಮೇಲೆ ಇರಾನ್ ದಾಳಿ ನಡೆಸಿದ ಪರಿಣಾಮ ಅಮೆರಿಕದ 80 ಸೈನಿಕರು ಮೃತಪಟ್ಟಿರುವುದಾಗಿ ಇರಾನ್ ಮಾಹಿತಿ ನೀಡಿದೆ. ಆದ್ರೆ, ದಾಳಿಯಲ್ಲಿ ತಮ್ಮ ಸೈನಿಕರು ಮೃತಪಟ್ಟಿರುವ ಬಗ್ಗೆ ಅಮೆರಿಕ ಸ್ಪಷ್ಟಪಡಿಸಿಲ್ಲ.

Published On - 11:59 am, Wed, 8 January 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್