AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು. ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ […]

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!
ಸಾಧು ಶ್ರೀನಾಥ್​
|

Updated on:Jan 09, 2020 | 12:01 PM

Share

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು.

ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ ದಾಖಲಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷದ ನಡುವೆಯೇ ಭೂಕಂಪನವಾಗಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ. ಆದ್ರೆ ಇದು ನೈಸರ್ಗಿಕವಾಗಿ ಸಂಭವಿಸಿರುವ ಭೂಕಂಪ ಎಂದು ವರದಿಯಾಗಿದೆ.

ಬಾಗ್ದಾದ್‌ನಲ್ಲಿನ ಅಮೆರಿಕದ ಎರಡು ವಾಯುನೆಲೆಗಳ ಮೇಲೆ ಇರಾನ್‌ ನಿನ್ನೆ ಸಂಜೆ ಕ್ಷಿಪಣಿ ದಾಳಿ ನಡೆಸಿದೆ. ಏರ್​ಬೇಸ್ ಮೇಲೆ ಇರಾನ್ ದಾಳಿ ನಡೆಸಿದ ಪರಿಣಾಮ ಅಮೆರಿಕದ 80 ಸೈನಿಕರು ಮೃತಪಟ್ಟಿರುವುದಾಗಿ ಇರಾನ್ ಮಾಹಿತಿ ನೀಡಿದೆ. ಆದ್ರೆ, ದಾಳಿಯಲ್ಲಿ ತಮ್ಮ ಸೈನಿಕರು ಮೃತಪಟ್ಟಿರುವ ಬಗ್ಗೆ ಅಮೆರಿಕ ಸ್ಪಷ್ಟಪಡಿಸಿಲ್ಲ.

Published On - 11:59 am, Wed, 8 January 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್