AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು. ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ […]

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 09, 2020 | 12:01 PM

Share

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು.

ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ ದಾಖಲಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷದ ನಡುವೆಯೇ ಭೂಕಂಪನವಾಗಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ. ಆದ್ರೆ ಇದು ನೈಸರ್ಗಿಕವಾಗಿ ಸಂಭವಿಸಿರುವ ಭೂಕಂಪ ಎಂದು ವರದಿಯಾಗಿದೆ.

ಬಾಗ್ದಾದ್‌ನಲ್ಲಿನ ಅಮೆರಿಕದ ಎರಡು ವಾಯುನೆಲೆಗಳ ಮೇಲೆ ಇರಾನ್‌ ನಿನ್ನೆ ಸಂಜೆ ಕ್ಷಿಪಣಿ ದಾಳಿ ನಡೆಸಿದೆ. ಏರ್​ಬೇಸ್ ಮೇಲೆ ಇರಾನ್ ದಾಳಿ ನಡೆಸಿದ ಪರಿಣಾಮ ಅಮೆರಿಕದ 80 ಸೈನಿಕರು ಮೃತಪಟ್ಟಿರುವುದಾಗಿ ಇರಾನ್ ಮಾಹಿತಿ ನೀಡಿದೆ. ಆದ್ರೆ, ದಾಳಿಯಲ್ಲಿ ತಮ್ಮ ಸೈನಿಕರು ಮೃತಪಟ್ಟಿರುವ ಬಗ್ಗೆ ಅಮೆರಿಕ ಸ್ಪಷ್ಟಪಡಿಸಿಲ್ಲ.

Published On - 11:59 am, Wed, 8 January 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ