AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು. ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ […]

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 09, 2020 | 12:01 PM

Share

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು.

ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ ದಾಖಲಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷದ ನಡುವೆಯೇ ಭೂಕಂಪನವಾಗಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ. ಆದ್ರೆ ಇದು ನೈಸರ್ಗಿಕವಾಗಿ ಸಂಭವಿಸಿರುವ ಭೂಕಂಪ ಎಂದು ವರದಿಯಾಗಿದೆ.

ಬಾಗ್ದಾದ್‌ನಲ್ಲಿನ ಅಮೆರಿಕದ ಎರಡು ವಾಯುನೆಲೆಗಳ ಮೇಲೆ ಇರಾನ್‌ ನಿನ್ನೆ ಸಂಜೆ ಕ್ಷಿಪಣಿ ದಾಳಿ ನಡೆಸಿದೆ. ಏರ್​ಬೇಸ್ ಮೇಲೆ ಇರಾನ್ ದಾಳಿ ನಡೆಸಿದ ಪರಿಣಾಮ ಅಮೆರಿಕದ 80 ಸೈನಿಕರು ಮೃತಪಟ್ಟಿರುವುದಾಗಿ ಇರಾನ್ ಮಾಹಿತಿ ನೀಡಿದೆ. ಆದ್ರೆ, ದಾಳಿಯಲ್ಲಿ ತಮ್ಮ ಸೈನಿಕರು ಮೃತಪಟ್ಟಿರುವ ಬಗ್ಗೆ ಅಮೆರಿಕ ಸ್ಪಷ್ಟಪಡಿಸಿಲ್ಲ.

Published On - 11:59 am, Wed, 8 January 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ