AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು. ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ […]

ಅಮೆರಿಕ ಏರ್​ಬೇಸ್ ಮೇಲೆ ಕ್ಷಿಪಣಿ ದಾಳಿ ಬೆನ್ನಲ್ಲೇ ಇರಾಕ್​ನಲ್ಲಿ ಭೂಕಂಪ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jan 09, 2020 | 12:01 PM

Share

ಟೆಹ್ರಾನ್: ಅಮೆರಿಕ ಮತ್ತು ಇರಾಕ್ ನಡುವೆ ಈಗಾಗಲೇ ಮಹಾ ಕದನವೇ ನಡೆಯುತ್ತಿದೆ. ಇತ್ತೀಚೆಗಷ್ಟೇ ಇರಾನ್​ನ ಭದ್ರತಾ ಪಡೆಯ ಮುಖ್ಯಸ್ಥ ಖಾಸಿಮ್ ಸೊಲೆಮಾನಿಯನ್ನು ವಾಯುದಾಳಿ ಮೂಲಕ ಅಮೆರಿಕ ಅಟ್ಟಾಡಿಸಿ ಕೊಂದಿತ್ತು. ತದನಂತರ ಇರಾನ್ ಸಹ ಅಮೆರಿಕ ವಿರುದ್ಧ ತೊಡೆತಟ್ಟಿ ಇರಾಕ್​ನಲ್ಲಿರುವ ಅಮೆರಿಕ ಸೇನಾ ನೆಲೆ ಮೇಲೆ ಕ್ಷಿಪಣಿಗಳನ್ನು ಹಾರಿಸಿತ್ತು.

ಇದೇ ಬೆನ್ನಲ್ಲೇ ಇಂದು ಇರಾನ್​ನ ಹಲವೆಡೆ ಎರಡು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ. ಇರಾನ್​ನ ಅಣುಸ್ಥಾವರದ ಸಮೀಪದಲ್ಲಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.5 ಮತ್ತು 4.9ರಷ್ಟು ತೀವ್ರತೆ ದಾಖಲಾಗಿದೆ. ಅಮೆರಿಕ ಮತ್ತು ಇರಾನ್​ ನಡುವಿನ ಸಂಘರ್ಷದ ನಡುವೆಯೇ ಭೂಕಂಪನವಾಗಿರುವುದು ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ. ಆದ್ರೆ ಇದು ನೈಸರ್ಗಿಕವಾಗಿ ಸಂಭವಿಸಿರುವ ಭೂಕಂಪ ಎಂದು ವರದಿಯಾಗಿದೆ.

ಬಾಗ್ದಾದ್‌ನಲ್ಲಿನ ಅಮೆರಿಕದ ಎರಡು ವಾಯುನೆಲೆಗಳ ಮೇಲೆ ಇರಾನ್‌ ನಿನ್ನೆ ಸಂಜೆ ಕ್ಷಿಪಣಿ ದಾಳಿ ನಡೆಸಿದೆ. ಏರ್​ಬೇಸ್ ಮೇಲೆ ಇರಾನ್ ದಾಳಿ ನಡೆಸಿದ ಪರಿಣಾಮ ಅಮೆರಿಕದ 80 ಸೈನಿಕರು ಮೃತಪಟ್ಟಿರುವುದಾಗಿ ಇರಾನ್ ಮಾಹಿತಿ ನೀಡಿದೆ. ಆದ್ರೆ, ದಾಳಿಯಲ್ಲಿ ತಮ್ಮ ಸೈನಿಕರು ಮೃತಪಟ್ಟಿರುವ ಬಗ್ಗೆ ಅಮೆರಿಕ ಸ್ಪಷ್ಟಪಡಿಸಿಲ್ಲ.

Published On - 11:59 am, Wed, 8 January 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ