AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ನೇಪಾಳದ ಕಠ್ಮಂಡುವಿನಲ್ಲಿ ಇಂದು ಮುಂಜಾನೆ 4.3 ತೀವ್ರತೆಯ ಲಘು ಭೂಕಂಪ

2015ರ ಏಪ್ರಿಲ್ ತಿಂಗಳಲ್ಲಿ 7.9 ತೀವ್ರತೆಯ ಭೂಕಂಪ ಸಂಭವಿಸಿ, ಹಿಮಾಲಯನ್ ರಾಷ್ಟ್ರವನ್ನು ಬೆಚ್ಚಿಬೀಳಿಸಿತ್ತು. ಈ ಭೂಕಂಪದಿಂದ ಸುಮಾರು 10,000 ಜನ ಸಾವನ್ನಪ್ಪಿದ್ದರು, ಲಕ್ಷಾಂತರ ಮನೆಗಳು ನಾಶವಾಗಿದ್ದವು.

Earthquake: ನೇಪಾಳದ ಕಠ್ಮಂಡುವಿನಲ್ಲಿ ಇಂದು ಮುಂಜಾನೆ 4.3 ತೀವ್ರತೆಯ ಲಘು ಭೂಕಂಪ
ಭೂಕಂಪImage Credit source: India.com
TV9 Web
| Updated By: ಸುಷ್ಮಾ ಚಕ್ರೆ|

Updated on:Jun 23, 2022 | 10:17 AM

Share

ಕಠ್ಮಂಡು: ನೇಪಾಳದ ಕಠ್ಮಂಡುವಿನಿಂದ 161 ಕಿಮೀ WNW ದೂರದಲ್ಲಿ ಇಂದು (ಗುರುವಾರ) ಬೆಳಗ್ಗೆ 4.3 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಮಾಹಿತಿ ನೀಡಿದೆ. ಇಂದು ಮುಂಜಾನೆ ಮಧ್ಯ ನೇಪಾಳದಲ್ಲಿ (Nepal)  5.0ಕ್ಕಿಂತ ಕಡಿಮೆ ಪ್ರಮಾಣದ ತೀವ್ರತೆಯ ಎರಡು ಲಘು ಭೂಕಂಪಗಳು ಸಂಭವಿಸಿವೆ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.

ಇಂದು ಬೆಳಗ್ಗೆ 3.56ಕ್ಕೆ ನೇಪಾಳದ ಕಸ್ಕಿ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 4.9 ತೀವ್ರತೆಯ ಭೂಕಂಪ ಅಪ್ಪಳಿಸಿತು. ಆ ಭೂಕಂಪದ ಕೇಂದ್ರಬಿಂದು ಕಸ್ಕಿ ಜಿಲ್ಲೆಯ ಮಚ್ಚಪುರ್ಚರೆ ಗ್ರಾಮಾಂತರ ಪುರಸಭೆ -7ನ ಧಂಪಸ್‌ನಲ್ಲಿದೆ. ಬಗ್ಲುಂಗ್, ಪರ್ಬತ್, ಮೈಗ್ಡಿ ಮತ್ತು ತನಹುನ್ ಜಿಲ್ಲೆಗಳಲ್ಲಿ ಕೂಡ ಭೂಕಂಪದ ಅಲೆಗಳು ಕಂಡುಬಂದಿವೆ.

ಇದನ್ನೂ ಓದಿ: ಪೂರ್ವ ಅಫ್ಘಾನಿಸ್ತಾನದಲ್ಲಿ ತೀವ್ರ ಭೂಕಂಪ: 1,000 ಜನರು ಸಾವು, 1,500 ಕ್ಕೂ ಹೆಚ್ಚು ಜನರಿಗೆ ಗಾಯ

ಅದಾದ ನಂತರ ಬೆಳಗ್ಗೆ 7.22 AMಕ್ಕೆ ಗೂರ್ಖಾ ಜಿಲ್ಲೆಯ ಥುಮಿಯಲ್ಲಿ 4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ಮಾನಿಟರಿಂಗ್ ಮತ್ತು ರಿಸರ್ಚ್ ಸೆಂಟರ್‌ ದಾಖಲಿಸಿದೆ. ಆದರೆ, ಈ ಭೂಕಂಪದಿಂದ ಇದುವರೆಗೆ ಯಾವುದೇ ಹಾನಿ ಅಥವಾ ಸಾವು ನೋವುಗಳ ವರದಿಯಾಗಿಲ್ಲ.

2015ರ ಏಪ್ರಿಲ್ ತಿಂಗಳಲ್ಲಿ 7.9 ತೀವ್ರತೆಯ ಭೂಕಂಪ ಸಂಭವಿಸಿ, ಹಿಮಾಲಯನ್ ರಾಷ್ಟ್ರವನ್ನು ಬೆಚ್ಚಿಬೀಳಿಸಿತ್ತು. ಈ ಭೂಕಂಪದಿಂದ ಸುಮಾರು 10,000 ಜನ ಸಾವನ್ನಪ್ಪಿದ್ದರು, ಲಕ್ಷಾಂತರ ಮನೆಗಳು ನಾಶವಾಗಿದ್ದವು.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:15 am, Thu, 23 June 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ