AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​​ನಲ್ಲಿ ಪ್ರಬಲ ಭೂಕಂಪ; ರಿಕ್ಟರ್​ ಮಾಪಕದಲ್ಲಿ 6.5ರಷ್ಟು ತೀವ್ರತೆ ದಾಖಲು

ಸತತ ಮಳೆಯಿಂದ ನಲುಗುತ್ತಿರುವ ತಮಿಳುನಾಡಿನಲ್ಲೂ ಇಂದು ಭೂಕಂಪನವಾಗಿದೆ.ಇಂದು ಮುಂಜಾನೆ 4.17ರ ಹೊತ್ತಗೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ಭೂಕಂಪ ಆಗಿದ್ದು, ಭೂಮೇಲ್ಮೈಯಿಂದ 25 ಕಿಮೀ ಆಳದಲ್ಲಿ ಕಂಪಿಸಿದೆ.

Japan Earthquake: ಜಪಾನ್​​ನಲ್ಲಿ ಪ್ರಬಲ ಭೂಕಂಪ; ರಿಕ್ಟರ್​ ಮಾಪಕದಲ್ಲಿ 6.5ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 29, 2021 | 7:58 PM

Share

ಜಪಾನ್​​ನ ಹೊನ್ಶು ಪ್ರದೇಶದ ಆಗ್ನೇಯ ಭಾಗದಲ್ಲಿ ಇಂದು ಸಂಜೆ 6 ಗಂಟೆ ಹೊತ್ತಿಗೆ ಪ್ರಬಲ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್​ ಮಾಪಕದಲ್ಲಿ 6.5ರಷ್ಟು ದಾಖಲಾಗಿದೆ ಎಂದು ಜಿಎಫ್​ಝಡ್​​ ಜರ್ಮನ್​ ಭೂಕಂಪನ ಸಂಶೋಧನಾ ಕೇಂದ್ರ ತಿಳಿಸಿದೆ. ಹಾಗೇ, ಭೂಮೇಲ್ಮೈಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದೂ ಹೇಳಲಾಗಿದೆ. ಯಾವುದೇ ಸಾವು-ನೋವಿನ ವರದಿ ಆಗಿಲ್ಲ.

ಇತ್ತೀಚೆಗೆ ಭಾರತ ಸೇರಿ ವಿವಿಧ ದೇಶಗಳಲ್ಲಿ ಆಗಾಗ ಭೂಕಂಪನ ಆಗುತ್ತಿದೆ. ಕೆಲವೇ ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ 6.3 ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬಾಂಗ್ಲಾದೇಶದ ಚಿತ್ತಗಾಂಗ್​​ನಿಂದ ಪೂರ್ವಕ್ಕೆ 175 ಕಿಮೀ ದೂರದಲ್ಲಿ, ಭೂಮೇಲ್ಮೈಯಿಂದ 60ಕಿಮೀ ಆಳದಲ್ಲಿ ಭೂಮಿ ನಡುಗಿತ್ತು.

ತಮಿಳುನಾಡಿನಲ್ಲೂ ಭೂಕಂಪನ ಸತತ ಮಳೆಯಿಂದ ನಲುಗುತ್ತಿರುವ ತಮಿಳುನಾಡಿನಲ್ಲೂ ಇಂದು ಭೂಕಂಪನವಾಗಿದೆ.ಇಂದು ಮುಂಜಾನೆ 4.17ರ ಹೊತ್ತಗೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ಭೂಕಂಪ ಆಗಿದ್ದು, ಭೂಮೇಲ್ಮೈಯಿಂದ 25 ಕಿಮೀ ಆಳದಲ್ಲಿ ಕಂಪಿಸಿದೆ. ಇದರ ತೀವ್ರತೆ 3.6ರಷ್ಟಿತ್ತು ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಇದನ್ನೂ ಓದಿ:  Video: ಮೀಡಿಯಾಕ್ಕೆ ಬೈಟ್​ ಕೊಡುತ್ತಿದ್ದ ಟಿಎಂಸಿ ಸಂಸದನಿಗೆ ಹಿಂದಿನಿಂದ ಬಂದ ರಾಜನಾಥ್​ ಸಿಂಗ್​ ಮಾಡಿದ್ದೇನು? ಇದು ಸ್ಪೆಶಲ್​ ವಿಡಿಯೋ !

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ