AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​​ನಲ್ಲಿ ಪ್ರಬಲ ಭೂಕಂಪ; ರಿಕ್ಟರ್​ ಮಾಪಕದಲ್ಲಿ 6.5ರಷ್ಟು ತೀವ್ರತೆ ದಾಖಲು

ಸತತ ಮಳೆಯಿಂದ ನಲುಗುತ್ತಿರುವ ತಮಿಳುನಾಡಿನಲ್ಲೂ ಇಂದು ಭೂಕಂಪನವಾಗಿದೆ.ಇಂದು ಮುಂಜಾನೆ 4.17ರ ಹೊತ್ತಗೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ಭೂಕಂಪ ಆಗಿದ್ದು, ಭೂಮೇಲ್ಮೈಯಿಂದ 25 ಕಿಮೀ ಆಳದಲ್ಲಿ ಕಂಪಿಸಿದೆ.

Japan Earthquake: ಜಪಾನ್​​ನಲ್ಲಿ ಪ್ರಬಲ ಭೂಕಂಪ; ರಿಕ್ಟರ್​ ಮಾಪಕದಲ್ಲಿ 6.5ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 29, 2021 | 7:58 PM

Share

ಜಪಾನ್​​ನ ಹೊನ್ಶು ಪ್ರದೇಶದ ಆಗ್ನೇಯ ಭಾಗದಲ್ಲಿ ಇಂದು ಸಂಜೆ 6 ಗಂಟೆ ಹೊತ್ತಿಗೆ ಪ್ರಬಲ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್​ ಮಾಪಕದಲ್ಲಿ 6.5ರಷ್ಟು ದಾಖಲಾಗಿದೆ ಎಂದು ಜಿಎಫ್​ಝಡ್​​ ಜರ್ಮನ್​ ಭೂಕಂಪನ ಸಂಶೋಧನಾ ಕೇಂದ್ರ ತಿಳಿಸಿದೆ. ಹಾಗೇ, ಭೂಮೇಲ್ಮೈಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದೂ ಹೇಳಲಾಗಿದೆ. ಯಾವುದೇ ಸಾವು-ನೋವಿನ ವರದಿ ಆಗಿಲ್ಲ.

ಇತ್ತೀಚೆಗೆ ಭಾರತ ಸೇರಿ ವಿವಿಧ ದೇಶಗಳಲ್ಲಿ ಆಗಾಗ ಭೂಕಂಪನ ಆಗುತ್ತಿದೆ. ಕೆಲವೇ ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ 6.3 ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬಾಂಗ್ಲಾದೇಶದ ಚಿತ್ತಗಾಂಗ್​​ನಿಂದ ಪೂರ್ವಕ್ಕೆ 175 ಕಿಮೀ ದೂರದಲ್ಲಿ, ಭೂಮೇಲ್ಮೈಯಿಂದ 60ಕಿಮೀ ಆಳದಲ್ಲಿ ಭೂಮಿ ನಡುಗಿತ್ತು.

ತಮಿಳುನಾಡಿನಲ್ಲೂ ಭೂಕಂಪನ ಸತತ ಮಳೆಯಿಂದ ನಲುಗುತ್ತಿರುವ ತಮಿಳುನಾಡಿನಲ್ಲೂ ಇಂದು ಭೂಕಂಪನವಾಗಿದೆ.ಇಂದು ಮುಂಜಾನೆ 4.17ರ ಹೊತ್ತಗೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ಭೂಕಂಪ ಆಗಿದ್ದು, ಭೂಮೇಲ್ಮೈಯಿಂದ 25 ಕಿಮೀ ಆಳದಲ್ಲಿ ಕಂಪಿಸಿದೆ. ಇದರ ತೀವ್ರತೆ 3.6ರಷ್ಟಿತ್ತು ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಇದನ್ನೂ ಓದಿ:  Video: ಮೀಡಿಯಾಕ್ಕೆ ಬೈಟ್​ ಕೊಡುತ್ತಿದ್ದ ಟಿಎಂಸಿ ಸಂಸದನಿಗೆ ಹಿಂದಿನಿಂದ ಬಂದ ರಾಜನಾಥ್​ ಸಿಂಗ್​ ಮಾಡಿದ್ದೇನು? ಇದು ಸ್ಪೆಶಲ್​ ವಿಡಿಯೋ !

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್