AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Japan Earthquake: ಜಪಾನ್​​ನಲ್ಲಿ ಪ್ರಬಲ ಭೂಕಂಪ; ರಿಕ್ಟರ್​ ಮಾಪಕದಲ್ಲಿ 6.5ರಷ್ಟು ತೀವ್ರತೆ ದಾಖಲು

ಸತತ ಮಳೆಯಿಂದ ನಲುಗುತ್ತಿರುವ ತಮಿಳುನಾಡಿನಲ್ಲೂ ಇಂದು ಭೂಕಂಪನವಾಗಿದೆ.ಇಂದು ಮುಂಜಾನೆ 4.17ರ ಹೊತ್ತಗೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ಭೂಕಂಪ ಆಗಿದ್ದು, ಭೂಮೇಲ್ಮೈಯಿಂದ 25 ಕಿಮೀ ಆಳದಲ್ಲಿ ಕಂಪಿಸಿದೆ.

Japan Earthquake: ಜಪಾನ್​​ನಲ್ಲಿ ಪ್ರಬಲ ಭೂಕಂಪ; ರಿಕ್ಟರ್​ ಮಾಪಕದಲ್ಲಿ 6.5ರಷ್ಟು ತೀವ್ರತೆ ದಾಖಲು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 29, 2021 | 7:58 PM

Share

ಜಪಾನ್​​ನ ಹೊನ್ಶು ಪ್ರದೇಶದ ಆಗ್ನೇಯ ಭಾಗದಲ್ಲಿ ಇಂದು ಸಂಜೆ 6 ಗಂಟೆ ಹೊತ್ತಿಗೆ ಪ್ರಬಲ ಭೂಕಂಪ ಸಂಭವಿಸಿದೆ. ಇದರ ತೀವ್ರತೆ ರಿಕ್ಟರ್​ ಮಾಪಕದಲ್ಲಿ 6.5ರಷ್ಟು ದಾಖಲಾಗಿದೆ ಎಂದು ಜಿಎಫ್​ಝಡ್​​ ಜರ್ಮನ್​ ಭೂಕಂಪನ ಸಂಶೋಧನಾ ಕೇಂದ್ರ ತಿಳಿಸಿದೆ. ಹಾಗೇ, ಭೂಮೇಲ್ಮೈಯಿಂದ 10 ಕಿಮೀ ಆಳದಲ್ಲಿ ಭೂಮಿ ನಡುಗಿದೆ ಎಂದೂ ಹೇಳಲಾಗಿದೆ. ಯಾವುದೇ ಸಾವು-ನೋವಿನ ವರದಿ ಆಗಿಲ್ಲ.

ಇತ್ತೀಚೆಗೆ ಭಾರತ ಸೇರಿ ವಿವಿಧ ದೇಶಗಳಲ್ಲಿ ಆಗಾಗ ಭೂಕಂಪನ ಆಗುತ್ತಿದೆ. ಕೆಲವೇ ದಿನಗಳ ಹಿಂದೆ ಬಾಂಗ್ಲಾದೇಶದಲ್ಲಿ 6.3 ರಷ್ಟು ತೀವ್ರತೆಯಲ್ಲಿ ಭೂಕಂಪನವಾಗಿತ್ತು. ಬಾಂಗ್ಲಾದೇಶದ ಚಿತ್ತಗಾಂಗ್​​ನಿಂದ ಪೂರ್ವಕ್ಕೆ 175 ಕಿಮೀ ದೂರದಲ್ಲಿ, ಭೂಮೇಲ್ಮೈಯಿಂದ 60ಕಿಮೀ ಆಳದಲ್ಲಿ ಭೂಮಿ ನಡುಗಿತ್ತು.

ತಮಿಳುನಾಡಿನಲ್ಲೂ ಭೂಕಂಪನ ಸತತ ಮಳೆಯಿಂದ ನಲುಗುತ್ತಿರುವ ತಮಿಳುನಾಡಿನಲ್ಲೂ ಇಂದು ಭೂಕಂಪನವಾಗಿದೆ.ಇಂದು ಮುಂಜಾನೆ 4.17ರ ಹೊತ್ತಗೆ ತಮಿಳುನಾಡಿನ ವೆಲ್ಲೋರ್​​ನಲ್ಲಿ ಭೂಕಂಪ ಆಗಿದ್ದು, ಭೂಮೇಲ್ಮೈಯಿಂದ 25 ಕಿಮೀ ಆಳದಲ್ಲಿ ಕಂಪಿಸಿದೆ. ಇದರ ತೀವ್ರತೆ 3.6ರಷ್ಟಿತ್ತು ಎಂದು ಭೂಕಂಪನಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

ಇದನ್ನೂ ಓದಿ:  Video: ಮೀಡಿಯಾಕ್ಕೆ ಬೈಟ್​ ಕೊಡುತ್ತಿದ್ದ ಟಿಎಂಸಿ ಸಂಸದನಿಗೆ ಹಿಂದಿನಿಂದ ಬಂದ ರಾಜನಾಥ್​ ಸಿಂಗ್​ ಮಾಡಿದ್ದೇನು? ಇದು ಸ್ಪೆಶಲ್​ ವಿಡಿಯೋ !

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?