AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಪಪುವಾ ನ್ಯೂ ಗಿನಿಯಾ ದ್ವೀಪ ರಾಷ್ಟ್ರದಲ್ಲಿ 6.5ರಷ್ಟು ತೀರ್ವತೆಯಲ್ಲಿ ಕಂಪಿಸಿದ ಭೂಮಿ

ಪೆಸಿಫಿಕ್‌ ಸಾಗರ ಪ್ರದೇಶದಲ್ಲಿ ಬರುವ ದ್ವೀಪ 'ಪಪುವಾ ನ್ಯೂ ಗಿನಿಯಾ' ದ್ವೀಪ ರಾಷ್ಟ್ರದಲ್ಲಿ ಇಂದು (ಫೆ.26) ಬೆಳಗಿನ ಜಾವ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 6.5 ದಾಖಲಾಗಿದೆ.

Earthquake: ಪಪುವಾ ನ್ಯೂ ಗಿನಿಯಾ ದ್ವೀಪ ರಾಷ್ಟ್ರದಲ್ಲಿ 6.5ರಷ್ಟು ತೀರ್ವತೆಯಲ್ಲಿ ಕಂಪಿಸಿದ ಭೂಮಿ
ಭೂಕಂಪ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Feb 26, 2023 | 7:56 AM

Share

ನ್ಯೂ ಬ್ರಿಟನ್​: ಪೆಸಿಫಿಕ್‌ ಸಾಗರ ಪ್ರದೇಶದಲ್ಲಿ ಬರುವ ದ್ವೀಪ ‘ಪಪುವಾ ನ್ಯೂ ಗಿನಿಯಾ’ (Papua New Guinea) ದ್ವೀಪ ರಾಷ್ಟ್ರದಲ್ಲಿ ಇಂದು (ಫೆ.26) ಬೆಳಗಿನ ಜಾವ ಪ್ರಬಲ ಭೂಕಂಪ (Earthquake) ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 6.5 ದಾಖಲಾಗಿದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ಇದರಿಂದ ಸುನಾಮಿಯ ಆತಂಕವಿಲ್ಲ ಎಂದು ಹೇಳಿದೆ. ಪಶ್ಚಿಮ ಬ್ರಿಟನ್​ನಲ್ಲಿ​ ಭೂಕಂಪನ ಸಂಭಿವಿಸಿದ್ದು, ಭೂಮಿಯ 38 ಕಿ ಮೀ ಆಳದಲ್ಲಿ ಸಂಭವಿಸಿದೆ.

ಅಫ್ಘಾನಿಸ್ಥಾನದಲ್ಲಿ 4.3 ತೀರ್ವತೆಯಲ್ಲಿ ಕಂಪಿಸಿದ ಭೂಮಿ

ಅಫ್ಘಾನಿಸ್ಥಾನ: ಅಫ್ಘಾನಿಸ್ಥಾನದಲ್ಲೂ ಕೂಡ ಭೂಕಂಪನ ಸಂಭಿವಿಸಿದ್ದು, ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 4.3 ದಾಖಲಾಗಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಫಯಾಜಾಬಾದನಿಂದ 273 ಕಿ ಮೀ ದೂರದಲ್ಲಿ ಭೂಮಿ ಕಂಪಿಸಿದೆ. ಭೂಮಿಯ 180 ಕಿಮೀ ಆಳದಲ್ಲಿ ಭೂಕಂಪನವಾಗಿದೆ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 am, Sun, 26 February 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ