Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಪಪುವಾ ನ್ಯೂ ಗಿನಿಯಾ ದ್ವೀಪ ರಾಷ್ಟ್ರದಲ್ಲಿ 6.5ರಷ್ಟು ತೀರ್ವತೆಯಲ್ಲಿ ಕಂಪಿಸಿದ ಭೂಮಿ

ಪೆಸಿಫಿಕ್‌ ಸಾಗರ ಪ್ರದೇಶದಲ್ಲಿ ಬರುವ ದ್ವೀಪ 'ಪಪುವಾ ನ್ಯೂ ಗಿನಿಯಾ' ದ್ವೀಪ ರಾಷ್ಟ್ರದಲ್ಲಿ ಇಂದು (ಫೆ.26) ಬೆಳಗಿನ ಜಾವ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 6.5 ದಾಖಲಾಗಿದೆ.

Earthquake: ಪಪುವಾ ನ್ಯೂ ಗಿನಿಯಾ ದ್ವೀಪ ರಾಷ್ಟ್ರದಲ್ಲಿ 6.5ರಷ್ಟು ತೀರ್ವತೆಯಲ್ಲಿ ಕಂಪಿಸಿದ ಭೂಮಿ
ಭೂಕಂಪ
Follow us
ವಿವೇಕ ಬಿರಾದಾರ
|

Updated on:Feb 26, 2023 | 7:56 AM

ನ್ಯೂ ಬ್ರಿಟನ್​: ಪೆಸಿಫಿಕ್‌ ಸಾಗರ ಪ್ರದೇಶದಲ್ಲಿ ಬರುವ ದ್ವೀಪ ‘ಪಪುವಾ ನ್ಯೂ ಗಿನಿಯಾ’ (Papua New Guinea) ದ್ವೀಪ ರಾಷ್ಟ್ರದಲ್ಲಿ ಇಂದು (ಫೆ.26) ಬೆಳಗಿನ ಜಾವ ಪ್ರಬಲ ಭೂಕಂಪ (Earthquake) ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 6.5 ದಾಖಲಾಗಿದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ಇದರಿಂದ ಸುನಾಮಿಯ ಆತಂಕವಿಲ್ಲ ಎಂದು ಹೇಳಿದೆ. ಪಶ್ಚಿಮ ಬ್ರಿಟನ್​ನಲ್ಲಿ​ ಭೂಕಂಪನ ಸಂಭಿವಿಸಿದ್ದು, ಭೂಮಿಯ 38 ಕಿ ಮೀ ಆಳದಲ್ಲಿ ಸಂಭವಿಸಿದೆ.

ಅಫ್ಘಾನಿಸ್ಥಾನದಲ್ಲಿ 4.3 ತೀರ್ವತೆಯಲ್ಲಿ ಕಂಪಿಸಿದ ಭೂಮಿ

ಅಫ್ಘಾನಿಸ್ಥಾನ: ಅಫ್ಘಾನಿಸ್ಥಾನದಲ್ಲೂ ಕೂಡ ಭೂಕಂಪನ ಸಂಭಿವಿಸಿದ್ದು, ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 4.3 ದಾಖಲಾಗಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಫಯಾಜಾಬಾದನಿಂದ 273 ಕಿ ಮೀ ದೂರದಲ್ಲಿ ಭೂಮಿ ಕಂಪಿಸಿದೆ. ಭೂಮಿಯ 180 ಕಿಮೀ ಆಳದಲ್ಲಿ ಭೂಕಂಪನವಾಗಿದೆ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 am, Sun, 26 February 23

ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ