AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Earthquake: ಪಪುವಾ ನ್ಯೂ ಗಿನಿಯಾ ದ್ವೀಪ ರಾಷ್ಟ್ರದಲ್ಲಿ 6.5ರಷ್ಟು ತೀರ್ವತೆಯಲ್ಲಿ ಕಂಪಿಸಿದ ಭೂಮಿ

ಪೆಸಿಫಿಕ್‌ ಸಾಗರ ಪ್ರದೇಶದಲ್ಲಿ ಬರುವ ದ್ವೀಪ 'ಪಪುವಾ ನ್ಯೂ ಗಿನಿಯಾ' ದ್ವೀಪ ರಾಷ್ಟ್ರದಲ್ಲಿ ಇಂದು (ಫೆ.26) ಬೆಳಗಿನ ಜಾವ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 6.5 ದಾಖಲಾಗಿದೆ.

Earthquake: ಪಪುವಾ ನ್ಯೂ ಗಿನಿಯಾ ದ್ವೀಪ ರಾಷ್ಟ್ರದಲ್ಲಿ 6.5ರಷ್ಟು ತೀರ್ವತೆಯಲ್ಲಿ ಕಂಪಿಸಿದ ಭೂಮಿ
ಭೂಕಂಪ
ವಿವೇಕ ಬಿರಾದಾರ
|

Updated on:Feb 26, 2023 | 7:56 AM

Share

ನ್ಯೂ ಬ್ರಿಟನ್​: ಪೆಸಿಫಿಕ್‌ ಸಾಗರ ಪ್ರದೇಶದಲ್ಲಿ ಬರುವ ದ್ವೀಪ ‘ಪಪುವಾ ನ್ಯೂ ಗಿನಿಯಾ’ (Papua New Guinea) ದ್ವೀಪ ರಾಷ್ಟ್ರದಲ್ಲಿ ಇಂದು (ಫೆ.26) ಬೆಳಗಿನ ಜಾವ ಪ್ರಬಲ ಭೂಕಂಪ (Earthquake) ಸಂಭವಿಸಿದೆ. ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 6.5 ದಾಖಲಾಗಿದೆ. ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ಇದರಿಂದ ಸುನಾಮಿಯ ಆತಂಕವಿಲ್ಲ ಎಂದು ಹೇಳಿದೆ. ಪಶ್ಚಿಮ ಬ್ರಿಟನ್​ನಲ್ಲಿ​ ಭೂಕಂಪನ ಸಂಭಿವಿಸಿದ್ದು, ಭೂಮಿಯ 38 ಕಿ ಮೀ ಆಳದಲ್ಲಿ ಸಂಭವಿಸಿದೆ.

ಅಫ್ಘಾನಿಸ್ಥಾನದಲ್ಲಿ 4.3 ತೀರ್ವತೆಯಲ್ಲಿ ಕಂಪಿಸಿದ ಭೂಮಿ

ಅಫ್ಘಾನಿಸ್ಥಾನ: ಅಫ್ಘಾನಿಸ್ಥಾನದಲ್ಲೂ ಕೂಡ ಭೂಕಂಪನ ಸಂಭಿವಿಸಿದ್ದು, ರಿಕ್ಟರ್​ ಮಾಪಕದಲ್ಲಿ ಕಂಪನದ ತೀವ್ರತೆ 4.3 ದಾಖಲಾಗಿದೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಫಯಾಜಾಬಾದನಿಂದ 273 ಕಿ ಮೀ ದೂರದಲ್ಲಿ ಭೂಮಿ ಕಂಪಿಸಿದೆ. ಭೂಮಿಯ 180 ಕಿಮೀ ಆಳದಲ್ಲಿ ಭೂಕಂಪನವಾಗಿದೆ.

ಮತ್ತಷ್ಟು ಅಂತರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:14 am, Sun, 26 February 23

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್