AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಮೂರು ಪ್ರತೇಕ ಸ್ಪಾಗಳ ಮೇಲೆ ಅಪರಿಚಿತರಿಂದ ಫೈರಿಂಗ್.. 8 ಮಂದಿ ಸಾವು

ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಅಮೆರಿಕದ ಮೂರು ಪ್ರತೇಕ ಸ್ಪಾಗಳ ಮೇಲೆ ಅಪರಿಚಿತರಿಂದ ಫೈರಿಂಗ್.. 8 ಮಂದಿ ಸಾವು
ಆಯೇಷಾ ಬಾನು
|

Updated on:Mar 17, 2021 | 8:27 AM

Share

ಅಮೆರಿಕದ ಜಾರ್ಜಿಯಾದಲ್ಲಿ ಅಪರಿಚಿತರಿಂದ ಮೂರು ಪ್ರತೇಕ ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದಿದ್ದು 8 ಜನರು ಮೃತಪಟ್ಟಿದ್ದಾರೆ. ಈಶಾನ್ಯ ಅಟ್ಲಾಂಟಾದ ಎರಡು ಸ್ಪಾಗಳ ಮೇಲೆ ಅಪರಿಚಿತರು ಗುಂಡು ಹಾರಿಸಿದ್ದಾರೆ ಮತ್ತು ಚೆರೋಕೀ ಕೌಂಟಿ ಸ್ಪಾದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಚೆರೋಕೀ ಕೌಂಟಿ ಮಸಾಜ್ ಪಾರ್ಲರ್​ನಲ್ಲಿ ಗುಂಡಿನ ದಾಳಿ ಮಾಡುತ್ತಿದ್ದ ಶಂಕಿತ ಬಂದೂಕುಧಾರಿ ವುಡ್‌ಸ್ಟಾಕ್‌ನ ರಾಬರ್ಟ್ ಆರನ್ ಲಾಂಗ್ (21) ಎಂಬ ಯುವಕ ಸಿಕ್ಕಿಬಿದ್ದಿದ್ದಾನೆ.

ಸುದ್ದಿಗೋಷ್ಠಿಯಲ್ಲಿ ಅಟ್ಲಾಂಟಾ ಪೊಲೀಸ್ ಮುಖ್ಯಸ್ಥ ರೊಡ್ನಿ ಬ್ರ್ಯಾಂಟ್, ಈಶಾನ್ಯ ಅಟ್ಲಾಂಟಾ ಸ್ಪಾಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮಹಿಳೆಯರು ಮತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಗೋಲ್ಡ್ ಮಸಾಜ್ ಸ್ಪಾದಲ್ಲಿ ದರೋಡೆ ನಡೆಯುತ್ತಿದೆ ಎಂದು ನಮಗೆ ಕರೆ ಬಂದಿತ್ತು ಎಂದು ಬ್ರ್ಯಾಂಟ್ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡುತ್ತಿದ್ದ ವೇಳೆ ದಾರಿ ಮಧ್ಯೆ ಮತ್ತೊಂದು ಕರೆ ಬಂತು. ದಾರಿ ಮಧ್ಯೆ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಕರೆಯಲ್ಲಿ ಹೇಳಿದ್ರು. ಆಗ ಸ್ಥಳಕ್ಕೆ ಭೇಟಿ ನೀಡಿದಾಗ ವ್ಯಕ್ತಿ ಮೃತಪಟ್ಟಿದ್ದ.

ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕದ ನ್ಯೂಜೆರ್ಸಿಯಲ್ಲಿ ದುಷ್ಕರ್ಮಿಗಳಿಂದ ಫೈರಿಂಗ್, 6 ಜನ ಸಾವು

Published On - 8:26 am, Wed, 17 March 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ