AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಮೂರು ಪ್ರತೇಕ ಸ್ಪಾಗಳ ಮೇಲೆ ಅಪರಿಚಿತರಿಂದ ಫೈರಿಂಗ್.. 8 ಮಂದಿ ಸಾವು

ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಅಮೆರಿಕದ ಮೂರು ಪ್ರತೇಕ ಸ್ಪಾಗಳ ಮೇಲೆ ಅಪರಿಚಿತರಿಂದ ಫೈರಿಂಗ್.. 8 ಮಂದಿ ಸಾವು
ಆಯೇಷಾ ಬಾನು
|

Updated on:Mar 17, 2021 | 8:27 AM

Share

ಅಮೆರಿಕದ ಜಾರ್ಜಿಯಾದಲ್ಲಿ ಅಪರಿಚಿತರಿಂದ ಮೂರು ಪ್ರತೇಕ ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದಿದ್ದು 8 ಜನರು ಮೃತಪಟ್ಟಿದ್ದಾರೆ. ಈಶಾನ್ಯ ಅಟ್ಲಾಂಟಾದ ಎರಡು ಸ್ಪಾಗಳ ಮೇಲೆ ಅಪರಿಚಿತರು ಗುಂಡು ಹಾರಿಸಿದ್ದಾರೆ ಮತ್ತು ಚೆರೋಕೀ ಕೌಂಟಿ ಸ್ಪಾದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಚೆರೋಕೀ ಕೌಂಟಿ ಮಸಾಜ್ ಪಾರ್ಲರ್​ನಲ್ಲಿ ಗುಂಡಿನ ದಾಳಿ ಮಾಡುತ್ತಿದ್ದ ಶಂಕಿತ ಬಂದೂಕುಧಾರಿ ವುಡ್‌ಸ್ಟಾಕ್‌ನ ರಾಬರ್ಟ್ ಆರನ್ ಲಾಂಗ್ (21) ಎಂಬ ಯುವಕ ಸಿಕ್ಕಿಬಿದ್ದಿದ್ದಾನೆ.

ಸುದ್ದಿಗೋಷ್ಠಿಯಲ್ಲಿ ಅಟ್ಲಾಂಟಾ ಪೊಲೀಸ್ ಮುಖ್ಯಸ್ಥ ರೊಡ್ನಿ ಬ್ರ್ಯಾಂಟ್, ಈಶಾನ್ಯ ಅಟ್ಲಾಂಟಾ ಸ್ಪಾಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮಹಿಳೆಯರು ಮತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಗೋಲ್ಡ್ ಮಸಾಜ್ ಸ್ಪಾದಲ್ಲಿ ದರೋಡೆ ನಡೆಯುತ್ತಿದೆ ಎಂದು ನಮಗೆ ಕರೆ ಬಂದಿತ್ತು ಎಂದು ಬ್ರ್ಯಾಂಟ್ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡುತ್ತಿದ್ದ ವೇಳೆ ದಾರಿ ಮಧ್ಯೆ ಮತ್ತೊಂದು ಕರೆ ಬಂತು. ದಾರಿ ಮಧ್ಯೆ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಕರೆಯಲ್ಲಿ ಹೇಳಿದ್ರು. ಆಗ ಸ್ಥಳಕ್ಕೆ ಭೇಟಿ ನೀಡಿದಾಗ ವ್ಯಕ್ತಿ ಮೃತಪಟ್ಟಿದ್ದ.

ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕದ ನ್ಯೂಜೆರ್ಸಿಯಲ್ಲಿ ದುಷ್ಕರ್ಮಿಗಳಿಂದ ಫೈರಿಂಗ್, 6 ಜನ ಸಾವು

Published On - 8:26 am, Wed, 17 March 21

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ