Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕದ ಮೂರು ಪ್ರತೇಕ ಸ್ಪಾಗಳ ಮೇಲೆ ಅಪರಿಚಿತರಿಂದ ಫೈರಿಂಗ್.. 8 ಮಂದಿ ಸಾವು

ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಅಮೆರಿಕದ ಮೂರು ಪ್ರತೇಕ ಸ್ಪಾಗಳ ಮೇಲೆ ಅಪರಿಚಿತರಿಂದ ಫೈರಿಂಗ್.. 8 ಮಂದಿ ಸಾವು
Follow us
ಆಯೇಷಾ ಬಾನು
|

Updated on:Mar 17, 2021 | 8:27 AM

ಅಮೆರಿಕದ ಜಾರ್ಜಿಯಾದಲ್ಲಿ ಅಪರಿಚಿತರಿಂದ ಮೂರು ಪ್ರತೇಕ ಸ್ಥಳಗಳಲ್ಲಿ ಗುಂಡಿನ ದಾಳಿ ನಡೆದಿದ್ದು 8 ಜನರು ಮೃತಪಟ್ಟಿದ್ದಾರೆ. ಈಶಾನ್ಯ ಅಟ್ಲಾಂಟಾದ ಎರಡು ಸ್ಪಾಗಳ ಮೇಲೆ ಅಪರಿಚಿತರು ಗುಂಡು ಹಾರಿಸಿದ್ದಾರೆ ಮತ್ತು ಚೆರೋಕೀ ಕೌಂಟಿ ಸ್ಪಾದಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಚೆರೋಕೀ ಕೌಂಟಿ ಮಸಾಜ್ ಪಾರ್ಲರ್​ನಲ್ಲಿ ಗುಂಡಿನ ದಾಳಿ ಮಾಡುತ್ತಿದ್ದ ಶಂಕಿತ ಬಂದೂಕುಧಾರಿ ವುಡ್‌ಸ್ಟಾಕ್‌ನ ರಾಬರ್ಟ್ ಆರನ್ ಲಾಂಗ್ (21) ಎಂಬ ಯುವಕ ಸಿಕ್ಕಿಬಿದ್ದಿದ್ದಾನೆ.

ಸುದ್ದಿಗೋಷ್ಠಿಯಲ್ಲಿ ಅಟ್ಲಾಂಟಾ ಪೊಲೀಸ್ ಮುಖ್ಯಸ್ಥ ರೊಡ್ನಿ ಬ್ರ್ಯಾಂಟ್, ಈಶಾನ್ಯ ಅಟ್ಲಾಂಟಾ ಸ್ಪಾಗಳ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ಮಹಿಳೆಯರು ಮತ್ತು ಎಂದು ಸ್ಪಷ್ಟಪಡಿಸಿದ್ದಾರೆ. ಗೋಲ್ಡ್ ಮಸಾಜ್ ಸ್ಪಾದಲ್ಲಿ ದರೋಡೆ ನಡೆಯುತ್ತಿದೆ ಎಂದು ನಮಗೆ ಕರೆ ಬಂದಿತ್ತು ಎಂದು ಬ್ರ್ಯಾಂಟ್ ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡುತ್ತಿದ್ದ ವೇಳೆ ದಾರಿ ಮಧ್ಯೆ ಮತ್ತೊಂದು ಕರೆ ಬಂತು. ದಾರಿ ಮಧ್ಯೆ ವ್ಯಕ್ತಿಯನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ ಎಂದು ಕರೆಯಲ್ಲಿ ಹೇಳಿದ್ರು. ಆಗ ಸ್ಥಳಕ್ಕೆ ಭೇಟಿ ನೀಡಿದಾಗ ವ್ಯಕ್ತಿ ಮೃತಪಟ್ಟಿದ್ದ.

ಗೋಲ್ಡ್ ಸ್ಪಾದಲ್ಲಿ ಮೂರು ಜನರು ಮೃತಪಟ್ಟಿದ್ದಾರೆ. ಮತ್ತೊಬ್ಬರು ಪೀಡ್‌ಮಾಂಟ್ ರಸ್ತೆಯ 19 ಬ್ಲಾಕ್‌ನಲ್ಲಿರುವ ಅರೋಮಾಥೆರಪಿ ಸ್ಪಾದ ನಡು ಬೀದಿಯಲ್ಲಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.

ಇದನ್ನೂ ಓದಿ: ಅಮೆರಿಕದ ನ್ಯೂಜೆರ್ಸಿಯಲ್ಲಿ ದುಷ್ಕರ್ಮಿಗಳಿಂದ ಫೈರಿಂಗ್, 6 ಜನ ಸಾವು

Published On - 8:26 am, Wed, 17 March 21

ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಹಿಮಾನಿ ಶವವನ್ನು ಸೂಟ್‌ಕೇಸ್‌ನಲ್ಲಿ ಎಳೆದೊಯ್ಯುತ್ತಿರುವ ವಿಡಿಯೋ ಪತ್ತೆ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ಮಹಿಳೆಯರ ಸ್ಫೂರ್ತಿದಾಯಕ ಪಯಣ ಹಂಚಿಕೊಳ್ಳಲು ಪ್ರಧಾನಿ ಮೋದಿ ಅವಕಾಶ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ನಟ್ಟು ಬೋಲ್ಟು ಹೇಳಿಕೆ: ಡಿಕೆಶಿ ಬಳಸಿದ ಭಾಷೆ ಸರಿ ಇಲ್ಲ ಎಂದ ನಾಗಾಭರಣ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಡಾ ರಾಜ್​ಕುಮಾರ್ ಅವರ ಒಂದು ಸನ್ನೆಗೆ ಲಕ್ಷ ಜನ ಸೇರ್ತಿದ್ರು: ಸಾಧು ಕೋಕಿಲ
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಹೆಚ್ಚುವರಿ ಉತ್ತರ ಪತ್ರಿಕೆ ನೀಡದ ಮೇಲ್ವಿಚಾರಕ: ವಿದ್ಯಾರ್ಥಿನಿ ಕಣ್ಣೀರು
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಪ್ರತಿಭಟನೆಗಳಿಗೆ ಬಂದ್ ಒಂದೇ ಅಸ್ತ್ರವಲ್ಲ, ಅದು ಬ್ರಹ್ಮಾಸ್ತ್ರ: ನಾರಾಯಣಗೌಡ
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಉತ್ತರ ಕನ್ನಡ ಜಿಲ್ಲೆಲಿ ಅತಿ ಹೆಚ್ಚು ಉಷ್ಣಾಂಶ ದಾಖಲು: ಡಿಸಿ ಹೇಳಿದ್ದಿಷ್ಟು
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಗಿರ್‌ನಲ್ಲಿ ಪ್ರಧಾನಿ ಮೋದಿಯ ಸಿಂಹ ಸಫಾರಿಯ ಕ್ಷಣಗಳ ವಿಡಿಯೋ ಇಲ್ಲಿದೆ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ: ಸಿದ್ದರಾಮಯ್ಯ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಸದ್ಯಕ್ಕೆ ಯಾವ ಕುರ್ಚಿಯೂ ಖಾಲಿ ಇಲ್ಲ: ಪ್ರಿಯಾಂಕ್ ಖರ್ಗೆ