AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elon Musk: ಕಚೇರಿ ಐಚ್ಛಿಕವಲ್ಲ: ತಡರಾತ್ರಿ 2.30ಕ್ಕೆ ಟ್ವಿಟ್ಟರ್ ಉದ್ಯೋಗಿಗಳಿಗೆ ಹೀಗೊಂದು ಇ-ಮೇಲ್ ಕಳುಹಿಸಿದ ಎಲಾನ್ ಮಸ್ಕ್

ಎಲಾನ್​ ಮಸ್ಕ್ ಟ್ವಿಟ್ಟರ್​ನ ಅಧಿಕಾರವಹಿಸಿಕೊಂಡ ಬಳಿಕ ಹಲವು ಬದಲಾವಣೆಗಳಾಗಿವೆ, ಸಾಕಷ್ಟು ಉದ್ಯೋಗಿಗಳ ವಜಾಗೊಳಿಸಲಾಗಿದೆ.

Elon Musk: ಕಚೇರಿ ಐಚ್ಛಿಕವಲ್ಲ: ತಡರಾತ್ರಿ 2.30ಕ್ಕೆ ಟ್ವಿಟ್ಟರ್ ಉದ್ಯೋಗಿಗಳಿಗೆ ಹೀಗೊಂದು ಇ-ಮೇಲ್ ಕಳುಹಿಸಿದ ಎಲಾನ್ ಮಸ್ಕ್
ಎಲಾನ್ ಮಸ್ಕ್​
ನಯನಾ ರಾಜೀವ್
|

Updated on: Mar 26, 2023 | 9:03 AM

Share

ಎಲಾನ್​ ಮಸ್ಕ್ ಟ್ವಿಟ್ಟರ್​ನ ಅಧಿಕಾರವಹಿಸಿಕೊಂಡ ಬಳಿಕ ಹಲವು ಬದಲಾವಣೆಗಳಾಗಿವೆ, ಸಾಕಷ್ಟು ಉದ್ಯೋಗಿಗಳ ವಜಾಗೊಳಿಸಲಾಗಿದೆ. ವರ್ಕ್​ ಫ್ರಂ ಹೋಂ ನಿಲ್ಲಿಸಿ ಎಲ್ಲರನ್ನೂ ಕಚೇರಿಗೆ ಬರುವಂತೆ ನೋಟಿಸ್ ನೀಡಲಾಯಿತು, ಹೀಗೆ ಹಲವು ಬದಲಾವಣೆಗಳು ನಡೆಯುತ್ತಿವೆ. ಇದೀಗ ತಡರಾತ್ರಿ 2.30ಕ್ಕೆ ತನ್ನ ಉದ್ಯೋಗಿಗಳಿಗೆ ಎಲಾನ್ ಮಸ್ಕ್ ಇ-ಮೇಲ್ ಮಾಡಿದ್ದು, ಅದರಲ್ಲಿ ಕಚೇರಿ ಐಚ್ಛಿಕವಲ್ಲ ಎಂದು ಬರೆಯಲಾಗಿದೆ.

ಸ್ಯಾನ್​ಫ್ರಾನ್ಸಿಸ್ಕೋದ ಕಚೇರಿ ಅರ್ಧಕ್ಕರ್ಧ ಖಾಲಿ ಇದ್ದಿದ್ದನ್ನು ಗಮನಿಸಿ ಎಲಾನ್ ಮಸ್ಕ್ ತಡರಾತ್ರಿ ಇ-ಮೇಲ್ ಕಳುಹಿಸಿದ್ದಾರೆ. ಟ್ವಿಟರ್ ಅನ್ನು 44 ಶತಕೋಟ ಡಾಲರ್​ಗೆ ಖರೀದಿಸಿದ ನಂತರ, ಅದು ತನ್ನ ಮುಕ್ಕಾಲು ಭಾಗದಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದೆ. ಅದೇ ಸಮಯದಲ್ಲಿ, ಈ ಹಿಂಬಡ್ತಿ ಇನ್ನಷ್ಟು ಹೆಚ್ಚಾಗಬಹುದು ಎಂದು ವರದಿಯೊಂದು ಹೇಳುತ್ತದೆ.

ಮತ್ತಷ್ಟು ಓದಿ: Twitter: ಶೀಘ್ರದಲ್ಲೇ ದೀರ್ಘ ರೂಪದ ಟ್ವೀಟ್‌ಗಳ ಅಕ್ಷರ ಮಿತಿ 10,000ಕ್ಕೆ ಹೆಚ್ಚಿಸಲಿದೆ ಟ್ವಿಟರ್: ಸಿಇಒ ಎಲಾನ್ ಮಸ್ಕ್

ಇದಲ್ಲದೇ ಈಗ ಬ್ಲೂ ಬ್ಯಾಡ್ಜ್ ಪರಿಶೀಲನೆಗೆ ಜನರಿಂದ ಹಣ ವಸೂಲಿ ಮಾಡಲಾಗುತ್ತಿದೆ . ಎಲಾನ್​ ಮಸ್ಕ್ ಬ್ಯುಸಿನೆಸ್ ಗೋಲ್ಡ್ ಬ್ಯಾಡ್ಜ್‌ಗೆ 1000 ರೂ.ವರೆಗೆ ಶುಲ್ಕ ವಿಧಿಸುತ್ತಿದ್ದಾರೆ. ಅದೇ ಸಮಯದಲ್ಲಿ, ಬ್ಲೂ ಬ್ಯಾಡ್ಜ್ನಲ್ಲಿ ಶುಲ್ಕವನ್ನು ನೀಡದಿದ್ದರೆ, ಅದನ್ನು ಏಪ್ರಿಲ್ 1 ರಿಂದ ತೆಗೆದುಹಾಕಲಾಗುತ್ತದೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ