AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elon Musk: ಕಚೇರಿ ಐಚ್ಛಿಕವಲ್ಲ: ತಡರಾತ್ರಿ 2.30ಕ್ಕೆ ಟ್ವಿಟ್ಟರ್ ಉದ್ಯೋಗಿಗಳಿಗೆ ಹೀಗೊಂದು ಇ-ಮೇಲ್ ಕಳುಹಿಸಿದ ಎಲಾನ್ ಮಸ್ಕ್

ಎಲಾನ್​ ಮಸ್ಕ್ ಟ್ವಿಟ್ಟರ್​ನ ಅಧಿಕಾರವಹಿಸಿಕೊಂಡ ಬಳಿಕ ಹಲವು ಬದಲಾವಣೆಗಳಾಗಿವೆ, ಸಾಕಷ್ಟು ಉದ್ಯೋಗಿಗಳ ವಜಾಗೊಳಿಸಲಾಗಿದೆ.

Elon Musk: ಕಚೇರಿ ಐಚ್ಛಿಕವಲ್ಲ: ತಡರಾತ್ರಿ 2.30ಕ್ಕೆ ಟ್ವಿಟ್ಟರ್ ಉದ್ಯೋಗಿಗಳಿಗೆ ಹೀಗೊಂದು ಇ-ಮೇಲ್ ಕಳುಹಿಸಿದ ಎಲಾನ್ ಮಸ್ಕ್
ಎಲಾನ್ ಮಸ್ಕ್​
ನಯನಾ ರಾಜೀವ್
|

Updated on: Mar 26, 2023 | 9:03 AM

Share

ಎಲಾನ್​ ಮಸ್ಕ್ ಟ್ವಿಟ್ಟರ್​ನ ಅಧಿಕಾರವಹಿಸಿಕೊಂಡ ಬಳಿಕ ಹಲವು ಬದಲಾವಣೆಗಳಾಗಿವೆ, ಸಾಕಷ್ಟು ಉದ್ಯೋಗಿಗಳ ವಜಾಗೊಳಿಸಲಾಗಿದೆ. ವರ್ಕ್​ ಫ್ರಂ ಹೋಂ ನಿಲ್ಲಿಸಿ ಎಲ್ಲರನ್ನೂ ಕಚೇರಿಗೆ ಬರುವಂತೆ ನೋಟಿಸ್ ನೀಡಲಾಯಿತು, ಹೀಗೆ ಹಲವು ಬದಲಾವಣೆಗಳು ನಡೆಯುತ್ತಿವೆ. ಇದೀಗ ತಡರಾತ್ರಿ 2.30ಕ್ಕೆ ತನ್ನ ಉದ್ಯೋಗಿಗಳಿಗೆ ಎಲಾನ್ ಮಸ್ಕ್ ಇ-ಮೇಲ್ ಮಾಡಿದ್ದು, ಅದರಲ್ಲಿ ಕಚೇರಿ ಐಚ್ಛಿಕವಲ್ಲ ಎಂದು ಬರೆಯಲಾಗಿದೆ.

ಸ್ಯಾನ್​ಫ್ರಾನ್ಸಿಸ್ಕೋದ ಕಚೇರಿ ಅರ್ಧಕ್ಕರ್ಧ ಖಾಲಿ ಇದ್ದಿದ್ದನ್ನು ಗಮನಿಸಿ ಎಲಾನ್ ಮಸ್ಕ್ ತಡರಾತ್ರಿ ಇ-ಮೇಲ್ ಕಳುಹಿಸಿದ್ದಾರೆ. ಟ್ವಿಟರ್ ಅನ್ನು 44 ಶತಕೋಟ ಡಾಲರ್​ಗೆ ಖರೀದಿಸಿದ ನಂತರ, ಅದು ತನ್ನ ಮುಕ್ಕಾಲು ಭಾಗದಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದೆ. ಅದೇ ಸಮಯದಲ್ಲಿ, ಈ ಹಿಂಬಡ್ತಿ ಇನ್ನಷ್ಟು ಹೆಚ್ಚಾಗಬಹುದು ಎಂದು ವರದಿಯೊಂದು ಹೇಳುತ್ತದೆ.

ಮತ್ತಷ್ಟು ಓದಿ: Twitter: ಶೀಘ್ರದಲ್ಲೇ ದೀರ್ಘ ರೂಪದ ಟ್ವೀಟ್‌ಗಳ ಅಕ್ಷರ ಮಿತಿ 10,000ಕ್ಕೆ ಹೆಚ್ಚಿಸಲಿದೆ ಟ್ವಿಟರ್: ಸಿಇಒ ಎಲಾನ್ ಮಸ್ಕ್

ಇದಲ್ಲದೇ ಈಗ ಬ್ಲೂ ಬ್ಯಾಡ್ಜ್ ಪರಿಶೀಲನೆಗೆ ಜನರಿಂದ ಹಣ ವಸೂಲಿ ಮಾಡಲಾಗುತ್ತಿದೆ . ಎಲಾನ್​ ಮಸ್ಕ್ ಬ್ಯುಸಿನೆಸ್ ಗೋಲ್ಡ್ ಬ್ಯಾಡ್ಜ್‌ಗೆ 1000 ರೂ.ವರೆಗೆ ಶುಲ್ಕ ವಿಧಿಸುತ್ತಿದ್ದಾರೆ. ಅದೇ ಸಮಯದಲ್ಲಿ, ಬ್ಲೂ ಬ್ಯಾಡ್ಜ್ನಲ್ಲಿ ಶುಲ್ಕವನ್ನು ನೀಡದಿದ್ದರೆ, ಅದನ್ನು ಏಪ್ರಿಲ್ 1 ರಿಂದ ತೆಗೆದುಹಾಕಲಾಗುತ್ತದೆ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ