AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ದೊಡ್ಡ ರಂಧ್ರವಿದ್ದರೂ ದುಬೈನಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಿದ ಎಮಿರೇಟ್ಸ್ ವಿಮಾನ

ವಿಮಾನ ಟೇಕಾಫ್ ಆಗಿ 45 ನಿಮಿಷಗಳಲ್ಲಿ ದೊಡ್ಡದಾದ ಸದ್ದು ಕೇಳಿಸಿತು ಎಂದು ವಿಮಾನ ಪ್ರಯಾಣಿಕ ಪಾಟ್ರಿಕ್ ಹೇಳಿರುವುದಾಗಿ ಆಸ್ಟ್ರೇಲಿಯಾದ ಕೊರಿಯರ್ ಮೇಲ್ ವರದಿ ಮಾಡಿದೆ .

Watch ದೊಡ್ಡ ರಂಧ್ರವಿದ್ದರೂ ದುಬೈನಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಿದ ಎಮಿರೇಟ್ಸ್  ವಿಮಾನ
ಎಮಿರೇಟ್ಸ್ ವಿಮಾನ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jul 06, 2022 | 1:51 PM

Share

ದೆಹಲಿ: ವಿಮಾನದಲ್ಲಿ ದೊಡ್ಡ ರಂಧ್ರವಿದ್ದರೂ ಎಮಿರೇಟ್ಸ್ ವಿಮಾನ(Emirates Plane) ದುಬೈನಿಂದ (Dubai) ಆಸ್ಟ್ರೇಲಿಯಾಕ್ಕೆ (Australia) 14 ಗಂಟೆಗಳ ಕಾಲ ಪ್ರಮಾಣಿಸಿ ಬ್ರಿಸ್ಪೇನ್ ನಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದೆ. ಜುಲೈ 1ರಂದು ದುಬೈನಿಂದ ಹೊರಟ EK450 ವಿಮಾನದಲ್ಲಿ ಈ ರಂಧ್ರ ಕಾಣಿಸಿಕೊಂಡಿದೆ. ವಿಮಾನ ಟೇಕಾಫ್ ಆದ ಕೂಡಲೇ ವಿಮಾನದ ಟೈರ್ ಸ್ಫೋಟಗೊಂಡ ಪರಿಣಾಮ ವಿಮಾನದಲ್ಲಿ ರಂಧ್ರವುಂಟಾಗಿದೆ ಎಂದು ಯುರೊ ನ್ಯೂಸ್ ವರದಿ ಮಾಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಯಾರೊಬ್ಬರಿಗೂ ಗಾಯಗಳಾಗಿಲ್ಲ. ಇದು ಸಾವಿರದಲ್ಲಿ ಒಂದು ಪ್ರಕರಣ ಎಂದು ಮಾಜಿ ಕಮರ್ಷಿಯಲ್ ಪೈಲಟ್ ಮತ್ತು ಲಂಡನ್​​ನ ಕಿಂಗ್​​ಸ್ಟನ್ ವಿಶ್ವ ವಿದ್ಯಾಲಯದಲ್ಲಿ ಏವಿಯೇಷನ್ ಸ್ಟಡೀಸ್ ಹಿರಿಯ ಉಪನ್ಯಾಸಕ ಡಾ ಜೊಹಾನೆಸ್ ಬೊರಾಹ್ ಹೇಳಿದ್ದಾರೆ. ಇದು ನಾವು ಸಾಮಾನ್ಯವಾಗಿ ನೋಡುವ ದೃಶ್ಯವಲ್ಲ ಎಂದು ಬೊರಾಹ್ ಹೇಳಿದ್ದಾರೆ. ವಿಮಾನ ಟೇಕಾಫ್ ಆಗಿ 45 ನಿಮಿಷಗಳಲ್ಲಿ ದೊಡ್ಡದಾದ ಸದ್ದು ಕೇಳಿಸಿತು ಎಂದು ವಿಮಾನ ಪ್ರಯಾಣಿಕ ಪಾಟ್ರಿಕ್ ಹೇಳಿರುವುದಾಗಿ ಆಸ್ಟ್ರೇಲಿಯಾದ ಕೊರಿಯರ್ ಮೇಲ್ ವರದಿ ಮಾಡಿದೆ .

ವಿಮಾನದ ಸಿಬ್ಬಂದಿ ಸಂಯಮದಿಂದ ಇದ್ದರು. ಆಹಾರ ವಿತರಣೆ ನಿಲ್ಲಿಸಿ ವಿಮಾನದ ರೆಕ್ಕೆ ಮತ್ತು ಎಂಜಿನ್ ಪರಿಶೀಲಿಸಿದರು ಎಂದು ಪಾಟ್ರಿಕ್ ಹೇಳಿದ್ದಾರೆ. ವಿಮಾನದ 22 ಟೈರ್ ಸ್ಫೋಟವಾಗಮಿದ್ದು ವಿಮಾನದ ಹೊರಭಾಗದಲ್ಲಿ ರಂಧ್ರವನ್ನುಂಟು ಮಾಡಿತು ಎಂದು ವಿಮಾನಸಂಸ್ಥೆ ಹೇಳಿದೆ.

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು